ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…