News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಂಬಂಧ

ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

1073

ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ……

ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ ಹುಡುಗಿ ತಾನು ಹುಟ್ಟಿ ಬೆಳೆದ ಮನೆ, ತನ್ನ ಕುಟುಂಬ ತನ್ನವರು ಎಂಬ ಎಲ್ಲಾ ಸಂಬಂಧವನ್ನು ಬಿಟ್ಟು ಇನ್ನೊಂದು ಮನೆಗೆ ಜೀವನ ಪೂರ್ತಿ ಕಳೆಯಲು ಹೋಗಬೇಕು. ಇಷ್ಟೆಲ್ಲಾ ಆದ ಮೇಲೆ ಆತನನ್ನೇ ನಿಮ್ಮ ಜೀವನವಾಗಿ ಸ್ವೀಕರಿಸಲೇಬೇಕು.

ಆದರೆ ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

  • ಉತ್ತಮ ಸ್ನೇಹಿತನಂತೆ ಎಲ್ಲಾ ಸಂದರ್ಭದಲ್ಲೂ ನಿಮಗೆ ಸಹಾಯ ಮಾಡುವ ಗುಣವಿರಬೇಕು.
  • ಆತನ ಮಾತು, ಪ್ರೀತಿ ಅಥವಾ ಆತನ ಏನೆ ಮಾಡಿದರೂ ಸಹ ನಿಮಗೆ ಆತ ಇಷ್ಟವಾದರೆ…ನೀವು ನಿಮ್ಮ ಫ್ಯಾಮಿಲಿ ಜೊತೆ ಅಥವಾ ಫ್ರೆಂಡ್ಸ್ ಜೊತೆ ಸಮಯ ಕಳೆಯಲು ಬಯಸಿದಾಗ ನಿಮ್ಮ ಇಷ್ಟದಂತೆ ಇರಲು ಬಿಡುವ ಗುಣ.
  • ನಿಮಗೆ ಯಾವ ಸಂದರ್ಭದಲ್ಲಿ ಸಹಾಯ ಅಥವಾ ಬೆಂಬಲ ಬೇಕು ಎಂಬುದನ್ನು ಅರಿತು ನಿಮ್ಮ ಬೆನ್ನೆಲುಬಾಗಿ ನಿಲ್ಲವಂತಹ ಗುಣವಿರಬೇಕು.
  • ಇದು ಮಹಿಳೆಯರು ಮಾಡುವಂತಹ ಕೆಲಸ. ಅಡುಗೆ ಎಲ್ಲಾ ಮಹಿಳೆಯರೇ ಮಾಡಬೇಕು ಎಂಬುದನ್ನು ಹೇಳದೆ ಯಾವುದೇ ಕೆಲಸದಲ್ಲೂ ನಿಮಗೆ ಜೊತೆಯಾಗಿ ಕೈ ಜೋಡಿಸಿ ನಿಲ್ಲುವ ವ್ಯಕ್ತಿತ್ವ.
  • ನಿಮಗಾಗಿ ಏನು ಬೇಕಾದರೂ ಮಾಡುವ ವ್ಯಕ್ತಿ ನಿಮಗೆ ಸಿಕ್ಕಿದರೆ ನೀವೇ ಲಕ್ಕಿ ಗರ್ಲ್.

ಜೊತೆಯಾಗಿ ನಡೆ ಯುತ್ತಿದ್ದರೆ ಸುಮ್ಮನೆ ಕೈ ಹಿಡಿಯುವುದು, ಸಂತಸವಾದಾಗ ಹಣೆ ಮೇಲೊಂದು ಹೂಮುತ್ತು ನೀಡುವುದು ಹಾಗೂ ನಿಮ್ಮನ್ನು ಅಪ್ಪಿಕೊಳ್ಳುವ ವ್ಯಕ್ತಿತ್ವ ಅವನದ್ದಾಗಿದ್ದರೆ ಆತ ಉತ್ತಮ ವ್ಯಕ್ತಿ. ಜಗಳ ದಾಂಪತ್ಯದಲ್ಲಿ ಸಾಮಾನ್ಯ. ಆದರೆ ಯಾವುದೋ ವಿಷಯಕ್ಕೆ  ಜಗಳವಾಡಿ ನಂತರ ನಿಮ್ಮ ಬಳಿ ಮಾತನಾಡದೆ ಇರಲು ಸಾಧ್ಯವಾಗದೆ ಏನಾದರೊಂದು ನೆಪ ಹೇಳಿ ಮಾತನಾಡುವ ಗುಣ ಹೊಂದಿದ ವ್ಯಕ್ತಿ.

ನಿಮ್ಮಿಬ್ಬರ ಮಾತು ನಡವಳಿಕೆ ಅಥವಾ ಯೋಚನಾ ಲಹರಿ ಒಂದೇ ರೀತಿ ಆಗಿದ್ದರೆ ಮತ್ತೇನು ಬೇಕು ಸಂಸಾರ ಎಂಬ ದೋಣಿಯನ್ನು ಸಾಗಿಸಲು..? ಕೊನೆಗೆ ಪೂರ್ತಿ ಫ್ಯಾಮಿಲಿಯಲ್ಲಿ ನೀವೇ ಅವರಿಗೆ ನಂ 1 ಸ್ಥಾನ ತುಂಬುವವರಾಗಿದ್ದರೆ… ನೀವು ಸರಿಯಾದ ವ್ಯಕ್ತಿಯನ್ನೇ ಮದುವೆಯಾಗಿದ್ದೀರಿ ಎಂದು ಅರ್ಥ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

  • ದೇವರು-ಧರ್ಮ

    ಹಾಸನಾಂಬೆಯ ಕಾಣಿಕೆ ಹುಂಡಿ ಎಣಿಕೆ ವೇಳೆ ಸಿಕ್ಕಿದ್ದೇನು ಗೊತ್ತಾ..?

    ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ  ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…

  • KOLAR NEWS PAPER

    ಕರುವಿನ ಮೇಲೆ ಅತ್ಯಾಚಾರ! ವೃದ್ಧ ಪೊಲೀಸ್ ವಶಕ್ಕೆ

    ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ  ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

  • ಸುದ್ದಿ

    ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

    ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…