ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ.
ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.
ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ ಪ್ರಗತಿ. ದೂರದ ಪ್ರಯಾಣದಿಂದ ಅತಿಯಾದ ಆಯಾಸ. ಮಕ್ಕಳ ಆರೋಗ್ಯದಲ್ಲಿ ಏರುಪೇರು. ಭೂಮಿ, ಗೃಹ ಖರೀದಿಗಳಿಗೆ ಅನುಕೂಲವಾಗಲಿದೆ.
ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ವ್ಯಾಪಾರ, ವ್ಯವಹಾರಗಳಲ್ಲಿ ಜಾಗ್ರತೆ ಇರಲಿ. ಸ್ಥಿರಾಸ್ಥಿ ಕೊಂಡುಕೊಳ್ಳುವ ಪ್ರಯತ್ನ. ಪ್ರಯಾಣದಿಂದ ಅನುಕೂಲ. ಬಂಧುಗಳ ಭೇಟಿಯಾಗುವ ಸಂಭವ.
ಹಣದ ಹೂಡಿಕೆಯಲ್ಲಿ ಜಾಗ್ರತೆ. ಸಾಮಾಜಿಕ ಕಾರ್ಯವೊಂದರ ನೇತೃತ್ವ ವಹಿಸುವ ಸಾಧ್ಯತೆ.ನೀವು ನಿಮ್ಮ ಆತ್ಮವಿಶ್ವಾಸದಿಂದ ಏನನ್ನಾನದರು ಗಳಿಸಲು ಬಯಸುತ್ತೀರಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬ.
ವಿವಿಧ ರೀತಿಯಲ್ಲಿ ಧನಾಗಮನ. ಕೆಲಸ ಕಾರ್ಯಗಳಲ್ಲಿ ಯಾವುದೇ ತೊಂದರೆ ಇರಲಾರದು. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ. ಭೂಮಿ, ಮನೆಯನ್ನು ಖರೀದಿಸುವ ಯೋಚನೆ ಮಾಡಲಿದ್ದೀರಿ.ನಿಮ್ಮ ವೈವಾಹಿಕ ಜೀವನ ಬೆಳಗಲಿದೆ.
ಸಂಚಾರದಲ್ಲಿ ಆಗಾಗ ಅಡಚಣೆ. ಸಂಗಾತಿಯ ಸಲಹೆ ಸ್ವೀಕರಿಸಿ. ವಿದ್ಯಾರ್ಥಿಗಳ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ನಿಮ್ಮ ಸಾಮರ್ಥ್ಯದ ಬಗ್ಗೆ ವಿಶ್ವಾಸವಿಟ್ಟು ಕೆಲಸ ಮಾಡಿ ಯಶಸ್ಸು ನಿಮ್ಮದಾಗಲಿದೆ.ನಿಮ್ಮ ಆರ್ಥಿಕ ವ್ಯವಹಾರದ ಬಗ್ಗೆ ಜಾಗ್ರತೆ ಇಎಅಲಿ. ಹೊಸ ಸ್ನೇಹಿತರು ಅಥವಾ ಸಂಗಾತಿ ಸಿಗುವ ಸಾಧ್ಯತೆ.
ಮಾತಿನಿಂದ ನಿಮ್ಮ ಕಾರ್ಯ ಸಾಧನೆಯಾಗುತ್ತದೆ. ನೀವು ಜೀವನದ ಸವಾಲುಗಳನ್ನು ವೇಗವಾಗಿ ಎದುರಿಸಬೇಕಿದೆ. ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಕಷ್ಟದಲ್ಲಿರುವವರ ಸಹಾಯಕ್ಕೆ ಧಾವಿಸುವ ಸಾಧ್ಯತೆ.
ಅಧಿಕಾರಿ ವರ್ಗದವರಿಗೆ ಉನ್ನತ ಹುದ್ದೆಯ ಲಾಭ ಸಿಗಲಿದೆ. ಆರ್ಥಿಕ ಸಮಸ್ಯೆ ಇರಲಿದೆ. ನ್ಯಾಯಾಲಯದ ಕೆಲಸಕಾರ್ಯಗಳಲ್ಲಿ ಯಶಸ್ಸು. ಗುರು ಹಿರಿಯರ ಆಶೀರ್ವಾದ ಪಡೆಯಿರಿ. ದೇಹಾರೋಗ್ಯದ ಬಗ್ಗೆ ಗಮನ ಇರಲಿ. ಮನೆಯವರ ಸಹಕಾರ ದೊರೆಯಲಿದೆ.
ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಅವಶ್ಯಕ. ಗುಣವಂತರ ಸಹವಾಸ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ನಿಮ್ಮ ಹಣಕಾಸಿನ ಸ್ಥಿತಿ ಉತ್ತಮವಾಗಿದೆ.ಮಾನಸಿಕ ತೊಳಲಾಟ.ವೈವಾಹಿಕ ಜೀವನ ಉತ್ತಮ.
ಆರೋಗ್ಯ ಚೆನ್ನಾಗಿದ್ದರೂ ಜಾಗ್ರತೆ ಅಂತೂ ಇರಲೇಬೇಕು. ಪ್ರೀತಿಪಾತ್ರರೊಬ್ಬರ ಬಗ್ಗೆ ಉದಾಸೀನ ತೋರುವುದು ಬೇಡ. ಹೆಂಡತಿಯಿಂದ ಶುಭಪ್ರದವಾದ ವಿಷಯ ಕೇಳುವಿರಿ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ. ನಿಮ್ಮ ಮಾತುಗಳ ಮೇಲೆ ಗಮನವಿರಲಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ.
ಆರ್ಥಿಕ ಕೊರತೆಗಳು ಇದ್ದರೂ, ಹಣದ ಆಗಮನದಿಂದ ಪರಿಹಾರ ಸಿಗಲಿದೆ. ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿ ಸಮತೋಲನ ಅಗತ್ಯ. ಸಂಗಾತಿಯ ಕಡೆಯಿಂದ ಉತ್ತಮ ಸಹಕಾರ. ಉತ್ತಮ ಮಾತುಗಳಿಂದ ಸ್ನೇಹ ಸಂಪಾದನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…