News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

26

ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು.

ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.

ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ ಹಾಗೂ ಅಬಕಾರಿ ನಿಯಮಗಳಡಿ ಅದಕ್ಕೆ ಅವಕಾಶವೂ ಇಲ್ಲ ಎಂದು ತೀರ್ಪು ನೀಡಿದೆ.

ಕರ್ನಾಟಕ ಅಬಕಾರಿ ಕಾಯ್ದೆ ಪ್ರಕಾರ ಲೈಸೆನ್ಸ್ ಹೊಂದಿರುವವರು ಮಾತ್ರ ನಿಗದಿಪಡಿಸಿದ ಸಮಯದಲ್ಲಿ ಮದ್ಯವನ್ನು ಮಾರಾಟ ಮಾಡಬಹುದಾಗಿದ್ದು, ಆದರೆ ಆನ್ ಲೈನ್ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ ದಿನದ 24 ಗಂಟೆಯೂ ವಹಿವಾಟು ನಡೆಸಬಹುದಾಗಿದೆ. ಹಾಗಾಗಿ ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲವೆಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ಸುದ್ದಿ

    ಇಂಡಿಯನ್ ರಿಯಾಲಿಟಿ ಶೋ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿಯನ್ನು, ಅರೆಸ್ಟ್ ಮಾಡಿದ್ದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…

  • ಸುದ್ದಿ

    ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

    ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…

  • Village

    ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

    ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…