ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ.
ಹುಡುಗನ ಮನೆಯವರು ಹುಡುಗಿಗೆ ಚೆನ್ನಾಗಿ ಅಡುಗೆ ಮಾಡಲು ಬರಬೇಕು, ಮನೆ ಕೆಲಸ ಗೊತ್ತಿರಬೇಕು ಎಂದು ಬಯಸುತ್ತಾರೆ.
ಆದರೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಯುವತಿಯರು ತಮ್ಮ ಸಂಗಾತಿಗೆ, ಮದುವೆಯಾಗುವವನಿಗೆ ಅಡುಗೆ ಮಾಡಲು ಬರುತ್ತದೆಯೇ ಎಂದು ಯೋಚಿಸುತ್ತಾರಂತೆ. ಹೀಗಂತ ಸಮೀಕ್ಷೆಯೊಂದು ತಿಳಿಸಿದೆ.
ಹೆಣ್ಣು-ಗಂಡುಗಳನ್ನು ಹೊಂದಾಣಿಕೆ ಮಾಡಿಕೊಡುವ ಸಂಸ್ಥೆಯಾದ ಶಾದಿ.ಕಾಂ ನಡೆಸಿದ ಸಮೀಕ್ಷೆ ಪ್ರಕಾರ, ಸಂಬಂಧದ ವಿಚಾರ ಬಂದಾಗ ಯುವತಿಯರು ಹುಡುಗನ ಬಗ್ಗೆ ಏನನ್ನು ತಿಳಿದುಕೊಳ್ಳಲು, ಹಾಗೂ ಯಾವುದಕ್ಕೆ ಒಪ್ಪಿಕೊಳ್ಳುತ್ತಾರೆ ಎಂದು ಅಧ್ಯಯನ ಮಾಡಿದೆ.
ಶಾದಿ.ಕಾಂ ನಡೆಸಿದ ಆನ್ ಲೈನ್ ಸಮೀಕ್ಷೆಯಲ್ಲಿ ಸುಮಾರು 6,800 ಮಂದಿ ಪುರುಷರು ಮತ್ತು ಮಹಿಳೆಯರು ತಮ್ಮ ಮತ ಚಲಾವಣೆ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಶಾದಿ.ಕಾಂ ಮೂಲಕ ಮದುವೆ ಮಾಡಿಕೊಂಡ 25ರಿಂದ 34 ವರ್ಷ ವಯಸ್ಸಿನ ಮದುವೆಯಾದ ಭಾರತೀಯರು ಇದರಲ್ಲಿ ಸೇರಿಕೊಂಡಿದ್ದಾರೆ.
ನಿಮ್ಮ ಭಾವೀ ಪತಿಗೆ ಓಕೆ ಅನ್ನಲು ನೀವು ಯಾವೆಲ್ಲಾ ಮೂರು ಗುಣಗಳನ್ನು ಅವರಲ್ಲಿ ಕಂಡು ಮೆಚ್ಚಿ ಮದುವೆ ಮಾಡಿಕೊಂಡಿದ್ದೀರಿ ಎಂದು ಕೇಳಿದ್ದಕ್ಕೆ ಶೇಕಡಾ 36 ಮಹಿಳೆಯರು, ನೀವು ಕೂಡು ಕುಟುಂಬದಲ್ಲಿ ಅಥವಾ ಒಬ್ಬರೇ ನೆಲೆಸಿದ್ದೀರಾ ಎಂದು ಕೇಳಿದ್ದೇವೆ ಎಂದಿದ್ದಾರೆ. ನೀವು ನನ್ನ ವೃತ್ತಿಗೆ ಬೆಂಬಲ ನೀಡುತ್ತೀರಾ ಎಂದು ಶೇಕಡಾ 30 ಯುವತಿಯರು ಕೇಳಿದ್ದಾರಂತೆ.
ಶೇಕಡಾ 26 ಯುವತಿಯರು ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಭಾವಿ ಪತಿಯಲ್ಲಿ ಕೇಳಿದ್ದಾರಂತೆ. ಈ ಶೇಕಡಾವಾರು ಪ್ರಮಾಣ ಪುರುಷರ ವಿಚಾರ ಬಂದಾಗ ಸ್ವಲ್ಪ ಭಿನ್ನವಾಗಿದೆ. ಪುರುಷರು ತಮ್ಮ ಭಾವಿ ಪತ್ನಿಯಲ್ಲಿ ನೀವು ನಮ್ಮ ಕುಟುಂಬದ ಜೊತೆ ನೆಲೆಸಲು ಇಚ್ಛಿಸುತ್ತೀರಾ? ಎಂದು, ಶೇಕಡಾ 34 ಮಂದಿ ಮದುವೆ ನಂತರ ಕೆಲಸ ಮಾಡುವ ಯೋಚನೆಯಿದೆಯೇ ಎಂದು ಮತ್ತು ಕೇವಲ ಶೇಕಡಾ 19 ಮಂದಿ ಪುರುಷರು ಮಾತ್ರ ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಕೇಳಿದ್ದಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…