ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ಮಹಿಳೆಯು ಗರ್ಭಿಣಿಯಾಗಿದ್ದಾಗ ಯಾವುದೇ ರೀತಿಯ ಔಷಧಿ ತೆಗೆದುಕೊಳ್ಳದೆ, ವೈದ್ಯರ ಸಲಹೆ ಪಡೆಯದೇ ಇರುವುದೇ ಇದಕ್ಕೆ ಕಾರಣವೆಂದು ತಿಳಿದುಬಂದಿದೆ. ಭಾರತದಲ್ಲಿ ಇಂತಹ ಮತ್ಸ್ಯಶಿಶು ಹುಟ್ಟಿದರೆ ಏನಾಗಬಹುದು ಎಂದು ನೀವೊಮ್ಮೆ ಯೋಚಿಸಿ.
ಮತ್ಸ್ಯಶಿಶುವು ಕೊಲ್ಕತ್ತಾದಲ್ಲಿ ಜನಿಸಿದೆ. ಒಂದಕ್ಕೊಂದು ಅಂಟಿಕೊಂಡಿರುವ ಕಾಲುಗಳು ಇರುವ ಮಗುವಿಗೆ ಮಹಿಳೆಯು ಜನ್ಮ ನೀಡಿದಾಗ ವೈದ್ಯರು ಕೂಡ ಒಂದು ಕ್ಷಣ ನಿಬ್ಬೆರಗಾದರು. ಇದು ತುಂಬಾ ಅಪರೂಪದಲ್ಲಿ ಅಪರೂಪದ ಪ್ರಕರಣವೆಂದು ಹೇಳಲಾಗುತ್ತದೆ.
ಈ ವಿಚಿತ್ರಕ್ಕೆ ವೈದ್ಯಕೀಯ ಲೋಕದಲ್ಲಿ `ಮೆರ್ಮೆಡ್ ಸಿಂಡ್ರಾಮ್’ ಅಥವಾ `ಸಿರೆನೊಮೆಲಿಯಾ’ ಎಂದು ಕರೆಯಲಾಗುತ್ತದೆ. ಇದು ಭಾರತದಲ್ಲಿ ನಡೆದಿರುವ ಎರಡನೇ ಘಟನೆ ಮತ್ತು ವಿಶ್ವದಲ್ಲೇ ಐದನೇಯದ್ದು ಎಂದು ವರದಿಗಳು ಹೇಳಿವೆ.
ಮಗುವಿನ ಲಿಂಗ ಪತ್ತೆ ಮಾಡಲು ಸಾಧ್ಯವಾಗಲಿಲ್ಲವೆಂದು ತಿಳಿದುಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಮಗು ಹುಟ್ಟುವುದು ತುಂಬಾ ಅಪರೂಪದಲ್ಲಿ ಅಪರೂಪ. ಬೆಳವಣಿಗೆಯಾಗದ ಮೂತ್ರಪಿಂಡದ ಕುಳಿಗಳು ಮತ್ತು ಬೆರೆತುಕೊಂಡಿರುವ ಕಾಲುಗಳಿಂದಾಗಿ ಮಗುವಿನ ಲಿಂಗ ಪತ್ತೆ ಸಾಧ್ಯವಾಗಿಲ್ಲ. ಮಗು ಜನಿಸಿದ ನಾಲ್ಕು ಗಂಟೆಗಳಲ್ಲಿ ಮೃತಪಟ್ಟಿದೆ ಎಂದು ವರದಿಗಳು ತಿಳಿಸಿವೆ.
ಗರ್ಭದಲ್ಲಿರುವ ಮಗುವಿಗೆ ತಾಯಿಯಿಂದ ಸರಿಯಾದ ಪೋಷಕಾಂಶಗಳು ಸಿಗದೆ ಇರುವುದು ಮತ್ತು ರಕ್ತಸಂಚಾರ ಸರಿಯಾಗಿ ಆಗದೆ ಇದ್ದರೆ ಮಗುವಿನಲ್ಲಿ ಇಂತಹ ವಿಕಲತೆಗಳು ಕಂಡುಬರುವುದು. ಇಂತಹ ಮಗುವು ಬದುಕಿ ಉಳಿಯುವುದಿಲ್ಲ. ಹೆಚ್ಚಿನ ಸಮಯದಲ್ಲಿ ಗರ್ಭಪಾತ ಮಾಡಿಸಲಾಗುತ್ತದೆ ಎಂದು ವೈದ್ಯರು ವಿವರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.