News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

667

ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ.

ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಏನದು ಎಡವಟ್ಟು..?

ಈ ವರ ಮಹಾಶಯ ತಾನು ವಧುವಿಗೆ ಹಾರ ಹಾಕುವದನ್ನು ಬಿಟ್ಟು, ಪಕ್ಕದಲ್ಲಿದ್ದ ವಧು ಸ್ನೇಹಿತೆಗೆ ಹಾರ ಹಾಕಿಬಿಟ್ಟು, ತನಗೆ ಏನೂ ತಿಳಿಯವದನಂತೆ ಹಾರ ಹಾಕಿ ಬಿಟ್ಟು ಎಡವಟ್ಟು ಮಾಡಿದ್ದಾನೆ.

ಇಲ್ಲಿದೆ ಆ ವಿಡಿಯೋ ನೋಡಿ…

ಅಸಲಿಗೆ ಆ ವಿಡಿಯೋದಲ್ಲಿ ಇರೋದಾದ್ರೂ ಏನು ಗೊತ್ತಾ.?

ಆ ವಿಡಿಯೋದಲ್ಲಿ ಇರುವ ಪ್ರಖಾರ ಮೊದಲಿಗೆ ವಧು ವರನಿಗೆ ಮಾಲೆ ಹಾಕಿದ್ದಾಳೆ.ವಧು ವರರಿಬ್ಬರು ಹಾರ ಬದಲಾಯಿಸುವ ಶಾಸ್ತ್ರಕ್ಕಾಗಿ ಮದುವೆಯ ಮಂಟಪದಲಿರುತ್ತಾರೆ. ಮೊದಲಿಗೆ ವಧು ವರನಿಗೆ ಮಾಲೆ ಹಾಕುತ್ತಾಳೆ.ನಂತರ ವರ ವಧುವಿಗೆ ಹಾರ ಹಾಕಬೇಕಿತ್ತು ಆಲ್ವಾ…

ಆದ್ರೆ ಈ ವರ ಮಹಾಶಯ ಹಾಗೆ ಮಾಡದೆ ವಧುವಿನ ಪಕ್ಕದಲ್ಲಿದ್ದ ವಧುವಿನ ಸ್ನೇಹಿತೆಗೆ ಹಾರ ಹಾಕಿಬಿಟ್ಟಿದ್ದಾನೆ. ಆದರೆ ಮಾಲೆ ಹಾಕಿದ ನಂತರ ತನಗೆ ಏನೂ ತಿಳಿಯದವನಂತೆ, ಅಮಾಯಕನಂತೆ ಸುಮ್ಮನೆ ನೋಡುತ್ತಾ ನಿಂತಿದ್ದಾನೆ.

ಇಲ್ಲಿ ಓದಿ..ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!

ಆದ್ರೆ ಹಾರ ಹಾಕಿಸಿಕೊಂಡ ಹುಡುಗಿ ಇದಕ್ಕೆ ಏನೂ ವಿರೋಧ ಮಾಡದೆ,  ತನ್ನ ಸ್ನೇಹಿತೆ ವಧುವನ್ನು ಸಮಾಧಾನ ಮಾಡುತ್ತಿರುವುದು ಕಂಡುಬಂದಿದೆ.

ಇದನ್ನು ನೋಡಿದ ವಧು ಸೇರಿದಂತೆ ಸಂಭಂದಿಕರು, ಮದುವೆಗೆ ಬಂದಿದ್ದವರೆಲ್ಲಾ ದಂಗಾಗಿಹೋಗಿದ್ದಾರೆ.ವಿಡಿಯೋದಲ್ಲಿ ಅಲ್ಲಿದ್ದ ನೆರೆದಿದ್ದ ಜನರೆಲ್ಲಾ ವರನನ್ನೇ ನೋಡುತ್ತಿದ್ದಾರೆ. ಅಲ್ಲಿದ್ದವರೆಲ್ಲಾ ವರನಿಗೆ ಆ ವಧು ಸ್ನೇಹಿತೆಗೆ ಮೊದಲೇ ಪ್ರೀತಿ ಮಾಡುತಿದ್ದರು ಅನ್ನಿಸುತ್ತೆ ಅದಕ್ಕೆ ಹೀಗೆ ವರ ಮಾಡಿದ್ದಾನೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಅಮಾಯಕ ವರ…

ಇದೆಲ್ಲಾ ನಡೆಯುತ್ತಿದ್ದರೂ ಮಾಲೆ ಹಾಕಿದ ವರ ಮಹಾಶಯ ಮಾತ್ರ ತನಗೆ ಏನೂ ತಿಳಿಯದವನಂತೆ ತಪ್ಪೇ ಮಾಡಿಲ್ಲ ಎಂಬಂತೆ ನೋಡುತ್ತಾ ನಗುತ್ತಾ ನಿಂತಿದ್ದಾನೆ.ಇದರ ಅಸಲಿ ಸತ್ಯಾ ಸತ್ಯತೆ ಏನೂ ಅಂತ ಗೊತ್ತಿಲ್ಲ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

    ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…

  • ಸಿನಿಮಾ

    ಐಟಿ ದಾಳಿ ವೇಳೆ ಪುನೀತ್ ರಾಜಕುಮಾರ್ ಮನೆ ಮುಂದೆ ಸಚಿವ ಡಿಕೆ.ಶಿವಕುಮಾರ್ ಬಂದಿದ್ದೇಕೆ ಗೊತ್ತಾ..?

    ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…

  • ಸುದ್ದಿ

    ಡೇಟಿಂಗ್ ಮಾಡಲು ಗೆಳೆಯನ ಬಳಿ ನಗ್ನವಾಗಿ ಹೋದ ಯುವತಿ.!ಆದ್ರೆ ಈ ವಿಷಯ ಅಮಾಯಕ ಹುಡುಗನಿಗೆ ಗೊತ್ತೇ ಆಗ್ಲಿಲ್ಲ.!ನಂತರ ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…