ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ.

ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವರ ಮಹಾಶಯ ತಾನು ವಧುವಿಗೆ ಹಾರ ಹಾಕುವದನ್ನು ಬಿಟ್ಟು, ಪಕ್ಕದಲ್ಲಿದ್ದ ವಧು ಸ್ನೇಹಿತೆಗೆ ಹಾರ ಹಾಕಿಬಿಟ್ಟು, ತನಗೆ ಏನೂ ತಿಳಿಯವದನಂತೆ ಹಾರ ಹಾಕಿ ಬಿಟ್ಟು ಎಡವಟ್ಟು ಮಾಡಿದ್ದಾನೆ.
ಆ ವಿಡಿಯೋದಲ್ಲಿ ಇರುವ ಪ್ರಖಾರ ಮೊದಲಿಗೆ ವಧು ವರನಿಗೆ ಮಾಲೆ ಹಾಕಿದ್ದಾಳೆ.ವಧು ವರರಿಬ್ಬರು ಹಾರ ಬದಲಾಯಿಸುವ ಶಾಸ್ತ್ರಕ್ಕಾಗಿ ಮದುವೆಯ ಮಂಟಪದಲಿರುತ್ತಾರೆ. ಮೊದಲಿಗೆ ವಧು ವರನಿಗೆ ಮಾಲೆ ಹಾಕುತ್ತಾಳೆ.ನಂತರ ವರ ವಧುವಿಗೆ ಹಾರ ಹಾಕಬೇಕಿತ್ತು ಆಲ್ವಾ…
ಆದ್ರೆ ಈ ವರ ಮಹಾಶಯ ಹಾಗೆ ಮಾಡದೆ ವಧುವಿನ ಪಕ್ಕದಲ್ಲಿದ್ದ ವಧುವಿನ ಸ್ನೇಹಿತೆಗೆ ಹಾರ ಹಾಕಿಬಿಟ್ಟಿದ್ದಾನೆ. ಆದರೆ ಮಾಲೆ ಹಾಕಿದ ನಂತರ ತನಗೆ ಏನೂ ತಿಳಿಯದವನಂತೆ, ಅಮಾಯಕನಂತೆ ಸುಮ್ಮನೆ ನೋಡುತ್ತಾ ನಿಂತಿದ್ದಾನೆ.

ಆದ್ರೆ ಹಾರ ಹಾಕಿಸಿಕೊಂಡ ಹುಡುಗಿ ಇದಕ್ಕೆ ಏನೂ ವಿರೋಧ ಮಾಡದೆ, ತನ್ನ ಸ್ನೇಹಿತೆ ವಧುವನ್ನು ಸಮಾಧಾನ ಮಾಡುತ್ತಿರುವುದು ಕಂಡುಬಂದಿದೆ.
ಇದನ್ನು ನೋಡಿದ ವಧು ಸೇರಿದಂತೆ ಸಂಭಂದಿಕರು, ಮದುವೆಗೆ ಬಂದಿದ್ದವರೆಲ್ಲಾ ದಂಗಾಗಿಹೋಗಿದ್ದಾರೆ.ವಿಡಿಯೋದಲ್ಲಿ ಅಲ್ಲಿದ್ದ ನೆರೆದಿದ್ದ ಜನರೆಲ್ಲಾ ವರನನ್ನೇ ನೋಡುತ್ತಿದ್ದಾರೆ. ಅಲ್ಲಿದ್ದವರೆಲ್ಲಾ ವರನಿಗೆ ಆ ವಧು ಸ್ನೇಹಿತೆಗೆ ಮೊದಲೇ ಪ್ರೀತಿ ಮಾಡುತಿದ್ದರು ಅನ್ನಿಸುತ್ತೆ ಅದಕ್ಕೆ ಹೀಗೆ ವರ ಮಾಡಿದ್ದಾನೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಇದೆಲ್ಲಾ ನಡೆಯುತ್ತಿದ್ದರೂ ಮಾಲೆ ಹಾಕಿದ ವರ ಮಹಾಶಯ ಮಾತ್ರ ತನಗೆ ಏನೂ ತಿಳಿಯದವನಂತೆ ತಪ್ಪೇ ಮಾಡಿಲ್ಲ ಎಂಬಂತೆ ನೋಡುತ್ತಾ ನಗುತ್ತಾ ನಿಂತಿದ್ದಾನೆ.ಇದರ ಅಸಲಿ ಸತ್ಯಾ ಸತ್ಯತೆ ಏನೂ ಅಂತ ಗೊತ್ತಿಲ್ಲ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…
ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.