ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.