inspirational

ಮಗನ ಟಿಕ್‌ಟಾಕ್ ಹುಚ್ಚು – ಸಾಸ್ ಚೆಲ್ಲಿ ಅಮ್ಮನಿಗೆ ಕಣ್ಣೀರು ಬರುವಂತೆ ಮಾಡಿದ ಪುತ್ರ..!

73

ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ.

ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ ಆಟಕ್ಕೆ ತಾಯಿ ಎದೆ ಬಡಿತವೇ ನಿಂತಾಂತಗಿ ಭಯಗೊಂಡಿದ್ದರು.

ಮಗ ಟಿಕ್ ಟಾಕ್ ಮಾಡುತ್ತಿರುವ ವಿಷಯ ತಿಳಿದ ತಾಯಿ ಮಗನಿಗೆ ಸರಿಯಾಗಿ ಹೊಡೆದಿದ್ದಾರೆ. ಅಲ್ಲದೆ ಭಯದಿಂದ ಜೋರಾಗಿ ಅಳುತ್ತಾ ಮಗನಿಗೆ ಬೈದಿದ್ದಾರೆ. ತಾಯಿ ಬೈಯುವಾಗ ಯುವಕ ನಗುತ್ತಾ ಚೆಲ್ಲಿರುವಸಾಸ್ ಕ್ಲೀನ್ ಮಾಡಿದ್ದಾನೆ.

ಯುವಕನ ಟಿಕ್ ಟಾಕ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವಕನನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂಬಾನಿ ಮನೆಯ ಒಂದು ತಿಂಗಳ ಕರೆಂಟ್ ಬಿಲ್ ಕೇಳಿದರೆ ಶಾಕ್, ನೋಡಿ ಭಾರತದ ಐಷಾರಾಮಿ ಮನೆ.

    ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…

  • ಉಪಯುಕ್ತ ಮಾಹಿತಿ

    ನಿಮ್ಮ ಶೌಚಾಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹೊಸ ಟ್ರಿಕ್ಸ್..!ತಿಳಿಯಲು ಈ ಲೇಖನ ಓದಿ …

    ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.

  • Cinema

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

    ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…

  • ವಿಚಿತ್ರ ಆದರೂ ಸತ್ಯ

    ವಿಜ್ಞಾನಿಗಳಿಂದ ಕಡೆಗೊ ಬಯಲಾಯ್ತು ಉತ್ತರ; ಕೋಳಿ ಮೊದಲೋ..? ಮೊಟ್ಟೆ ಮೊದಲೋ..? ತಿಳಿಯಲು ಈ ಲೇಖನ ಓದಿ …

    ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.

  • ಸುದ್ದಿ

    ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

    ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…