News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಂಬಂಧ

ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

1074

ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ……

ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ ಹುಡುಗಿ ತಾನು ಹುಟ್ಟಿ ಬೆಳೆದ ಮನೆ, ತನ್ನ ಕುಟುಂಬ ತನ್ನವರು ಎಂಬ ಎಲ್ಲಾ ಸಂಬಂಧವನ್ನು ಬಿಟ್ಟು ಇನ್ನೊಂದು ಮನೆಗೆ ಜೀವನ ಪೂರ್ತಿ ಕಳೆಯಲು ಹೋಗಬೇಕು. ಇಷ್ಟೆಲ್ಲಾ ಆದ ಮೇಲೆ ಆತನನ್ನೇ ನಿಮ್ಮ ಜೀವನವಾಗಿ ಸ್ವೀಕರಿಸಲೇಬೇಕು.

ಆದರೆ ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

  • ಉತ್ತಮ ಸ್ನೇಹಿತನಂತೆ ಎಲ್ಲಾ ಸಂದರ್ಭದಲ್ಲೂ ನಿಮಗೆ ಸಹಾಯ ಮಾಡುವ ಗುಣವಿರಬೇಕು.
  • ಆತನ ಮಾತು, ಪ್ರೀತಿ ಅಥವಾ ಆತನ ಏನೆ ಮಾಡಿದರೂ ಸಹ ನಿಮಗೆ ಆತ ಇಷ್ಟವಾದರೆ…ನೀವು ನಿಮ್ಮ ಫ್ಯಾಮಿಲಿ ಜೊತೆ ಅಥವಾ ಫ್ರೆಂಡ್ಸ್ ಜೊತೆ ಸಮಯ ಕಳೆಯಲು ಬಯಸಿದಾಗ ನಿಮ್ಮ ಇಷ್ಟದಂತೆ ಇರಲು ಬಿಡುವ ಗುಣ.
  • ನಿಮಗೆ ಯಾವ ಸಂದರ್ಭದಲ್ಲಿ ಸಹಾಯ ಅಥವಾ ಬೆಂಬಲ ಬೇಕು ಎಂಬುದನ್ನು ಅರಿತು ನಿಮ್ಮ ಬೆನ್ನೆಲುಬಾಗಿ ನಿಲ್ಲವಂತಹ ಗುಣವಿರಬೇಕು.
  • ಇದು ಮಹಿಳೆಯರು ಮಾಡುವಂತಹ ಕೆಲಸ. ಅಡುಗೆ ಎಲ್ಲಾ ಮಹಿಳೆಯರೇ ಮಾಡಬೇಕು ಎಂಬುದನ್ನು ಹೇಳದೆ ಯಾವುದೇ ಕೆಲಸದಲ್ಲೂ ನಿಮಗೆ ಜೊತೆಯಾಗಿ ಕೈ ಜೋಡಿಸಿ ನಿಲ್ಲುವ ವ್ಯಕ್ತಿತ್ವ.
  • ನಿಮಗಾಗಿ ಏನು ಬೇಕಾದರೂ ಮಾಡುವ ವ್ಯಕ್ತಿ ನಿಮಗೆ ಸಿಕ್ಕಿದರೆ ನೀವೇ ಲಕ್ಕಿ ಗರ್ಲ್.

ಜೊತೆಯಾಗಿ ನಡೆ ಯುತ್ತಿದ್ದರೆ ಸುಮ್ಮನೆ ಕೈ ಹಿಡಿಯುವುದು, ಸಂತಸವಾದಾಗ ಹಣೆ ಮೇಲೊಂದು ಹೂಮುತ್ತು ನೀಡುವುದು ಹಾಗೂ ನಿಮ್ಮನ್ನು ಅಪ್ಪಿಕೊಳ್ಳುವ ವ್ಯಕ್ತಿತ್ವ ಅವನದ್ದಾಗಿದ್ದರೆ ಆತ ಉತ್ತಮ ವ್ಯಕ್ತಿ. ಜಗಳ ದಾಂಪತ್ಯದಲ್ಲಿ ಸಾಮಾನ್ಯ. ಆದರೆ ಯಾವುದೋ ವಿಷಯಕ್ಕೆ  ಜಗಳವಾಡಿ ನಂತರ ನಿಮ್ಮ ಬಳಿ ಮಾತನಾಡದೆ ಇರಲು ಸಾಧ್ಯವಾಗದೆ ಏನಾದರೊಂದು ನೆಪ ಹೇಳಿ ಮಾತನಾಡುವ ಗುಣ ಹೊಂದಿದ ವ್ಯಕ್ತಿ.

ನಿಮ್ಮಿಬ್ಬರ ಮಾತು ನಡವಳಿಕೆ ಅಥವಾ ಯೋಚನಾ ಲಹರಿ ಒಂದೇ ರೀತಿ ಆಗಿದ್ದರೆ ಮತ್ತೇನು ಬೇಕು ಸಂಸಾರ ಎಂಬ ದೋಣಿಯನ್ನು ಸಾಗಿಸಲು..? ಕೊನೆಗೆ ಪೂರ್ತಿ ಫ್ಯಾಮಿಲಿಯಲ್ಲಿ ನೀವೇ ಅವರಿಗೆ ನಂ 1 ಸ್ಥಾನ ತುಂಬುವವರಾಗಿದ್ದರೆ… ನೀವು ಸರಿಯಾದ ವ್ಯಕ್ತಿಯನ್ನೇ ಮದುವೆಯಾಗಿದ್ದೀರಿ ಎಂದು ಅರ್ಥ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರೇಕ್ಷಕರಿಗೆ ಮತ್ತೊಂದು ಗುಡ್​ ನ್ಯೂಸ್ ಕೊಡಲಿರುವ ಕಿಚ್ಚ ಸುದೀಪ್

    ಅಭಿನಯ ಚಕ್ರವರ್ತಿ ಬಾದ್​ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್​ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್​​​. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್​ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…

  • ಸುದ್ದಿ

    ಟೈಮ್ ಪಾಸ್ ಮತ್ತು ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀದ್ದಿರಾ?, ಆರೋಗ್ಯಕ್ಕೆ ಅದು ಒಳ್ಳೆಯದಲ್ಲ!

    ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಸರ್ಕಾರದ ಯೋಜನೆಗಳು

    ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

  • ಸಿನಿಮಾ

    ಶಾಕಿಂಗ್ ನ್ಯೂಸ್!ಚಾಲೆಂಜಿಂಗ್ ಸ್ಟಾರ್ ಮನೆ ಮೇಲೆ ಕಲ್ಲು ತೂರಾಟ!ಮಾಡಿದ್ದು ಯಾರು?

    ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…