ಸಂಬಂಧ

ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

1007

ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ……

ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ ಹುಡುಗಿ ತಾನು ಹುಟ್ಟಿ ಬೆಳೆದ ಮನೆ, ತನ್ನ ಕುಟುಂಬ ತನ್ನವರು ಎಂಬ ಎಲ್ಲಾ ಸಂಬಂಧವನ್ನು ಬಿಟ್ಟು ಇನ್ನೊಂದು ಮನೆಗೆ ಜೀವನ ಪೂರ್ತಿ ಕಳೆಯಲು ಹೋಗಬೇಕು. ಇಷ್ಟೆಲ್ಲಾ ಆದ ಮೇಲೆ ಆತನನ್ನೇ ನಿಮ್ಮ ಜೀವನವಾಗಿ ಸ್ವೀಕರಿಸಲೇಬೇಕು.

ಆದರೆ ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

  • ಉತ್ತಮ ಸ್ನೇಹಿತನಂತೆ ಎಲ್ಲಾ ಸಂದರ್ಭದಲ್ಲೂ ನಿಮಗೆ ಸಹಾಯ ಮಾಡುವ ಗುಣವಿರಬೇಕು.
  • ಆತನ ಮಾತು, ಪ್ರೀತಿ ಅಥವಾ ಆತನ ಏನೆ ಮಾಡಿದರೂ ಸಹ ನಿಮಗೆ ಆತ ಇಷ್ಟವಾದರೆ…ನೀವು ನಿಮ್ಮ ಫ್ಯಾಮಿಲಿ ಜೊತೆ ಅಥವಾ ಫ್ರೆಂಡ್ಸ್ ಜೊತೆ ಸಮಯ ಕಳೆಯಲು ಬಯಸಿದಾಗ ನಿಮ್ಮ ಇಷ್ಟದಂತೆ ಇರಲು ಬಿಡುವ ಗುಣ.
  • ನಿಮಗೆ ಯಾವ ಸಂದರ್ಭದಲ್ಲಿ ಸಹಾಯ ಅಥವಾ ಬೆಂಬಲ ಬೇಕು ಎಂಬುದನ್ನು ಅರಿತು ನಿಮ್ಮ ಬೆನ್ನೆಲುಬಾಗಿ ನಿಲ್ಲವಂತಹ ಗುಣವಿರಬೇಕು.
  • ಇದು ಮಹಿಳೆಯರು ಮಾಡುವಂತಹ ಕೆಲಸ. ಅಡುಗೆ ಎಲ್ಲಾ ಮಹಿಳೆಯರೇ ಮಾಡಬೇಕು ಎಂಬುದನ್ನು ಹೇಳದೆ ಯಾವುದೇ ಕೆಲಸದಲ್ಲೂ ನಿಮಗೆ ಜೊತೆಯಾಗಿ ಕೈ ಜೋಡಿಸಿ ನಿಲ್ಲುವ ವ್ಯಕ್ತಿತ್ವ.
  • ನಿಮಗಾಗಿ ಏನು ಬೇಕಾದರೂ ಮಾಡುವ ವ್ಯಕ್ತಿ ನಿಮಗೆ ಸಿಕ್ಕಿದರೆ ನೀವೇ ಲಕ್ಕಿ ಗರ್ಲ್.

ಜೊತೆಯಾಗಿ ನಡೆ ಯುತ್ತಿದ್ದರೆ ಸುಮ್ಮನೆ ಕೈ ಹಿಡಿಯುವುದು, ಸಂತಸವಾದಾಗ ಹಣೆ ಮೇಲೊಂದು ಹೂಮುತ್ತು ನೀಡುವುದು ಹಾಗೂ ನಿಮ್ಮನ್ನು ಅಪ್ಪಿಕೊಳ್ಳುವ ವ್ಯಕ್ತಿತ್ವ ಅವನದ್ದಾಗಿದ್ದರೆ ಆತ ಉತ್ತಮ ವ್ಯಕ್ತಿ. ಜಗಳ ದಾಂಪತ್ಯದಲ್ಲಿ ಸಾಮಾನ್ಯ. ಆದರೆ ಯಾವುದೋ ವಿಷಯಕ್ಕೆ  ಜಗಳವಾಡಿ ನಂತರ ನಿಮ್ಮ ಬಳಿ ಮಾತನಾಡದೆ ಇರಲು ಸಾಧ್ಯವಾಗದೆ ಏನಾದರೊಂದು ನೆಪ ಹೇಳಿ ಮಾತನಾಡುವ ಗುಣ ಹೊಂದಿದ ವ್ಯಕ್ತಿ.

ನಿಮ್ಮಿಬ್ಬರ ಮಾತು ನಡವಳಿಕೆ ಅಥವಾ ಯೋಚನಾ ಲಹರಿ ಒಂದೇ ರೀತಿ ಆಗಿದ್ದರೆ ಮತ್ತೇನು ಬೇಕು ಸಂಸಾರ ಎಂಬ ದೋಣಿಯನ್ನು ಸಾಗಿಸಲು..? ಕೊನೆಗೆ ಪೂರ್ತಿ ಫ್ಯಾಮಿಲಿಯಲ್ಲಿ ನೀವೇ ಅವರಿಗೆ ನಂ 1 ಸ್ಥಾನ ತುಂಬುವವರಾಗಿದ್ದರೆ… ನೀವು ಸರಿಯಾದ ವ್ಯಕ್ತಿಯನ್ನೇ ಮದುವೆಯಾಗಿದ್ದೀರಿ ಎಂದು ಅರ್ಥ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ರಾಶಿಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….

  • ಆರೋಗ್ಯ

    ಕ್ಯಾರೆಟ್ ನಲ್ಲಿದೆ ಅದ್ಬುತ ಅರೋಗ್ಯಕರ ಅಂಶಗಳು.

    ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…

  • ಜ್ಯೋತಿಷ್ಯ

    ಪಾಂಡುರಂಗ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

  • ರಾಜಕೀಯ

    ಇವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ.ಇವರ ಬಗ್ಗೆ ನಿಮ್ಗೆ ತಿಳಿಯದ ಎಷ್ಟೋ ಸತ್ಯಗಳಿವೆ..!ತಿಳಿಯಲು ಈ ಲೇಖನ ಓದಿ…

    ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

  • ಆಧ್ಯಾತ್ಮ

    ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

    ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ