ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ……

ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ ಹುಡುಗಿ ತಾನು ಹುಟ್ಟಿ ಬೆಳೆದ ಮನೆ, ತನ್ನ ಕುಟುಂಬ ತನ್ನವರು ಎಂಬ ಎಲ್ಲಾ ಸಂಬಂಧವನ್ನು ಬಿಟ್ಟು ಇನ್ನೊಂದು ಮನೆಗೆ ಜೀವನ ಪೂರ್ತಿ ಕಳೆಯಲು ಹೋಗಬೇಕು. ಇಷ್ಟೆಲ್ಲಾ ಆದ ಮೇಲೆ ಆತನನ್ನೇ ನಿಮ್ಮ ಜೀವನವಾಗಿ ಸ್ವೀಕರಿಸಲೇಬೇಕು.


ಜೊತೆಯಾಗಿ ನಡೆ ಯುತ್ತಿದ್ದರೆ ಸುಮ್ಮನೆ ಕೈ ಹಿಡಿಯುವುದು, ಸಂತಸವಾದಾಗ ಹಣೆ ಮೇಲೊಂದು ಹೂಮುತ್ತು ನೀಡುವುದು ಹಾಗೂ ನಿಮ್ಮನ್ನು ಅಪ್ಪಿಕೊಳ್ಳುವ ವ್ಯಕ್ತಿತ್ವ ಅವನದ್ದಾಗಿದ್ದರೆ ಆತ ಉತ್ತಮ ವ್ಯಕ್ತಿ. ಜಗಳ ದಾಂಪತ್ಯದಲ್ಲಿ ಸಾಮಾನ್ಯ. ಆದರೆ ಯಾವುದೋ ವಿಷಯಕ್ಕೆ ಜಗಳವಾಡಿ ನಂತರ ನಿಮ್ಮ ಬಳಿ ಮಾತನಾಡದೆ ಇರಲು ಸಾಧ್ಯವಾಗದೆ ಏನಾದರೊಂದು ನೆಪ ಹೇಳಿ ಮಾತನಾಡುವ ಗುಣ ಹೊಂದಿದ ವ್ಯಕ್ತಿ.

ನಿಮ್ಮಿಬ್ಬರ ಮಾತು ನಡವಳಿಕೆ ಅಥವಾ ಯೋಚನಾ ಲಹರಿ ಒಂದೇ ರೀತಿ ಆಗಿದ್ದರೆ ಮತ್ತೇನು ಬೇಕು ಸಂಸಾರ ಎಂಬ ದೋಣಿಯನ್ನು ಸಾಗಿಸಲು..? ಕೊನೆಗೆ ಪೂರ್ತಿ ಫ್ಯಾಮಿಲಿಯಲ್ಲಿ ನೀವೇ ಅವರಿಗೆ ನಂ 1 ಸ್ಥಾನ ತುಂಬುವವರಾಗಿದ್ದರೆ… ನೀವು ಸರಿಯಾದ ವ್ಯಕ್ತಿಯನ್ನೇ ಮದುವೆಯಾಗಿದ್ದೀರಿ ಎಂದು ಅರ್ಥ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
![]()
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…