ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಆತ್ಮೀಯರೊಡನೆ ವಾದ, ವಿವಾದ. ಕೋರ್ಟ್ ಪ್ರಕರಣಗಳಲ್ಲಿ ಜಯ. ಆರ್ಥಿಕವಾಗಿ ಅಧಿಕ ಖರ್ಚು. ಶಿಕ್ಷಣದಲ್ಲಿ ನೀವು ಯಶಸ್ಸು ಸಿಗಲಿದೆ. ಹೊಸ ಉದ್ಯಮ ಆರಂಭಿಸಲು ಒಳ್ಳೆಯ ದಿನ.
ಸ್ವಂತ ಉದ್ಯಮದಲ್ಲಿ ಯಶಸ್ಸು. ಅಧಿಕ ಖರ್ಚುವೆಚ್ಚ.ಚಿನ್ನ ಬಂಗಾರ ಆಭರಣಗಳ ಖರೀದಿ. ಸಂಗಾತಿಯ ಭಾವನೆಗಳನ್ನು ಗೌರವಿಸಿ ಅವರಿಗೆ ಪ್ರೋತ್ಸಾಹ ನೀಡಿ. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ.
ಪಿತ್ರಾರ್ಜಿತ ಆಸ್ತಿ ದೊರಕಲಿದೆ. ದಾಯಾದಿಗಳಿಂದ ಕಿರಿಕಿರಿ. ಆರೋಗ್ಯದಲ್ಲಿ ಸುಧಾರಣೆ.ಮನೆ ನಿರ್ಮಾಣ ಕಾರ್ಯ ಮುಂದೂಡಬೇಕಾಗಿ ಬರುತ್ತದೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಬೇಡ.ಮದುವೆ ಶುಭಕಾರ್ಯಗಳಿಗೆ ಒಳ್ಳೆಯ ಕಾಲ.ಮಕ್ಕಳ ಆರೋಗ್ಯದಲ್ಲಿ ಸಮಸ್ಯ.
ವೃತ್ತಿಯಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ.ಆರ್ಥಿಕವಾಗಿ ಖರ್ಚಾದರೂ, ಹಣದ ಹರಿವು ಇರಲಿದೆ.
ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ವಿವಿಧ ಮೂಲಗಳಿಂದ ಹಣದ ಆಗಮನ. ಸಂಚಾರದಲ್ಲಿ ಜಾಗ್ರತೆ ಇರಲಿ.ಆರೋಗ್ಯ ಚೆನ್ನಾಗಿದೆ,ಆದರೆ ಜಾಗ್ರತೆ ಮಹಿಳೆಯರ ಇಷ್ಟಾರ್ಥಗಳು ಈಡೇರಿಕೆ.ಮಾತಿನ ಮೋಡಿಗೆ ಮರುಳಾಗದಿರಿ.
ಸಂತೃಪ್ತಿದಾಯಕ ದಾಂಪತ್ಯ ಜೀವನ. ಆರ್ಥಿಕವಾಗಿ ಅಭಿವೃದ್ದಿ. ಮಾನಸಿಕ ಶಾಂತಿಗೆ ತೊಂದರೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ಪ್ರಯೋಜನಕಾರಿ. ಹಂತಹಂತವಾಗಿ ಆದಾಯ ಹೆಚ್ಚಳ.
ಗೃಹ ನಿರ್ಮಾಣದ ಚಿಂತನೆ. ಉದ್ಯೋಗದಲ್ಲಿ ಬದಲಾವಣೆ. ಪ್ರತಿಭೆಗೆ ಉತ್ತಮ ಅವಕಾಶ ಸಿಗಲಿದೆ. ಧ್ಯಾನ ಮತ್ತು ಯೋಗದಿಂದ ಮಾನಸಿಕ ನೆಮ್ಮದಿ.ದಾಂಪತ್ಯದಲ್ಲಿ ಸುಖ. ವಾಹನ ಖರೀದಿ. ಆರೋಗ್ಯ ಚೆನ್ನಾಗಿದೆ. ಧನ ಲಾಭ ಇದೆ ಆದರೆ ನಿಮ್ಮ ವೆಚ್ಚಗಳ ಮೇಲೆ ಮಿತಿ ಇರಲಿ.
ಕುಟುಂಬದವರೊಂದಿಗೆ ದೂರದ ಪ್ರಯಾಣ. ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ. ಯೋಗ್ಯ ವಯಸ್ಕರಿಗೆ ಕಂಕಣಬಲ.ಕಳೆದುಹೋದ ವಸ್ತುಗಳು ಪುನಃ ದೊರಕುವ ಸಾಧ್ಯತೆ. ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಬೇಡ.ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ.
ಮನೆ ಸಮಸ್ಯೆಗಳಿಗೆ ಪರಿಹಾರ. ಧನವ್ಯಯವಾದರೂ ಧನಾಗಮನವಿರುತ್ತದೆ.ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ. ವಿದ್ಯಾರ್ಥಿಗಳಿಗೆ ಶುಭವಾರ್ತೆ. ವಿವಾಹಾಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಸಿಗುವ ಸಾಧ್ಯತೆ. ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನ. ನವದಂಪತಿಗಳಿಗೆ ಸಂತಾನ ಭಾಗ್ಯ.
ವ್ಯವಹರಿಸುವಾಗಿ ಜಾಗ್ರತೆ ಇರಲಿ ಇದರಿಂದ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಇರಲಿದೆ. ಸರ್ಕಾರದಿಂದ ಸಹಾಯಧನ. ಸಂಚಾರದಲ್ಲಿ ಜಾಗ್ರತೆ ಅತೀ ಅವಶ್ಯ. ಕಾನೂನು ಸಲಹೆ ಪಡೆಯಲು ಒಳ್ಳೆಯ ದಿನ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತರಾತುರಿಯಲ್ಲಿ ಹೂಡಿಕೆ ಬೇಡ.
ವ್ಯವಸಾಯದಿಂದ ಧನ ಲಾಭ. ಕೌಟುಂಬಿಕ ಅಭಿವೃದ್ಧಿ. ಆರೋಗ್ಯದಲ್ಲಿ ಏರುಪೇರು. ವೃತ್ತಿರಂಗದಲ್ಲಿ ಪರಿವರ್ತನೆಯ ಕಾಲ. ಸುಮ್ಮನೆ ಇರುವ ಬದಲು ಏನನ್ನಾದರೂ ಮಾಡಿ. ಸ್ನೇಹಿತರ ಸಹಕಾರದಿಂದ ಕೆಲಸ ಕಾರ್ಯಗಳು ಸಲೀಸಾಗಿ ನಡೆಯಲಿವೆ. ಅತಿ ವೇಗದ ಚಾಲನೆ ಅಪಾಯ,ಜಾಗ್ರತೆ ಯಾರಲಿ.
ವೈವಾಹಿಕ ಜೀವನದಲ್ಲಿ ಸಂತೋಷ.ಮನೆ ಉಪಯೋಗಿ ವಸ್ತುಗಳಿಗಾಗಿ ವೆಚ್ಚ. ದಾಂಪತ್ಯದಲ್ಲಿ ನೆಮ್ಮದಿ. ಆರ್ಥಿಕ ಸಮಸ್ಯೆಯಿಂದ ಮುಕ್ತ. ಆರೋಗ್ಯದ ನಿರ್ಲಕ್ಷ್ಯ ಬೇಡ.ವಾಹನ ಸಂಚಾರದಲ್ಲಿ ಜಾಗ್ರತೆ ಇರಲಿ. ತಾಳ್ಮೆ ಯಾರಲಿ. ಕೋರ್ಟ್ ಕೆಲಸಕಾರ್ಯಗಳಲ್ಲಿ ಹಣ ಖರ್ಚಾಗಲಿದೆ,ಆದರೂ ಕೆಲಸ ವಿಳಂಬವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.