ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ……

ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ ಹುಡುಗಿ ತಾನು ಹುಟ್ಟಿ ಬೆಳೆದ ಮನೆ, ತನ್ನ ಕುಟುಂಬ ತನ್ನವರು ಎಂಬ ಎಲ್ಲಾ ಸಂಬಂಧವನ್ನು ಬಿಟ್ಟು ಇನ್ನೊಂದು ಮನೆಗೆ ಜೀವನ ಪೂರ್ತಿ ಕಳೆಯಲು ಹೋಗಬೇಕು. ಇಷ್ಟೆಲ್ಲಾ ಆದ ಮೇಲೆ ಆತನನ್ನೇ ನಿಮ್ಮ ಜೀವನವಾಗಿ ಸ್ವೀಕರಿಸಲೇಬೇಕು.


ಜೊತೆಯಾಗಿ ನಡೆ ಯುತ್ತಿದ್ದರೆ ಸುಮ್ಮನೆ ಕೈ ಹಿಡಿಯುವುದು, ಸಂತಸವಾದಾಗ ಹಣೆ ಮೇಲೊಂದು ಹೂಮುತ್ತು ನೀಡುವುದು ಹಾಗೂ ನಿಮ್ಮನ್ನು ಅಪ್ಪಿಕೊಳ್ಳುವ ವ್ಯಕ್ತಿತ್ವ ಅವನದ್ದಾಗಿದ್ದರೆ ಆತ ಉತ್ತಮ ವ್ಯಕ್ತಿ. ಜಗಳ ದಾಂಪತ್ಯದಲ್ಲಿ ಸಾಮಾನ್ಯ. ಆದರೆ ಯಾವುದೋ ವಿಷಯಕ್ಕೆ ಜಗಳವಾಡಿ ನಂತರ ನಿಮ್ಮ ಬಳಿ ಮಾತನಾಡದೆ ಇರಲು ಸಾಧ್ಯವಾಗದೆ ಏನಾದರೊಂದು ನೆಪ ಹೇಳಿ ಮಾತನಾಡುವ ಗುಣ ಹೊಂದಿದ ವ್ಯಕ್ತಿ.

ನಿಮ್ಮಿಬ್ಬರ ಮಾತು ನಡವಳಿಕೆ ಅಥವಾ ಯೋಚನಾ ಲಹರಿ ಒಂದೇ ರೀತಿ ಆಗಿದ್ದರೆ ಮತ್ತೇನು ಬೇಕು ಸಂಸಾರ ಎಂಬ ದೋಣಿಯನ್ನು ಸಾಗಿಸಲು..? ಕೊನೆಗೆ ಪೂರ್ತಿ ಫ್ಯಾಮಿಲಿಯಲ್ಲಿ ನೀವೇ ಅವರಿಗೆ ನಂ 1 ಸ್ಥಾನ ತುಂಬುವವರಾಗಿದ್ದರೆ… ನೀವು ಸರಿಯಾದ ವ್ಯಕ್ತಿಯನ್ನೇ ಮದುವೆಯಾಗಿದ್ದೀರಿ ಎಂದು ಅರ್ಥ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.
ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…
ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್ಶುಲ್ ಮೆರ್ಸಾಂಟೈಲ್, ಎವರ್ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…