News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

666

ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ.

ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಏನದು ಎಡವಟ್ಟು..?

ಈ ವರ ಮಹಾಶಯ ತಾನು ವಧುವಿಗೆ ಹಾರ ಹಾಕುವದನ್ನು ಬಿಟ್ಟು, ಪಕ್ಕದಲ್ಲಿದ್ದ ವಧು ಸ್ನೇಹಿತೆಗೆ ಹಾರ ಹಾಕಿಬಿಟ್ಟು, ತನಗೆ ಏನೂ ತಿಳಿಯವದನಂತೆ ಹಾರ ಹಾಕಿ ಬಿಟ್ಟು ಎಡವಟ್ಟು ಮಾಡಿದ್ದಾನೆ.

ಇಲ್ಲಿದೆ ಆ ವಿಡಿಯೋ ನೋಡಿ…

ಅಸಲಿಗೆ ಆ ವಿಡಿಯೋದಲ್ಲಿ ಇರೋದಾದ್ರೂ ಏನು ಗೊತ್ತಾ.?

ಆ ವಿಡಿಯೋದಲ್ಲಿ ಇರುವ ಪ್ರಖಾರ ಮೊದಲಿಗೆ ವಧು ವರನಿಗೆ ಮಾಲೆ ಹಾಕಿದ್ದಾಳೆ.ವಧು ವರರಿಬ್ಬರು ಹಾರ ಬದಲಾಯಿಸುವ ಶಾಸ್ತ್ರಕ್ಕಾಗಿ ಮದುವೆಯ ಮಂಟಪದಲಿರುತ್ತಾರೆ. ಮೊದಲಿಗೆ ವಧು ವರನಿಗೆ ಮಾಲೆ ಹಾಕುತ್ತಾಳೆ.ನಂತರ ವರ ವಧುವಿಗೆ ಹಾರ ಹಾಕಬೇಕಿತ್ತು ಆಲ್ವಾ…

ಆದ್ರೆ ಈ ವರ ಮಹಾಶಯ ಹಾಗೆ ಮಾಡದೆ ವಧುವಿನ ಪಕ್ಕದಲ್ಲಿದ್ದ ವಧುವಿನ ಸ್ನೇಹಿತೆಗೆ ಹಾರ ಹಾಕಿಬಿಟ್ಟಿದ್ದಾನೆ. ಆದರೆ ಮಾಲೆ ಹಾಕಿದ ನಂತರ ತನಗೆ ಏನೂ ತಿಳಿಯದವನಂತೆ, ಅಮಾಯಕನಂತೆ ಸುಮ್ಮನೆ ನೋಡುತ್ತಾ ನಿಂತಿದ್ದಾನೆ.

ಇಲ್ಲಿ ಓದಿ..ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!

ಆದ್ರೆ ಹಾರ ಹಾಕಿಸಿಕೊಂಡ ಹುಡುಗಿ ಇದಕ್ಕೆ ಏನೂ ವಿರೋಧ ಮಾಡದೆ,  ತನ್ನ ಸ್ನೇಹಿತೆ ವಧುವನ್ನು ಸಮಾಧಾನ ಮಾಡುತ್ತಿರುವುದು ಕಂಡುಬಂದಿದೆ.

ಇದನ್ನು ನೋಡಿದ ವಧು ಸೇರಿದಂತೆ ಸಂಭಂದಿಕರು, ಮದುವೆಗೆ ಬಂದಿದ್ದವರೆಲ್ಲಾ ದಂಗಾಗಿಹೋಗಿದ್ದಾರೆ.ವಿಡಿಯೋದಲ್ಲಿ ಅಲ್ಲಿದ್ದ ನೆರೆದಿದ್ದ ಜನರೆಲ್ಲಾ ವರನನ್ನೇ ನೋಡುತ್ತಿದ್ದಾರೆ. ಅಲ್ಲಿದ್ದವರೆಲ್ಲಾ ವರನಿಗೆ ಆ ವಧು ಸ್ನೇಹಿತೆಗೆ ಮೊದಲೇ ಪ್ರೀತಿ ಮಾಡುತಿದ್ದರು ಅನ್ನಿಸುತ್ತೆ ಅದಕ್ಕೆ ಹೀಗೆ ವರ ಮಾಡಿದ್ದಾನೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಅಮಾಯಕ ವರ…

ಇದೆಲ್ಲಾ ನಡೆಯುತ್ತಿದ್ದರೂ ಮಾಲೆ ಹಾಕಿದ ವರ ಮಹಾಶಯ ಮಾತ್ರ ತನಗೆ ಏನೂ ತಿಳಿಯದವನಂತೆ ತಪ್ಪೇ ಮಾಡಿಲ್ಲ ಎಂಬಂತೆ ನೋಡುತ್ತಾ ನಗುತ್ತಾ ನಿಂತಿದ್ದಾನೆ.ಇದರ ಅಸಲಿ ಸತ್ಯಾ ಸತ್ಯತೆ ಏನೂ ಅಂತ ಗೊತ್ತಿಲ್ಲ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಷದ ಹಾವು ಕಚ್ಚಿದ ಕೂಡಲೇ ಅವರ ಪ್ರಾಣವನ್ನು ಉಳಿಸಲು ತಕ್ಷಣ ಹೀಗೆ ಮಾಡಿ…!

    ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಸ್ಪೂರ್ತಿ

    ತಿಂಗಳಿಗೆ 35 ಸಾವಿರ ದುಡಿಯುತ್ತಿರುವ 3 ನೇ ತರಗತಿ ಓದಿರುವ ಹುಡುಗ, ಹೇಗೆ ಗೊತ್ತಾ.

    ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…

  • ರೆಸಿಪಿ

    106 ವರ್ಷದ ಈ ಅಜ್ಜಿ ವಿಶ್ವದ ಹಿರಿಯ ಯೂಟ್ಯೂಬ್ ಸ್ಟಾರ್..!ಈ ಅಜ್ಜಿ ಯೂಟ್ಯೂಬ್ ಸ್ಟಾರ್ ಆಗಿದ್ದು ಹೇಗೆ ಗೊತ್ತಾ?

    ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್‍ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್‍ಗಳಿವೆ. ಚೆಫ್‍ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್‍ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋಡಿ…!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…

  • govt

    ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ

    ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…