ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ.
ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.
ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ ಪ್ರಗತಿ. ದೂರದ ಪ್ರಯಾಣದಿಂದ ಅತಿಯಾದ ಆಯಾಸ. ಮಕ್ಕಳ ಆರೋಗ್ಯದಲ್ಲಿ ಏರುಪೇರು. ಭೂಮಿ, ಗೃಹ ಖರೀದಿಗಳಿಗೆ ಅನುಕೂಲವಾಗಲಿದೆ.
ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ವ್ಯಾಪಾರ, ವ್ಯವಹಾರಗಳಲ್ಲಿ ಜಾಗ್ರತೆ ಇರಲಿ. ಸ್ಥಿರಾಸ್ಥಿ ಕೊಂಡುಕೊಳ್ಳುವ ಪ್ರಯತ್ನ. ಪ್ರಯಾಣದಿಂದ ಅನುಕೂಲ. ಬಂಧುಗಳ ಭೇಟಿಯಾಗುವ ಸಂಭವ.
ಹಣದ ಹೂಡಿಕೆಯಲ್ಲಿ ಜಾಗ್ರತೆ. ಸಾಮಾಜಿಕ ಕಾರ್ಯವೊಂದರ ನೇತೃತ್ವ ವಹಿಸುವ ಸಾಧ್ಯತೆ.ನೀವು ನಿಮ್ಮ ಆತ್ಮವಿಶ್ವಾಸದಿಂದ ಏನನ್ನಾನದರು ಗಳಿಸಲು ಬಯಸುತ್ತೀರಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬ.
ವಿವಿಧ ರೀತಿಯಲ್ಲಿ ಧನಾಗಮನ. ಕೆಲಸ ಕಾರ್ಯಗಳಲ್ಲಿ ಯಾವುದೇ ತೊಂದರೆ ಇರಲಾರದು. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ. ಭೂಮಿ, ಮನೆಯನ್ನು ಖರೀದಿಸುವ ಯೋಚನೆ ಮಾಡಲಿದ್ದೀರಿ.ನಿಮ್ಮ ವೈವಾಹಿಕ ಜೀವನ ಬೆಳಗಲಿದೆ.
ಸಂಚಾರದಲ್ಲಿ ಆಗಾಗ ಅಡಚಣೆ. ಸಂಗಾತಿಯ ಸಲಹೆ ಸ್ವೀಕರಿಸಿ. ವಿದ್ಯಾರ್ಥಿಗಳ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ನಿಮ್ಮ ಸಾಮರ್ಥ್ಯದ ಬಗ್ಗೆ ವಿಶ್ವಾಸವಿಟ್ಟು ಕೆಲಸ ಮಾಡಿ ಯಶಸ್ಸು ನಿಮ್ಮದಾಗಲಿದೆ.ನಿಮ್ಮ ಆರ್ಥಿಕ ವ್ಯವಹಾರದ ಬಗ್ಗೆ ಜಾಗ್ರತೆ ಇಎಅಲಿ. ಹೊಸ ಸ್ನೇಹಿತರು ಅಥವಾ ಸಂಗಾತಿ ಸಿಗುವ ಸಾಧ್ಯತೆ.
ಮಾತಿನಿಂದ ನಿಮ್ಮ ಕಾರ್ಯ ಸಾಧನೆಯಾಗುತ್ತದೆ. ನೀವು ಜೀವನದ ಸವಾಲುಗಳನ್ನು ವೇಗವಾಗಿ ಎದುರಿಸಬೇಕಿದೆ. ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಕಷ್ಟದಲ್ಲಿರುವವರ ಸಹಾಯಕ್ಕೆ ಧಾವಿಸುವ ಸಾಧ್ಯತೆ.
ಅಧಿಕಾರಿ ವರ್ಗದವರಿಗೆ ಉನ್ನತ ಹುದ್ದೆಯ ಲಾಭ ಸಿಗಲಿದೆ. ಆರ್ಥಿಕ ಸಮಸ್ಯೆ ಇರಲಿದೆ. ನ್ಯಾಯಾಲಯದ ಕೆಲಸಕಾರ್ಯಗಳಲ್ಲಿ ಯಶಸ್ಸು. ಗುರು ಹಿರಿಯರ ಆಶೀರ್ವಾದ ಪಡೆಯಿರಿ. ದೇಹಾರೋಗ್ಯದ ಬಗ್ಗೆ ಗಮನ ಇರಲಿ. ಮನೆಯವರ ಸಹಕಾರ ದೊರೆಯಲಿದೆ.
ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಅವಶ್ಯಕ. ಗುಣವಂತರ ಸಹವಾಸ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ನಿಮ್ಮ ಹಣಕಾಸಿನ ಸ್ಥಿತಿ ಉತ್ತಮವಾಗಿದೆ.ಮಾನಸಿಕ ತೊಳಲಾಟ.ವೈವಾಹಿಕ ಜೀವನ ಉತ್ತಮ.
ಆರೋಗ್ಯ ಚೆನ್ನಾಗಿದ್ದರೂ ಜಾಗ್ರತೆ ಅಂತೂ ಇರಲೇಬೇಕು. ಪ್ರೀತಿಪಾತ್ರರೊಬ್ಬರ ಬಗ್ಗೆ ಉದಾಸೀನ ತೋರುವುದು ಬೇಡ. ಹೆಂಡತಿಯಿಂದ ಶುಭಪ್ರದವಾದ ವಿಷಯ ಕೇಳುವಿರಿ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ. ನಿಮ್ಮ ಮಾತುಗಳ ಮೇಲೆ ಗಮನವಿರಲಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ.
ಆರ್ಥಿಕ ಕೊರತೆಗಳು ಇದ್ದರೂ, ಹಣದ ಆಗಮನದಿಂದ ಪರಿಹಾರ ಸಿಗಲಿದೆ. ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿ ಸಮತೋಲನ ಅಗತ್ಯ. ಸಂಗಾತಿಯ ಕಡೆಯಿಂದ ಉತ್ತಮ ಸಹಕಾರ. ಉತ್ತಮ ಮಾತುಗಳಿಂದ ಸ್ನೇಹ ಸಂಪಾದನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ನ ಬನಸ್ಕಾಂತ ಜಿಲ್ಲೆಯ ಠಾಕೂರ್ ಸಮುದಾಯದಲ್ಲಿ ಯುವತಿಯರು ಮೊಬೈಲ್ ಪೋನ್ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…
ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.