News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

102

ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್‍ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್‍ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್‍ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್‍ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್‍ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್‍ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…

  • ಗ್ಯಾಜೆಟ್

    ನೀವು ನಿಮ್ಮ ಐಫೋನ್ ‘ನನ್ನು ಕಳೆದುಕೊಂಡಿದ್ದಿರಾ ಹಾಗದ್ರೆ ಹುಡುಕುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?

  • ಸುದ್ದಿ

    ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡು ರಸ್ತೆ ಮಧ್ಯದಲ್ಲಿ ಅಮಾನವೀಯ ರೀತಿ ವರ್ತಿಸಿದ ಮಹಿಳೆ.

    ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…

  • ಸಿನಿಮಾ

    ಬಹುಭಾಷಾ ನಟನಿಂದ ಮತ್ತೊಂದು ವಿವಾಧಾತ್ಮಕ ಹೇಳಿಕೆ!ಅಯ್ಯಪ್ಪ ಸ್ವಾಮೀ ದೇವರೇ ಅಲ್ಲ ಅಂದ್ರು ಪ್ರಕಾಶ್ ರೈ..!

    ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ.   ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…