ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ.

ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು ಕಾಣದಿದ್ದಾಗ ಗಾಬರಿಗೊಂಡು ಎಲ್ಲ ಕಡೆ ಹುಡುಕಿದ್ದಾರೆ. ಬಹಳ ಸಮಯದ ಬಳಿಕ ಬಟ್ಟೆ ಇಡಲು ಪೆಟ್ಟಿಗೆ ತೆರೆದಾಗ ಮಕ್ಕಳು ಅದರಲ್ಲಿ ಪತ್ತೆಯಾಗಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಯಾದವ್ವೇಂದ್ರ ಯಾದವ್ ಹೇಳಿದ್ದಾರೆ.

ಮಕ್ಕಳನ್ನು ತಪಾಸಣೆ ಮಾಡಿದ ವೈದ್ಯರು, ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಮಾನಸಿಕ ಅಸ್ವಸ್ಥ ತಾಯಿಯಿಂದ ಘಟನೆ ನಡೆದಿದೆ. ಈ ಸಂಬಂಧ ಕುಟುಂಬದವರು ಪೊಲೀಸರಿಗೆ ದೂರು ನೀಡಿಲ್ಲ. ಖಮಾರಿಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದರೂ, ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು…
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…