ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು.

ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.

ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ ಹಾಗೂ ಅಬಕಾರಿ ನಿಯಮಗಳಡಿ ಅದಕ್ಕೆ ಅವಕಾಶವೂ ಇಲ್ಲ ಎಂದು ತೀರ್ಪು ನೀಡಿದೆ.

ಕರ್ನಾಟಕ ಅಬಕಾರಿ ಕಾಯ್ದೆ ಪ್ರಕಾರ ಲೈಸೆನ್ಸ್ ಹೊಂದಿರುವವರು ಮಾತ್ರ ನಿಗದಿಪಡಿಸಿದ ಸಮಯದಲ್ಲಿ ಮದ್ಯವನ್ನು ಮಾರಾಟ ಮಾಡಬಹುದಾಗಿದ್ದು, ಆದರೆ ಆನ್ ಲೈನ್ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ ದಿನದ 24 ಗಂಟೆಯೂ ವಹಿವಾಟು ನಡೆಸಬಹುದಾಗಿದೆ. ಹಾಗಾಗಿ ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲವೆಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…