ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.
ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್
(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?
ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.
ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.