ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಪುಟ್ಟ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುವ ಹವ್ಯಾಸ ಬೆಳೆಸಿಕೊಂಡರೆ ಅಂತಹ ಮಕ್ಕಳಲ್ಲಿ ಸಕ್ಕರೆ ಕಾಯಿಲೆ ಏರ್ಪಡುವ ಅಪಾಯ ಹೆಚ್ಚು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.
ಕೇವಲ ಸಕ್ಕರೆ ಕಾಯಿಲೆ ಮಾತ್ರವಷ್ಟೇ ಅಲ್ಲ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುತ್ತಿದ್ದರೆ ಅವರ ಕಣ್ಣಿಗೂ ಗಂಭೀರ ಹಾನಿಯಾಗಲಿದ್ದು, ಮಕ್ಕಳ ಮೆದುಳಿನ ನರಮಂಡಲಕ್ಕೂ ಹಾನಿಯಾಗುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಟಿವಿ ಮತ್ತು ಸ್ಮಾರ್ಟ್ ಫೋನ್ ಗಳಿಂದಾಗಿ ಜನರ ಜೀವನ ಶೈಲಿಯೇ ಬದಲಾಗಿ ಹೋಗಿದ್ದು, ಸ್ಮಾರ್ಟ್ ಫೋನ್ ಗಳು ಜನರ ಜೀವನದಲ್ಲಿ ಬೆರೆತು ಹೋಗಿದೆ.
ಇದಕ್ಕೆ ಪೂರಕ ಎಂಬಂತೆ ರಿಯಾಲಿಟಿ ಷೋಗಳ ಅಬ್ಬರ ಮತ್ತು ಫ್ರೀ ಆ್ಯಪ್ ಗಳ ಆಡಂಬರ ಕೂಡ ಮಕ್ಕಳಲ್ಲಿ ಇಂತಹ ಅಪಾಯಕಾರಿ ಬೆಳವಣಿಗೆ ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಬದಲಾದ ಜೀವನ ಶೈಲಿ ಹಾಗೂ ವಿಭಕ್ತ ಕುಟುಂಬಗಳಲ್ಲಿ ಮಕ್ಕಳ ಪಾಲನೆ ಅಷ್ಟು ಸುಲಭವಲ್ಲ. ಹೀಗಾಗಿ ಇತ್ತೀಚಿನ ಪೋಷಕರು ಮಕ್ಕಳು ಅತ್ತಾಗ, ಮಕ್ಕಳಿಗೆ ಹಸಿವಾದಾಗ ಸ್ಮಾರ್ಟ್ ಫೋನ್ ತೋರಿಸಿ ಸಮಾಧಾನ ಮಾಡುವಂತಹ ಪರಿಪಾಠ ತಾನೇ ತಾನಾಗಿ ಬೆಳೆದಿದೆ. ಇದೂ ಕೂಡ ಅಪಾಯಕಾರಿ ಎಂದು ವೈದ್ಯರು ತಿಳಿಸಿದ್ದಾರೆ. ಇಲ್ಲಿ ಓದಿ :- ನಿಮ್ಮ ಕಣ್ಣುಗಳ ಆರೋಗ್ಯದ ಕಾಳಜಿ ಇದ್ದರೆ ಇದನ್ನು ಓದಿ…..
ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಣೆಯಿಂದಾಗಿ ಮಕ್ಕಳ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬಿದ್ದು, ಅವುಗಳ ನರಗಳಿಗೆ ಹಾನಿಯಾಗುತ್ತದೆ. ಅಂತೆಯೇ ಮೆದುಳಿನ ನರಮಂಡಲ ವ್ಯವಸ್ಥೆಯ ಕಾರ್ಯದ ಸಾಮರ್ಥ್ಯದ ಮೇಲೂ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಇನ್ನು ಪ್ರತಿನಿತ್ಯ ಮಕ್ಕಳು ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ನೋಡುತ್ತ ಮಗ್ನರಾಗಿದ್ದರೆ ಅಂತಹ ಮಕ್ಕಳಲ್ಲಿ ಖಂಡಿತಾ ಸಕ್ಕರೆ ಕಾಯಿಲೆ ಅಪಾಯ ಹೆಚ್ಚು.
ಸತತವಾಗಿ ಟಿವಿ ಮತ್ತು ಸ್ಮಾರ್ಟ್ ಫೋನ್ ನೋಡುವುದರಿಂದ ಮಕ್ಕಳ ವಯಸ್ಸಿಗೆ ಸಂಬಂಧಿಸಿದ ನೋವುಗಳು ಆರಂಭವಾಗುತ್ತವೆ.
ಇದೇ ಮುಂದುವರೆದರೆ ಮಕ್ಕಳು ಯುವ ಹಂತಕ್ಕೆ ಬರುವ ವೇಳೆಗೆ ಸಕ್ಕರೆ ಕಾಯಿಲೆಗೆ ತುತ್ತಾಗಿರುತ್ತಾರೆ. ಇಂತಹ ಸಾವಿರಾರು ಪ್ರಕರಣಗಳು ವಿಶ್ವಾದ್ಯಂತ ವರದಿಯಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈವರೆಗೂ ಮಕ್ಕಳ ದೈಹಿಕ ಚಟುವಟಿಕೆ, ಆಹಾರ ವ್ಯವಸ್ಥೆ ಮತ್ತು ಕುಟುಂಬದ ಆರೋಗ್ಯ ಇತಿಹಾಸದಿಂದ ಮಧುಮೇಹ ಖಾಯಿಲೆಯನ್ನು ಪರಿಗಣಿಸಲಾಗುತ್ತಿತ್ತು. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಸ್ಮಾರ್ಟ್ ಗ್ಯಾಜೆಟ್ ಗಳು ಕೂಡ ಪರಿಣಾಮ ಬೀರುತ್ತಿವೆ.
ಈ ಬಗ್ಗೆ ತಜ್ಞರು ಸುಮಾರು 4500 ಮಕ್ಕಳ ಜೀವನ ಶೈಲಿಯನ್ನು ಅಧ್ಯಯನ ಮಾಡಿದ್ದು, ಈ ಪೈಕಿ ಹೆಚ್ಚು ಹೊತ್ತು ಸ್ಮಾರ್ಟ್ ಗ್ಯಾಜೆಟ್ ಗಳಾದ ಸ್ಮಾರ್ಟ್ ಫೋನ್, ಟಿವಿ, ಕಂಪ್ಯೂಟರ್, ಗೇಮರ್ ಗಳಲ್ಲಿ ಹೆಚ್ಚು ಹೊತ್ತು ಕಳೆಯುವ ಮಕ್ಕಳಲ್ಲಿ ರೋಗದ ಅಪಾಯ ಹೆಚ್ಚಾಗಿತ್ತು.
ಇನ್ನು ಈ ಪೈಕಿ ಶೇ.37ರಷ್ಟು ಮಕ್ಕಳು ಮಾತ್ರ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದು, ಇಂತಹ ಮಕ್ಕಳಲ್ಲಿ ರೋಗದ ಅಪಾಯ ಕಡಿಮೆ ಕಂಡುಬಂದಿದೆ.
ಇನ್ನು ಶೇ.28ರಷ್ಟು ಮಕ್ಕಳು 1-2 ಗಂಟೆ ಅವಧಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡಿದರೆ, ಶೇ.13 ರಷ್ಟು ಮಕ್ಕಳು 2-3 ಗಂಟೆ ಅವಧಿಯವರೆಗೆ ಮತ್ತು ಶೇ.18ರಷ್ಟು ಮಕ್ಕಳು 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದರು ಎಂದು ತಜ್ಞರು ಹೇಳಿದ್ದಾರೆ.
ಈ ಪೈಕಿ 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುವ ಮಕ್ಕಳಲ್ಲಿ ಟೈಪ್-2 ಸಕ್ಕರೆ ಕಾಯಿಲೆ ಅಪಾಯ ಹೆಚ್ಚಿತ್ತು ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…