ಸಂಬಂಧ

ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

919

ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ……

ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ ಹುಡುಗಿ ತಾನು ಹುಟ್ಟಿ ಬೆಳೆದ ಮನೆ, ತನ್ನ ಕುಟುಂಬ ತನ್ನವರು ಎಂಬ ಎಲ್ಲಾ ಸಂಬಂಧವನ್ನು ಬಿಟ್ಟು ಇನ್ನೊಂದು ಮನೆಗೆ ಜೀವನ ಪೂರ್ತಿ ಕಳೆಯಲು ಹೋಗಬೇಕು. ಇಷ್ಟೆಲ್ಲಾ ಆದ ಮೇಲೆ ಆತನನ್ನೇ ನಿಮ್ಮ ಜೀವನವಾಗಿ ಸ್ವೀಕರಿಸಲೇಬೇಕು.

ಆದರೆ ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

  • ಉತ್ತಮ ಸ್ನೇಹಿತನಂತೆ ಎಲ್ಲಾ ಸಂದರ್ಭದಲ್ಲೂ ನಿಮಗೆ ಸಹಾಯ ಮಾಡುವ ಗುಣವಿರಬೇಕು.
  • ಆತನ ಮಾತು, ಪ್ರೀತಿ ಅಥವಾ ಆತನ ಏನೆ ಮಾಡಿದರೂ ಸಹ ನಿಮಗೆ ಆತ ಇಷ್ಟವಾದರೆ…ನೀವು ನಿಮ್ಮ ಫ್ಯಾಮಿಲಿ ಜೊತೆ ಅಥವಾ ಫ್ರೆಂಡ್ಸ್ ಜೊತೆ ಸಮಯ ಕಳೆಯಲು ಬಯಸಿದಾಗ ನಿಮ್ಮ ಇಷ್ಟದಂತೆ ಇರಲು ಬಿಡುವ ಗುಣ.
  • ನಿಮಗೆ ಯಾವ ಸಂದರ್ಭದಲ್ಲಿ ಸಹಾಯ ಅಥವಾ ಬೆಂಬಲ ಬೇಕು ಎಂಬುದನ್ನು ಅರಿತು ನಿಮ್ಮ ಬೆನ್ನೆಲುಬಾಗಿ ನಿಲ್ಲವಂತಹ ಗುಣವಿರಬೇಕು.
  • ಇದು ಮಹಿಳೆಯರು ಮಾಡುವಂತಹ ಕೆಲಸ. ಅಡುಗೆ ಎಲ್ಲಾ ಮಹಿಳೆಯರೇ ಮಾಡಬೇಕು ಎಂಬುದನ್ನು ಹೇಳದೆ ಯಾವುದೇ ಕೆಲಸದಲ್ಲೂ ನಿಮಗೆ ಜೊತೆಯಾಗಿ ಕೈ ಜೋಡಿಸಿ ನಿಲ್ಲುವ ವ್ಯಕ್ತಿತ್ವ.
  • ನಿಮಗಾಗಿ ಏನು ಬೇಕಾದರೂ ಮಾಡುವ ವ್ಯಕ್ತಿ ನಿಮಗೆ ಸಿಕ್ಕಿದರೆ ನೀವೇ ಲಕ್ಕಿ ಗರ್ಲ್.

ಜೊತೆಯಾಗಿ ನಡೆ ಯುತ್ತಿದ್ದರೆ ಸುಮ್ಮನೆ ಕೈ ಹಿಡಿಯುವುದು, ಸಂತಸವಾದಾಗ ಹಣೆ ಮೇಲೊಂದು ಹೂಮುತ್ತು ನೀಡುವುದು ಹಾಗೂ ನಿಮ್ಮನ್ನು ಅಪ್ಪಿಕೊಳ್ಳುವ ವ್ಯಕ್ತಿತ್ವ ಅವನದ್ದಾಗಿದ್ದರೆ ಆತ ಉತ್ತಮ ವ್ಯಕ್ತಿ. ಜಗಳ ದಾಂಪತ್ಯದಲ್ಲಿ ಸಾಮಾನ್ಯ. ಆದರೆ ಯಾವುದೋ ವಿಷಯಕ್ಕೆ  ಜಗಳವಾಡಿ ನಂತರ ನಿಮ್ಮ ಬಳಿ ಮಾತನಾಡದೆ ಇರಲು ಸಾಧ್ಯವಾಗದೆ ಏನಾದರೊಂದು ನೆಪ ಹೇಳಿ ಮಾತನಾಡುವ ಗುಣ ಹೊಂದಿದ ವ್ಯಕ್ತಿ.

ನಿಮ್ಮಿಬ್ಬರ ಮಾತು ನಡವಳಿಕೆ ಅಥವಾ ಯೋಚನಾ ಲಹರಿ ಒಂದೇ ರೀತಿ ಆಗಿದ್ದರೆ ಮತ್ತೇನು ಬೇಕು ಸಂಸಾರ ಎಂಬ ದೋಣಿಯನ್ನು ಸಾಗಿಸಲು..? ಕೊನೆಗೆ ಪೂರ್ತಿ ಫ್ಯಾಮಿಲಿಯಲ್ಲಿ ನೀವೇ ಅವರಿಗೆ ನಂ 1 ಸ್ಥಾನ ತುಂಬುವವರಾಗಿದ್ದರೆ… ನೀವು ಸರಿಯಾದ ವ್ಯಕ್ತಿಯನ್ನೇ ಮದುವೆಯಾಗಿದ್ದೀರಿ ಎಂದು ಅರ್ಥ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಉಪಯುಕ್ತ ಮಾಹಿತಿ

    ಕನ್ನಡ ಡಿಜಿಟಲ್ ಗ್ರಂಥ ಭಂಡಾರ.ನಿಮ್ಗೆ ಬೇಕಾದ ಮಾಹಿತಿಗಾಗಿ ಈ ಲೇಖನಿ ಓದಿ…

    ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…

  • ವಿಚಿತ್ರ ಆದರೂ ಸತ್ಯ

    ಮೊಬೈಲ್‌ನಲ್ಲಿ ಮಾತನಾಡಿದ್ರೆ ಬೀಳುತ್ತೆ ಭಾರಿ ದಂಡ..!ತಿಳಿಯಲು ಈ ಲೇಖನ ಓದಿ ..

    ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

  • ಸುದ್ದಿ

    ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

    ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…