ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ.

ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವರ ಮಹಾಶಯ ತಾನು ವಧುವಿಗೆ ಹಾರ ಹಾಕುವದನ್ನು ಬಿಟ್ಟು, ಪಕ್ಕದಲ್ಲಿದ್ದ ವಧು ಸ್ನೇಹಿತೆಗೆ ಹಾರ ಹಾಕಿಬಿಟ್ಟು, ತನಗೆ ಏನೂ ತಿಳಿಯವದನಂತೆ ಹಾರ ಹಾಕಿ ಬಿಟ್ಟು ಎಡವಟ್ಟು ಮಾಡಿದ್ದಾನೆ.
ಆ ವಿಡಿಯೋದಲ್ಲಿ ಇರುವ ಪ್ರಖಾರ ಮೊದಲಿಗೆ ವಧು ವರನಿಗೆ ಮಾಲೆ ಹಾಕಿದ್ದಾಳೆ.ವಧು ವರರಿಬ್ಬರು ಹಾರ ಬದಲಾಯಿಸುವ ಶಾಸ್ತ್ರಕ್ಕಾಗಿ ಮದುವೆಯ ಮಂಟಪದಲಿರುತ್ತಾರೆ. ಮೊದಲಿಗೆ ವಧು ವರನಿಗೆ ಮಾಲೆ ಹಾಕುತ್ತಾಳೆ.ನಂತರ ವರ ವಧುವಿಗೆ ಹಾರ ಹಾಕಬೇಕಿತ್ತು ಆಲ್ವಾ…
ಆದ್ರೆ ಈ ವರ ಮಹಾಶಯ ಹಾಗೆ ಮಾಡದೆ ವಧುವಿನ ಪಕ್ಕದಲ್ಲಿದ್ದ ವಧುವಿನ ಸ್ನೇಹಿತೆಗೆ ಹಾರ ಹಾಕಿಬಿಟ್ಟಿದ್ದಾನೆ. ಆದರೆ ಮಾಲೆ ಹಾಕಿದ ನಂತರ ತನಗೆ ಏನೂ ತಿಳಿಯದವನಂತೆ, ಅಮಾಯಕನಂತೆ ಸುಮ್ಮನೆ ನೋಡುತ್ತಾ ನಿಂತಿದ್ದಾನೆ.

ಆದ್ರೆ ಹಾರ ಹಾಕಿಸಿಕೊಂಡ ಹುಡುಗಿ ಇದಕ್ಕೆ ಏನೂ ವಿರೋಧ ಮಾಡದೆ, ತನ್ನ ಸ್ನೇಹಿತೆ ವಧುವನ್ನು ಸಮಾಧಾನ ಮಾಡುತ್ತಿರುವುದು ಕಂಡುಬಂದಿದೆ.
ಇದನ್ನು ನೋಡಿದ ವಧು ಸೇರಿದಂತೆ ಸಂಭಂದಿಕರು, ಮದುವೆಗೆ ಬಂದಿದ್ದವರೆಲ್ಲಾ ದಂಗಾಗಿಹೋಗಿದ್ದಾರೆ.ವಿಡಿಯೋದಲ್ಲಿ ಅಲ್ಲಿದ್ದ ನೆರೆದಿದ್ದ ಜನರೆಲ್ಲಾ ವರನನ್ನೇ ನೋಡುತ್ತಿದ್ದಾರೆ. ಅಲ್ಲಿದ್ದವರೆಲ್ಲಾ ವರನಿಗೆ ಆ ವಧು ಸ್ನೇಹಿತೆಗೆ ಮೊದಲೇ ಪ್ರೀತಿ ಮಾಡುತಿದ್ದರು ಅನ್ನಿಸುತ್ತೆ ಅದಕ್ಕೆ ಹೀಗೆ ವರ ಮಾಡಿದ್ದಾನೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಇದೆಲ್ಲಾ ನಡೆಯುತ್ತಿದ್ದರೂ ಮಾಲೆ ಹಾಕಿದ ವರ ಮಹಾಶಯ ಮಾತ್ರ ತನಗೆ ಏನೂ ತಿಳಿಯದವನಂತೆ ತಪ್ಪೇ ಮಾಡಿಲ್ಲ ಎಂಬಂತೆ ನೋಡುತ್ತಾ ನಗುತ್ತಾ ನಿಂತಿದ್ದಾನೆ.ಇದರ ಅಸಲಿ ಸತ್ಯಾ ಸತ್ಯತೆ ಏನೂ ಅಂತ ಗೊತ್ತಿಲ್ಲ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.