ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಆತ್ಮೀಯರೊಡನೆ ವಾದ, ವಿವಾದ. ಕೋರ್ಟ್ ಪ್ರಕರಣಗಳಲ್ಲಿ ಜಯ. ಆರ್ಥಿಕವಾಗಿ ಅಧಿಕ ಖರ್ಚು. ಶಿಕ್ಷಣದಲ್ಲಿ ನೀವು ಯಶಸ್ಸು ಸಿಗಲಿದೆ. ಹೊಸ ಉದ್ಯಮ ಆರಂಭಿಸಲು ಒಳ್ಳೆಯ ದಿನ.

ಸ್ವಂತ ಉದ್ಯಮದಲ್ಲಿ ಯಶಸ್ಸು. ಅಧಿಕ ಖರ್ಚುವೆಚ್ಚ.ಚಿನ್ನ ಬಂಗಾರ ಆಭರಣಗಳ ಖರೀದಿ. ಸಂಗಾತಿಯ ಭಾವನೆಗಳನ್ನು ಗೌರವಿಸಿ ಅವರಿಗೆ ಪ್ರೋತ್ಸಾಹ ನೀಡಿ. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ.

ಪಿತ್ರಾರ್ಜಿತ ಆಸ್ತಿ ದೊರಕಲಿದೆ. ದಾಯಾದಿಗಳಿಂದ ಕಿರಿಕಿರಿ. ಆರೋಗ್ಯದಲ್ಲಿ ಸುಧಾರಣೆ.ಮನೆ ನಿರ್ಮಾಣ ಕಾರ್ಯ ಮುಂದೂಡಬೇಕಾಗಿ ಬರುತ್ತದೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಬೇಡ.ಮದುವೆ ಶುಭಕಾರ್ಯಗಳಿಗೆ ಒಳ್ಳೆಯ ಕಾಲ.ಮಕ್ಕಳ ಆರೋಗ್ಯದಲ್ಲಿ ಸಮಸ್ಯ.

ವೃತ್ತಿಯಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ.ಆರ್ಥಿಕವಾಗಿ ಖರ್ಚಾದರೂ, ಹಣದ ಹರಿವು ಇರಲಿದೆ.

ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ವಿವಿಧ ಮೂಲಗಳಿಂದ ಹಣದ ಆಗಮನ. ಸಂಚಾರದಲ್ಲಿ ಜಾಗ್ರತೆ ಇರಲಿ.ಆರೋಗ್ಯ ಚೆನ್ನಾಗಿದೆ,ಆದರೆ ಜಾಗ್ರತೆ ಮಹಿಳೆಯರ ಇಷ್ಟಾರ್ಥಗಳು ಈಡೇರಿಕೆ.ಮಾತಿನ ಮೋಡಿಗೆ ಮರುಳಾಗದಿರಿ.

ಸಂತೃಪ್ತಿದಾಯಕ ದಾಂಪತ್ಯ ಜೀವನ. ಆರ್ಥಿಕವಾಗಿ ಅಭಿವೃದ್ದಿ. ಮಾನಸಿಕ ಶಾಂತಿಗೆ ತೊಂದರೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ಪ್ರಯೋಜನಕಾರಿ. ಹಂತಹಂತವಾಗಿ ಆದಾಯ ಹೆಚ್ಚಳ.

ಗೃಹ ನಿರ್ಮಾಣದ ಚಿಂತನೆ. ಉದ್ಯೋಗದಲ್ಲಿ ಬದಲಾವಣೆ. ಪ್ರತಿಭೆಗೆ ಉತ್ತಮ ಅವಕಾಶ ಸಿಗಲಿದೆ. ಧ್ಯಾನ ಮತ್ತು ಯೋಗದಿಂದ ಮಾನಸಿಕ ನೆಮ್ಮದಿ.ದಾಂಪತ್ಯದಲ್ಲಿ ಸುಖ. ವಾಹನ ಖರೀದಿ. ಆರೋಗ್ಯ ಚೆನ್ನಾಗಿದೆ. ಧನ ಲಾಭ ಇದೆ ಆದರೆ ನಿಮ್ಮ ವೆಚ್ಚಗಳ ಮೇಲೆ ಮಿತಿ ಇರಲಿ.

ಕುಟುಂಬದವರೊಂದಿಗೆ ದೂರದ ಪ್ರಯಾಣ. ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ. ಯೋಗ್ಯ ವಯಸ್ಕರಿಗೆ ಕಂಕಣಬಲ.ಕಳೆದುಹೋದ ವಸ್ತುಗಳು ಪುನಃ ದೊರಕುವ ಸಾಧ್ಯತೆ. ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಬೇಡ.ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ.

ಮನೆ ಸಮಸ್ಯೆಗಳಿಗೆ ಪರಿಹಾರ. ಧನವ್ಯಯವಾದರೂ ಧನಾಗಮನವಿರುತ್ತದೆ.ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ. ವಿದ್ಯಾರ್ಥಿಗಳಿಗೆ ಶುಭವಾರ್ತೆ. ವಿವಾಹಾಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಸಿಗುವ ಸಾಧ್ಯತೆ. ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನ. ನವದಂಪತಿಗಳಿಗೆ ಸಂತಾನ ಭಾಗ್ಯ.

ವ್ಯವಹರಿಸುವಾಗಿ ಜಾಗ್ರತೆ ಇರಲಿ ಇದರಿಂದ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಇರಲಿದೆ. ಸರ್ಕಾರದಿಂದ ಸಹಾಯಧನ. ಸಂಚಾರದಲ್ಲಿ ಜಾಗ್ರತೆ ಅತೀ ಅವಶ್ಯ. ಕಾನೂನು ಸಲಹೆ ಪಡೆಯಲು ಒಳ್ಳೆಯ ದಿನ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತರಾತುರಿಯಲ್ಲಿ ಹೂಡಿಕೆ ಬೇಡ.

ವ್ಯವಸಾಯದಿಂದ ಧನ ಲಾಭ. ಕೌಟುಂಬಿಕ ಅಭಿವೃದ್ಧಿ. ಆರೋಗ್ಯದಲ್ಲಿ ಏರುಪೇರು. ವೃತ್ತಿರಂಗದಲ್ಲಿ ಪರಿವರ್ತನೆಯ ಕಾಲ. ಸುಮ್ಮನೆ ಇರುವ ಬದಲು ಏನನ್ನಾದರೂ ಮಾಡಿ. ಸ್ನೇಹಿತರ ಸಹಕಾರದಿಂದ ಕೆಲಸ ಕಾರ್ಯಗಳು ಸಲೀಸಾಗಿ ನಡೆಯಲಿವೆ. ಅತಿ ವೇಗದ ಚಾಲನೆ ಅಪಾಯ,ಜಾಗ್ರತೆ ಯಾರಲಿ.

ವೈವಾಹಿಕ ಜೀವನದಲ್ಲಿ ಸಂತೋಷ.ಮನೆ ಉಪಯೋಗಿ ವಸ್ತುಗಳಿಗಾಗಿ ವೆಚ್ಚ. ದಾಂಪತ್ಯದಲ್ಲಿ ನೆಮ್ಮದಿ. ಆರ್ಥಿಕ ಸಮಸ್ಯೆಯಿಂದ ಮುಕ್ತ. ಆರೋಗ್ಯದ ನಿರ್ಲಕ್ಷ್ಯ ಬೇಡ.ವಾಹನ ಸಂಚಾರದಲ್ಲಿ ಜಾಗ್ರತೆ ಇರಲಿ. ತಾಳ್ಮೆ ಯಾರಲಿ. ಕೋರ್ಟ್ ಕೆಲಸಕಾರ್ಯಗಳಲ್ಲಿ ಹಣ ಖರ್ಚಾಗಲಿದೆ,ಆದರೂ ಕೆಲಸ ವಿಳಂಬವಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್ ಕ್ಲಿಕ್ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.