ಸುದ್ದಿ

ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

26

ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು.

ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.

ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ ಹಾಗೂ ಅಬಕಾರಿ ನಿಯಮಗಳಡಿ ಅದಕ್ಕೆ ಅವಕಾಶವೂ ಇಲ್ಲ ಎಂದು ತೀರ್ಪು ನೀಡಿದೆ.

ಕರ್ನಾಟಕ ಅಬಕಾರಿ ಕಾಯ್ದೆ ಪ್ರಕಾರ ಲೈಸೆನ್ಸ್ ಹೊಂದಿರುವವರು ಮಾತ್ರ ನಿಗದಿಪಡಿಸಿದ ಸಮಯದಲ್ಲಿ ಮದ್ಯವನ್ನು ಮಾರಾಟ ಮಾಡಬಹುದಾಗಿದ್ದು, ಆದರೆ ಆನ್ ಲೈನ್ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ ದಿನದ 24 ಗಂಟೆಯೂ ವಹಿವಾಟು ನಡೆಸಬಹುದಾಗಿದೆ. ಹಾಗಾಗಿ ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲವೆಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

    ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.  ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸಿನಿಮಾ

    ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

    ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
    ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ

  • ಸುದ್ದಿ

    ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

    ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…