ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ.

ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವರ ಮಹಾಶಯ ತಾನು ವಧುವಿಗೆ ಹಾರ ಹಾಕುವದನ್ನು ಬಿಟ್ಟು, ಪಕ್ಕದಲ್ಲಿದ್ದ ವಧು ಸ್ನೇಹಿತೆಗೆ ಹಾರ ಹಾಕಿಬಿಟ್ಟು, ತನಗೆ ಏನೂ ತಿಳಿಯವದನಂತೆ ಹಾರ ಹಾಕಿ ಬಿಟ್ಟು ಎಡವಟ್ಟು ಮಾಡಿದ್ದಾನೆ.
ಆ ವಿಡಿಯೋದಲ್ಲಿ ಇರುವ ಪ್ರಖಾರ ಮೊದಲಿಗೆ ವಧು ವರನಿಗೆ ಮಾಲೆ ಹಾಕಿದ್ದಾಳೆ.ವಧು ವರರಿಬ್ಬರು ಹಾರ ಬದಲಾಯಿಸುವ ಶಾಸ್ತ್ರಕ್ಕಾಗಿ ಮದುವೆಯ ಮಂಟಪದಲಿರುತ್ತಾರೆ. ಮೊದಲಿಗೆ ವಧು ವರನಿಗೆ ಮಾಲೆ ಹಾಕುತ್ತಾಳೆ.ನಂತರ ವರ ವಧುವಿಗೆ ಹಾರ ಹಾಕಬೇಕಿತ್ತು ಆಲ್ವಾ…
ಆದ್ರೆ ಈ ವರ ಮಹಾಶಯ ಹಾಗೆ ಮಾಡದೆ ವಧುವಿನ ಪಕ್ಕದಲ್ಲಿದ್ದ ವಧುವಿನ ಸ್ನೇಹಿತೆಗೆ ಹಾರ ಹಾಕಿಬಿಟ್ಟಿದ್ದಾನೆ. ಆದರೆ ಮಾಲೆ ಹಾಕಿದ ನಂತರ ತನಗೆ ಏನೂ ತಿಳಿಯದವನಂತೆ, ಅಮಾಯಕನಂತೆ ಸುಮ್ಮನೆ ನೋಡುತ್ತಾ ನಿಂತಿದ್ದಾನೆ.

ಆದ್ರೆ ಹಾರ ಹಾಕಿಸಿಕೊಂಡ ಹುಡುಗಿ ಇದಕ್ಕೆ ಏನೂ ವಿರೋಧ ಮಾಡದೆ, ತನ್ನ ಸ್ನೇಹಿತೆ ವಧುವನ್ನು ಸಮಾಧಾನ ಮಾಡುತ್ತಿರುವುದು ಕಂಡುಬಂದಿದೆ.
ಇದನ್ನು ನೋಡಿದ ವಧು ಸೇರಿದಂತೆ ಸಂಭಂದಿಕರು, ಮದುವೆಗೆ ಬಂದಿದ್ದವರೆಲ್ಲಾ ದಂಗಾಗಿಹೋಗಿದ್ದಾರೆ.ವಿಡಿಯೋದಲ್ಲಿ ಅಲ್ಲಿದ್ದ ನೆರೆದಿದ್ದ ಜನರೆಲ್ಲಾ ವರನನ್ನೇ ನೋಡುತ್ತಿದ್ದಾರೆ. ಅಲ್ಲಿದ್ದವರೆಲ್ಲಾ ವರನಿಗೆ ಆ ವಧು ಸ್ನೇಹಿತೆಗೆ ಮೊದಲೇ ಪ್ರೀತಿ ಮಾಡುತಿದ್ದರು ಅನ್ನಿಸುತ್ತೆ ಅದಕ್ಕೆ ಹೀಗೆ ವರ ಮಾಡಿದ್ದಾನೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಇದೆಲ್ಲಾ ನಡೆಯುತ್ತಿದ್ದರೂ ಮಾಲೆ ಹಾಕಿದ ವರ ಮಹಾಶಯ ಮಾತ್ರ ತನಗೆ ಏನೂ ತಿಳಿಯದವನಂತೆ ತಪ್ಪೇ ಮಾಡಿಲ್ಲ ಎಂಬಂತೆ ನೋಡುತ್ತಾ ನಗುತ್ತಾ ನಿಂತಿದ್ದಾನೆ.ಇದರ ಅಸಲಿ ಸತ್ಯಾ ಸತ್ಯತೆ ಏನೂ ಅಂತ ಗೊತ್ತಿಲ್ಲ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…
ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…
ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ. ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…