ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ……
ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ ಹುಡುಗಿ ತಾನು ಹುಟ್ಟಿ ಬೆಳೆದ ಮನೆ, ತನ್ನ ಕುಟುಂಬ ತನ್ನವರು ಎಂಬ ಎಲ್ಲಾ ಸಂಬಂಧವನ್ನು ಬಿಟ್ಟು ಇನ್ನೊಂದು ಮನೆಗೆ ಜೀವನ ಪೂರ್ತಿ ಕಳೆಯಲು ಹೋಗಬೇಕು. ಇಷ್ಟೆಲ್ಲಾ ಆದ ಮೇಲೆ ಆತನನ್ನೇ ನಿಮ್ಮ ಜೀವನವಾಗಿ ಸ್ವೀಕರಿಸಲೇಬೇಕು.
ಜೊತೆಯಾಗಿ ನಡೆ ಯುತ್ತಿದ್ದರೆ ಸುಮ್ಮನೆ ಕೈ ಹಿಡಿಯುವುದು, ಸಂತಸವಾದಾಗ ಹಣೆ ಮೇಲೊಂದು ಹೂಮುತ್ತು ನೀಡುವುದು ಹಾಗೂ ನಿಮ್ಮನ್ನು ಅಪ್ಪಿಕೊಳ್ಳುವ ವ್ಯಕ್ತಿತ್ವ ಅವನದ್ದಾಗಿದ್ದರೆ ಆತ ಉತ್ತಮ ವ್ಯಕ್ತಿ. ಜಗಳ ದಾಂಪತ್ಯದಲ್ಲಿ ಸಾಮಾನ್ಯ. ಆದರೆ ಯಾವುದೋ ವಿಷಯಕ್ಕೆ ಜಗಳವಾಡಿ ನಂತರ ನಿಮ್ಮ ಬಳಿ ಮಾತನಾಡದೆ ಇರಲು ಸಾಧ್ಯವಾಗದೆ ಏನಾದರೊಂದು ನೆಪ ಹೇಳಿ ಮಾತನಾಡುವ ಗುಣ ಹೊಂದಿದ ವ್ಯಕ್ತಿ.
ನಿಮ್ಮಿಬ್ಬರ ಮಾತು ನಡವಳಿಕೆ ಅಥವಾ ಯೋಚನಾ ಲಹರಿ ಒಂದೇ ರೀತಿ ಆಗಿದ್ದರೆ ಮತ್ತೇನು ಬೇಕು ಸಂಸಾರ ಎಂಬ ದೋಣಿಯನ್ನು ಸಾಗಿಸಲು..? ಕೊನೆಗೆ ಪೂರ್ತಿ ಫ್ಯಾಮಿಲಿಯಲ್ಲಿ ನೀವೇ ಅವರಿಗೆ ನಂ 1 ಸ್ಥಾನ ತುಂಬುವವರಾಗಿದ್ದರೆ… ನೀವು ಸರಿಯಾದ ವ್ಯಕ್ತಿಯನ್ನೇ ಮದುವೆಯಾಗಿದ್ದೀರಿ ಎಂದು ಅರ್ಥ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…
ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…