ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ.
ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ವರ ಮಹಾಶಯ ತಾನು ವಧುವಿಗೆ ಹಾರ ಹಾಕುವದನ್ನು ಬಿಟ್ಟು, ಪಕ್ಕದಲ್ಲಿದ್ದ ವಧು ಸ್ನೇಹಿತೆಗೆ ಹಾರ ಹಾಕಿಬಿಟ್ಟು, ತನಗೆ ಏನೂ ತಿಳಿಯವದನಂತೆ ಹಾರ ಹಾಕಿ ಬಿಟ್ಟು ಎಡವಟ್ಟು ಮಾಡಿದ್ದಾನೆ.
ಆ ವಿಡಿಯೋದಲ್ಲಿ ಇರುವ ಪ್ರಖಾರ ಮೊದಲಿಗೆ ವಧು ವರನಿಗೆ ಮಾಲೆ ಹಾಕಿದ್ದಾಳೆ.ವಧು ವರರಿಬ್ಬರು ಹಾರ ಬದಲಾಯಿಸುವ ಶಾಸ್ತ್ರಕ್ಕಾಗಿ ಮದುವೆಯ ಮಂಟಪದಲಿರುತ್ತಾರೆ. ಮೊದಲಿಗೆ ವಧು ವರನಿಗೆ ಮಾಲೆ ಹಾಕುತ್ತಾಳೆ.ನಂತರ ವರ ವಧುವಿಗೆ ಹಾರ ಹಾಕಬೇಕಿತ್ತು ಆಲ್ವಾ…
ಆದ್ರೆ ಈ ವರ ಮಹಾಶಯ ಹಾಗೆ ಮಾಡದೆ ವಧುವಿನ ಪಕ್ಕದಲ್ಲಿದ್ದ ವಧುವಿನ ಸ್ನೇಹಿತೆಗೆ ಹಾರ ಹಾಕಿಬಿಟ್ಟಿದ್ದಾನೆ. ಆದರೆ ಮಾಲೆ ಹಾಕಿದ ನಂತರ ತನಗೆ ಏನೂ ತಿಳಿಯದವನಂತೆ, ಅಮಾಯಕನಂತೆ ಸುಮ್ಮನೆ ನೋಡುತ್ತಾ ನಿಂತಿದ್ದಾನೆ.
ಆದ್ರೆ ಹಾರ ಹಾಕಿಸಿಕೊಂಡ ಹುಡುಗಿ ಇದಕ್ಕೆ ಏನೂ ವಿರೋಧ ಮಾಡದೆ, ತನ್ನ ಸ್ನೇಹಿತೆ ವಧುವನ್ನು ಸಮಾಧಾನ ಮಾಡುತ್ತಿರುವುದು ಕಂಡುಬಂದಿದೆ.
ಇದನ್ನು ನೋಡಿದ ವಧು ಸೇರಿದಂತೆ ಸಂಭಂದಿಕರು, ಮದುವೆಗೆ ಬಂದಿದ್ದವರೆಲ್ಲಾ ದಂಗಾಗಿಹೋಗಿದ್ದಾರೆ.ವಿಡಿಯೋದಲ್ಲಿ ಅಲ್ಲಿದ್ದ ನೆರೆದಿದ್ದ ಜನರೆಲ್ಲಾ ವರನನ್ನೇ ನೋಡುತ್ತಿದ್ದಾರೆ. ಅಲ್ಲಿದ್ದವರೆಲ್ಲಾ ವರನಿಗೆ ಆ ವಧು ಸ್ನೇಹಿತೆಗೆ ಮೊದಲೇ ಪ್ರೀತಿ ಮಾಡುತಿದ್ದರು ಅನ್ನಿಸುತ್ತೆ ಅದಕ್ಕೆ ಹೀಗೆ ವರ ಮಾಡಿದ್ದಾನೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.
ಇದೆಲ್ಲಾ ನಡೆಯುತ್ತಿದ್ದರೂ ಮಾಲೆ ಹಾಕಿದ ವರ ಮಹಾಶಯ ಮಾತ್ರ ತನಗೆ ಏನೂ ತಿಳಿಯದವನಂತೆ ತಪ್ಪೇ ಮಾಡಿಲ್ಲ ಎಂಬಂತೆ ನೋಡುತ್ತಾ ನಗುತ್ತಾ ನಿಂತಿದ್ದಾನೆ.ಇದರ ಅಸಲಿ ಸತ್ಯಾ ಸತ್ಯತೆ ಏನೂ ಅಂತ ಗೊತ್ತಿಲ್ಲ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…
ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…