ಸಂಬಂಧ

ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

1068

ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ……

ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ ಹುಡುಗಿ ತಾನು ಹುಟ್ಟಿ ಬೆಳೆದ ಮನೆ, ತನ್ನ ಕುಟುಂಬ ತನ್ನವರು ಎಂಬ ಎಲ್ಲಾ ಸಂಬಂಧವನ್ನು ಬಿಟ್ಟು ಇನ್ನೊಂದು ಮನೆಗೆ ಜೀವನ ಪೂರ್ತಿ ಕಳೆಯಲು ಹೋಗಬೇಕು. ಇಷ್ಟೆಲ್ಲಾ ಆದ ಮೇಲೆ ಆತನನ್ನೇ ನಿಮ್ಮ ಜೀವನವಾಗಿ ಸ್ವೀಕರಿಸಲೇಬೇಕು.

ಆದರೆ ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

  • ಉತ್ತಮ ಸ್ನೇಹಿತನಂತೆ ಎಲ್ಲಾ ಸಂದರ್ಭದಲ್ಲೂ ನಿಮಗೆ ಸಹಾಯ ಮಾಡುವ ಗುಣವಿರಬೇಕು.
  • ಆತನ ಮಾತು, ಪ್ರೀತಿ ಅಥವಾ ಆತನ ಏನೆ ಮಾಡಿದರೂ ಸಹ ನಿಮಗೆ ಆತ ಇಷ್ಟವಾದರೆ…ನೀವು ನಿಮ್ಮ ಫ್ಯಾಮಿಲಿ ಜೊತೆ ಅಥವಾ ಫ್ರೆಂಡ್ಸ್ ಜೊತೆ ಸಮಯ ಕಳೆಯಲು ಬಯಸಿದಾಗ ನಿಮ್ಮ ಇಷ್ಟದಂತೆ ಇರಲು ಬಿಡುವ ಗುಣ.
  • ನಿಮಗೆ ಯಾವ ಸಂದರ್ಭದಲ್ಲಿ ಸಹಾಯ ಅಥವಾ ಬೆಂಬಲ ಬೇಕು ಎಂಬುದನ್ನು ಅರಿತು ನಿಮ್ಮ ಬೆನ್ನೆಲುಬಾಗಿ ನಿಲ್ಲವಂತಹ ಗುಣವಿರಬೇಕು.
  • ಇದು ಮಹಿಳೆಯರು ಮಾಡುವಂತಹ ಕೆಲಸ. ಅಡುಗೆ ಎಲ್ಲಾ ಮಹಿಳೆಯರೇ ಮಾಡಬೇಕು ಎಂಬುದನ್ನು ಹೇಳದೆ ಯಾವುದೇ ಕೆಲಸದಲ್ಲೂ ನಿಮಗೆ ಜೊತೆಯಾಗಿ ಕೈ ಜೋಡಿಸಿ ನಿಲ್ಲುವ ವ್ಯಕ್ತಿತ್ವ.
  • ನಿಮಗಾಗಿ ಏನು ಬೇಕಾದರೂ ಮಾಡುವ ವ್ಯಕ್ತಿ ನಿಮಗೆ ಸಿಕ್ಕಿದರೆ ನೀವೇ ಲಕ್ಕಿ ಗರ್ಲ್.

ಜೊತೆಯಾಗಿ ನಡೆ ಯುತ್ತಿದ್ದರೆ ಸುಮ್ಮನೆ ಕೈ ಹಿಡಿಯುವುದು, ಸಂತಸವಾದಾಗ ಹಣೆ ಮೇಲೊಂದು ಹೂಮುತ್ತು ನೀಡುವುದು ಹಾಗೂ ನಿಮ್ಮನ್ನು ಅಪ್ಪಿಕೊಳ್ಳುವ ವ್ಯಕ್ತಿತ್ವ ಅವನದ್ದಾಗಿದ್ದರೆ ಆತ ಉತ್ತಮ ವ್ಯಕ್ತಿ. ಜಗಳ ದಾಂಪತ್ಯದಲ್ಲಿ ಸಾಮಾನ್ಯ. ಆದರೆ ಯಾವುದೋ ವಿಷಯಕ್ಕೆ  ಜಗಳವಾಡಿ ನಂತರ ನಿಮ್ಮ ಬಳಿ ಮಾತನಾಡದೆ ಇರಲು ಸಾಧ್ಯವಾಗದೆ ಏನಾದರೊಂದು ನೆಪ ಹೇಳಿ ಮಾತನಾಡುವ ಗುಣ ಹೊಂದಿದ ವ್ಯಕ್ತಿ.

ನಿಮ್ಮಿಬ್ಬರ ಮಾತು ನಡವಳಿಕೆ ಅಥವಾ ಯೋಚನಾ ಲಹರಿ ಒಂದೇ ರೀತಿ ಆಗಿದ್ದರೆ ಮತ್ತೇನು ಬೇಕು ಸಂಸಾರ ಎಂಬ ದೋಣಿಯನ್ನು ಸಾಗಿಸಲು..? ಕೊನೆಗೆ ಪೂರ್ತಿ ಫ್ಯಾಮಿಲಿಯಲ್ಲಿ ನೀವೇ ಅವರಿಗೆ ನಂ 1 ಸ್ಥಾನ ತುಂಬುವವರಾಗಿದ್ದರೆ… ನೀವು ಸರಿಯಾದ ವ್ಯಕ್ತಿಯನ್ನೇ ಮದುವೆಯಾಗಿದ್ದೀರಿ ಎಂದು ಅರ್ಥ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

    ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.