ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ.
ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ ಸಿಕ್ಕಿಹಾಕಿಕೊಂಡು ಹರಿದಿದ್ದರಿಂದ ಸರವನ್ನು ತಟ್ಟೆಯಲ್ಲಿ ಇಟ್ಟಿದ್ದಾರೆ.
ಇದೇ ತಟ್ಟೆಯಲ್ಲಿದ್ದ ಸಿಹಿ ಚಪಾತಿಯನ್ನು ಹೋರಿ ತಿಂದಿದೆ. ಬಳಿಕ ತಟ್ಟೆ ಖಾಲಿಯಾಗಿರುವುದು ಗಮನಿಸಿದಾಗ ಸರ ಕಾಣೆಯಾಗಿರುವುದು ಗೊತ್ತಾಗಿದೆ.
ಸಗಣಿಯಲ್ಲಿ ಈ ಸರ ಬರುತ್ತದೆ ಎಂದು ಹಲವು ದಿನ ಕಾದು ಬಳಿಕ ಪಶುವೈದ್ಯರ ಬಳಿ ದಂಪತಿ ಹೋಗಿದ್ದಾರೆ. ಈ ವೇಳೆ ಸಗಣಿಯಲ್ಲಿ ಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮೂಲಕ ಸರವನ್ನು ಹೊರ ತೆಗೆಯಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…