News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

667

ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ.

ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಏನದು ಎಡವಟ್ಟು..?

ಈ ವರ ಮಹಾಶಯ ತಾನು ವಧುವಿಗೆ ಹಾರ ಹಾಕುವದನ್ನು ಬಿಟ್ಟು, ಪಕ್ಕದಲ್ಲಿದ್ದ ವಧು ಸ್ನೇಹಿತೆಗೆ ಹಾರ ಹಾಕಿಬಿಟ್ಟು, ತನಗೆ ಏನೂ ತಿಳಿಯವದನಂತೆ ಹಾರ ಹಾಕಿ ಬಿಟ್ಟು ಎಡವಟ್ಟು ಮಾಡಿದ್ದಾನೆ.

ಇಲ್ಲಿದೆ ಆ ವಿಡಿಯೋ ನೋಡಿ…

ಅಸಲಿಗೆ ಆ ವಿಡಿಯೋದಲ್ಲಿ ಇರೋದಾದ್ರೂ ಏನು ಗೊತ್ತಾ.?

ಆ ವಿಡಿಯೋದಲ್ಲಿ ಇರುವ ಪ್ರಖಾರ ಮೊದಲಿಗೆ ವಧು ವರನಿಗೆ ಮಾಲೆ ಹಾಕಿದ್ದಾಳೆ.ವಧು ವರರಿಬ್ಬರು ಹಾರ ಬದಲಾಯಿಸುವ ಶಾಸ್ತ್ರಕ್ಕಾಗಿ ಮದುವೆಯ ಮಂಟಪದಲಿರುತ್ತಾರೆ. ಮೊದಲಿಗೆ ವಧು ವರನಿಗೆ ಮಾಲೆ ಹಾಕುತ್ತಾಳೆ.ನಂತರ ವರ ವಧುವಿಗೆ ಹಾರ ಹಾಕಬೇಕಿತ್ತು ಆಲ್ವಾ…

ಆದ್ರೆ ಈ ವರ ಮಹಾಶಯ ಹಾಗೆ ಮಾಡದೆ ವಧುವಿನ ಪಕ್ಕದಲ್ಲಿದ್ದ ವಧುವಿನ ಸ್ನೇಹಿತೆಗೆ ಹಾರ ಹಾಕಿಬಿಟ್ಟಿದ್ದಾನೆ. ಆದರೆ ಮಾಲೆ ಹಾಕಿದ ನಂತರ ತನಗೆ ಏನೂ ತಿಳಿಯದವನಂತೆ, ಅಮಾಯಕನಂತೆ ಸುಮ್ಮನೆ ನೋಡುತ್ತಾ ನಿಂತಿದ್ದಾನೆ.

ಇಲ್ಲಿ ಓದಿ..ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!

ಆದ್ರೆ ಹಾರ ಹಾಕಿಸಿಕೊಂಡ ಹುಡುಗಿ ಇದಕ್ಕೆ ಏನೂ ವಿರೋಧ ಮಾಡದೆ,  ತನ್ನ ಸ್ನೇಹಿತೆ ವಧುವನ್ನು ಸಮಾಧಾನ ಮಾಡುತ್ತಿರುವುದು ಕಂಡುಬಂದಿದೆ.

ಇದನ್ನು ನೋಡಿದ ವಧು ಸೇರಿದಂತೆ ಸಂಭಂದಿಕರು, ಮದುವೆಗೆ ಬಂದಿದ್ದವರೆಲ್ಲಾ ದಂಗಾಗಿಹೋಗಿದ್ದಾರೆ.ವಿಡಿಯೋದಲ್ಲಿ ಅಲ್ಲಿದ್ದ ನೆರೆದಿದ್ದ ಜನರೆಲ್ಲಾ ವರನನ್ನೇ ನೋಡುತ್ತಿದ್ದಾರೆ. ಅಲ್ಲಿದ್ದವರೆಲ್ಲಾ ವರನಿಗೆ ಆ ವಧು ಸ್ನೇಹಿತೆಗೆ ಮೊದಲೇ ಪ್ರೀತಿ ಮಾಡುತಿದ್ದರು ಅನ್ನಿಸುತ್ತೆ ಅದಕ್ಕೆ ಹೀಗೆ ವರ ಮಾಡಿದ್ದಾನೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಅಮಾಯಕ ವರ…

ಇದೆಲ್ಲಾ ನಡೆಯುತ್ತಿದ್ದರೂ ಮಾಲೆ ಹಾಕಿದ ವರ ಮಹಾಶಯ ಮಾತ್ರ ತನಗೆ ಏನೂ ತಿಳಿಯದವನಂತೆ ತಪ್ಪೇ ಮಾಡಿಲ್ಲ ಎಂಬಂತೆ ನೋಡುತ್ತಾ ನಗುತ್ತಾ ನಿಂತಿದ್ದಾನೆ.ಇದರ ಅಸಲಿ ಸತ್ಯಾ ಸತ್ಯತೆ ಏನೂ ಅಂತ ಗೊತ್ತಿಲ್ಲ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

    ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…

  • ಜ್ಯೋತಿಷ್ಯ

    ಗುರು ರಾಯರ ಕೃಪೆಯಿಂದ ನಿಮ್ಮ ರಾಶಿಗಳಿಗೆ ಶುಭ ಯೋಗವಿದ್ದು ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…

  • ಜ್ಯೋತಿಷ್ಯ

    ಹೊರನಾಡು ಅನ್ನಪೂರ್ಣೇಶ್ವರಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….

  • ಸುದ್ದಿ

    ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

    ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…

  • ಜ್ಯೋತಿಷ್ಯ

    ದೇವಿ ಕೃಪೆಯಿಂದ ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…