News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಸಂಬಂಧ

ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

1027

ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ……

ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ ಹುಡುಗಿ ತಾನು ಹುಟ್ಟಿ ಬೆಳೆದ ಮನೆ, ತನ್ನ ಕುಟುಂಬ ತನ್ನವರು ಎಂಬ ಎಲ್ಲಾ ಸಂಬಂಧವನ್ನು ಬಿಟ್ಟು ಇನ್ನೊಂದು ಮನೆಗೆ ಜೀವನ ಪೂರ್ತಿ ಕಳೆಯಲು ಹೋಗಬೇಕು. ಇಷ್ಟೆಲ್ಲಾ ಆದ ಮೇಲೆ ಆತನನ್ನೇ ನಿಮ್ಮ ಜೀವನವಾಗಿ ಸ್ವೀಕರಿಸಲೇಬೇಕು.

ಆದರೆ ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

  • ಉತ್ತಮ ಸ್ನೇಹಿತನಂತೆ ಎಲ್ಲಾ ಸಂದರ್ಭದಲ್ಲೂ ನಿಮಗೆ ಸಹಾಯ ಮಾಡುವ ಗುಣವಿರಬೇಕು.
  • ಆತನ ಮಾತು, ಪ್ರೀತಿ ಅಥವಾ ಆತನ ಏನೆ ಮಾಡಿದರೂ ಸಹ ನಿಮಗೆ ಆತ ಇಷ್ಟವಾದರೆ…ನೀವು ನಿಮ್ಮ ಫ್ಯಾಮಿಲಿ ಜೊತೆ ಅಥವಾ ಫ್ರೆಂಡ್ಸ್ ಜೊತೆ ಸಮಯ ಕಳೆಯಲು ಬಯಸಿದಾಗ ನಿಮ್ಮ ಇಷ್ಟದಂತೆ ಇರಲು ಬಿಡುವ ಗುಣ.
  • ನಿಮಗೆ ಯಾವ ಸಂದರ್ಭದಲ್ಲಿ ಸಹಾಯ ಅಥವಾ ಬೆಂಬಲ ಬೇಕು ಎಂಬುದನ್ನು ಅರಿತು ನಿಮ್ಮ ಬೆನ್ನೆಲುಬಾಗಿ ನಿಲ್ಲವಂತಹ ಗುಣವಿರಬೇಕು.
  • ಇದು ಮಹಿಳೆಯರು ಮಾಡುವಂತಹ ಕೆಲಸ. ಅಡುಗೆ ಎಲ್ಲಾ ಮಹಿಳೆಯರೇ ಮಾಡಬೇಕು ಎಂಬುದನ್ನು ಹೇಳದೆ ಯಾವುದೇ ಕೆಲಸದಲ್ಲೂ ನಿಮಗೆ ಜೊತೆಯಾಗಿ ಕೈ ಜೋಡಿಸಿ ನಿಲ್ಲುವ ವ್ಯಕ್ತಿತ್ವ.
  • ನಿಮಗಾಗಿ ಏನು ಬೇಕಾದರೂ ಮಾಡುವ ವ್ಯಕ್ತಿ ನಿಮಗೆ ಸಿಕ್ಕಿದರೆ ನೀವೇ ಲಕ್ಕಿ ಗರ್ಲ್.

ಜೊತೆಯಾಗಿ ನಡೆ ಯುತ್ತಿದ್ದರೆ ಸುಮ್ಮನೆ ಕೈ ಹಿಡಿಯುವುದು, ಸಂತಸವಾದಾಗ ಹಣೆ ಮೇಲೊಂದು ಹೂಮುತ್ತು ನೀಡುವುದು ಹಾಗೂ ನಿಮ್ಮನ್ನು ಅಪ್ಪಿಕೊಳ್ಳುವ ವ್ಯಕ್ತಿತ್ವ ಅವನದ್ದಾಗಿದ್ದರೆ ಆತ ಉತ್ತಮ ವ್ಯಕ್ತಿ. ಜಗಳ ದಾಂಪತ್ಯದಲ್ಲಿ ಸಾಮಾನ್ಯ. ಆದರೆ ಯಾವುದೋ ವಿಷಯಕ್ಕೆ  ಜಗಳವಾಡಿ ನಂತರ ನಿಮ್ಮ ಬಳಿ ಮಾತನಾಡದೆ ಇರಲು ಸಾಧ್ಯವಾಗದೆ ಏನಾದರೊಂದು ನೆಪ ಹೇಳಿ ಮಾತನಾಡುವ ಗುಣ ಹೊಂದಿದ ವ್ಯಕ್ತಿ.

ನಿಮ್ಮಿಬ್ಬರ ಮಾತು ನಡವಳಿಕೆ ಅಥವಾ ಯೋಚನಾ ಲಹರಿ ಒಂದೇ ರೀತಿ ಆಗಿದ್ದರೆ ಮತ್ತೇನು ಬೇಕು ಸಂಸಾರ ಎಂಬ ದೋಣಿಯನ್ನು ಸಾಗಿಸಲು..? ಕೊನೆಗೆ ಪೂರ್ತಿ ಫ್ಯಾಮಿಲಿಯಲ್ಲಿ ನೀವೇ ಅವರಿಗೆ ನಂ 1 ಸ್ಥಾನ ತುಂಬುವವರಾಗಿದ್ದರೆ… ನೀವು ಸರಿಯಾದ ವ್ಯಕ್ತಿಯನ್ನೇ ಮದುವೆಯಾಗಿದ್ದೀರಿ ಎಂದು ಅರ್ಥ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಿಕಿತ್ಸೆ ಹೆಸರಿನಲ್ಲಿ ವೈದ್ಯ ಮಾಡ್ತಿದ್ದ ಕೊಳಕು ಕೆಲಸ…!

    ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಸಂಬಂಧ

    ಕಷ್ಟದಲ್ಲಿರುವಾಗ ಹುಡುಗಿಯರು ಅಳುತ್ತಾರೆ,ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?ತಿಳಿಯಲು ಇದನ್ನು ಓದಿ..

    ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?

  • ಸುದ್ದಿ

    ಕುಮಾರಸ್ವಾಮಿಯವರು ಆಪರೇಷನ್ ಕಮಲಕ್ಕೆ ಬೆಚ್ಚಿಬಿದ್ರಾ..?ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇಕೆ..?

    ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….

  • ಸುದ್ದಿ

    ರಾಹುಲ್ ಗಾಂಧಿ ಇನ್ನೂ ಮಗು ಎಂದ ಮಮತಾ ಬ್ಯಾನರ್ಜಿ.!ಏಕೆ ಗೊತ್ತಾ?

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…

  • ಸುದ್ದಿ

    ಬಾಲಿವುಡ್​ಗೆ ಸೈ ಕನ್ನಡಕ್ಕೆ ಜೈ: ಈ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಸಲ್ಮಾನ್ ಖಾನ್‌?

    ‘ಬಿಗ್‌ಬಾಸ್‌’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್‌ಗಾಗಿ ಅನೇಕರು ಬಿಗ್‌ಬಾಸ್‌ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್‌ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್‌ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್‌ಬಾಸ್’ ಪ್ರೆಸ್‌ಮೀಟ್‌ನಲ್ಲಿ ಸಲ್ಮಾನ್‌ ಆಗಮನದ ಬಗ್ಗೆ ಸುದೀಪ್‌ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್‌ಬಾಸ್‌ನ ಬೇರೆ…