News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….

895

ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. 
ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ ಕೆಲವೊಂದು ವಾಸ್ತು ಸೂತ್ರಗಳನ್ನು ಪಾಲಿಸಿಕೊಂಡು ಹೋಗಬೇಕು. ಇದರಿಂದ ಸಮಸ್ಯೆಗಳು ಪರಿಹಾರವಾಗುವುದು. ಹಣಕ್ಕಾಗಿ ಇರುವಂತಹ ಕೆಲವೊಂದು ವಾಸ್ತು ಸಸ್ಯಗಳು ಯಾವುದೆಂದರೆ ಮನಿ ಪ್ಲ್ಯಾಂಟ್, ಅದೃಷ್ಟದ ಬಿದಿರು, ಪೀಸ್ ಲಿಲಿ, ಸಿಂಗೊನಿಯಮ್ ಗಳು, ಅಥುರಿಯಮ್ ಗಳು ಮತ್ತು ಜೇಡ್ ಗಳು ಇದರಲ್ಲಿದೆ. ಹಣವನ್ನು ಆಹ್ವಾನಿಸಲು ಅದೃಷ್ಟದ ಬಿದಿರು ಮತ್ತು ಮನಿ ಪ್ಲ್ಯಾಂಟ್ ನ್ನು ಮನೆಯಲ್ಲಿ ಇಡುವುದು ಸಾಮಾನ್ಯ.

ವಾಸ್ತು ಪ್ರಕಾರ ಅದೃಷ್ಟದ ಬಿದಿರು : ಫೆಂಗ್ ಶೂಯಿ ಅದೃಷ್ಟದ ಬಿದಿರನ್ನು ಮನೆಯಲ್ಲಿ ಇಡಬೇಕು ಎಂದು ಸಲಹೆ ನೀಡುತ್ತದೆ. ಇದು ವಿಶ್ವದೆಲ್ಲೆಡೆಯಲ್ಲಿ ಜನಪ್ರಿಯವಾಗಿದೆ. ಇದನ್ನು ನೀವು ಖರೀದಿ ಮಾಡುವುದು ತುಂಬಾ ಒಳ್ಳೆಯದು. ಇದು ಆನ್ ಲೈನ್ ಮತ್ತು ಅಂಗಡಿಯಲ್ಲೂ ಸಿಗುವುದು. ಇದು ನೀರು ಮತ್ತು ಮಣ್ಣಿನಲ್ಲಿ ಎರಡರಲ್ಲೂ ಬೆಳೆಯುವುದು. ಇದು ಚಿಕಣಿ ಬಿದಿರಿಗೆ ಕಂಡುಬಂದರೂ ಅದು ಡ್ರಯಕೆನಾ ಕುಲಕ್ಕೆ ಸೇರಿರುವಂತದ್ದಾಗಿದೆ. ಆಫ್ರಿಕಾ ಮೂಲದಿಂದ ಬಂದಿರುವಂತಹ ಇದರ ಎರಡು ವೈಜ್ಞಾನಿಕವಾದ ಹೆಸರುಗಳೆಂದರೆ ಡ್ರಾಕನೆ ಬ್ರಾಯುನಿ ಅಥವಾ ಡ್ರಾಕನೆ ಸ್ಯಾಂಡೇರಿಯಾನಾ. ಇದು ಮನೆಯ ಒಳಗಡೆ ಸುಮಾರು ಮೂರು ಅಡಿಯಷ್ಟು ಎತ್ತರಕ್ಕೆ ಬೆಳೆಯುವುದು. ಆದರೆ ಇದರ ನಿರ್ವಹಣೆ ಮತ್ತು ಆರೈಕೆಯು ತುಂಬಾ ಸುಲಭ.

ಹಣಕ್ಕಾಗಿ ಅದೃಷ್ಟದ ಬಿದಿರನ್ನು ಇಡಲು ಕೆಲವು ಸಲಹೆಗಳು •ಅದೃಷ್ಟದ ಬಿದಿರಿನಲ್ಲಿ ಎಲ್ಲಾ ಐದು ಅಂಶಗಳಾಗಿರುವಂತಹ ಭೂಮಿ, ನೀರು, ಅಗ್ನಿ, ವಾಯು ಮತ್ತು ಆಕಾಶವು ಪ್ರತಿನಿಧಿಸುವ ಕಾರಣದಿಂದಾಗಿ ಇದು ಮನೆಯ ಒಳಗೆ ಸಮೃದ್ಧಿ ಹಾಗೂ ಅದೃಷ್ಟವನ್ನು ತರುವುದು. •ಮನೆಯಲ್ಲಿ ಲಕ್ಷ್ಮೀಯು ಬರಬೇಕೆಂದಿದ್ದರೆ ಆಗ ನೀವು ಈ ಅದೃಷ್ಟದ ಬಿದಿರನ್ನು ಮನೆಯ ಆಗ್ನೇಯ ಭಾಗದಲ್ಲಿ ಇಡಬೇಕು. •ಉಡುಗೊರೆಯಾಗಿ ಇದನ್ನು ಪಡೆದಾಗ ಅದು ನಿಜವಾಗಿಯೂ ದೊಡ್ಡ ಮಟ್ಟದಲ್ಲಿ ಅದೃಷ್ಟ ತರುವುದು. •ಅದೃಷ್ಟದ ಬಿದಿರನ್ನು ಇಡುವ ವೇಳೆ ಇದರ ಸುತ್ತಲು ನಕಾರಾತ್ಮಕವಾದ ವಸ್ತುಗಳನ್ನು ಇಡಬೇಡಿ. ಅದೇನೆಂದರೆ ತುಂಡಾಗಿರುವ ಅಥವಾ ಕೆಲಸಕ್ಕೆ ಬಾರದ ವಸ್ತುಗಳನ್ನು ಇಡಬೇಡಿ.

ಮನಿಪ್ಲ್ಯಾಂಟ್ ನ್ನು ಮನೆಯಲ್ಲಿ ಇಡಲು ಕೆಲವೊಂದು ಸಲಹೆಗಳು •ಮನೆಯ ಹಾಲ್ ಅಥವಾ ವಾಸಿಸುವ ಕೊಠಡಿಯ ಆಗ್ನೇಯ ಭಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಡಲು ಸರಿಯಾದ ಜಾಗವಾಗಿದೆ. ಮನೆಯ ಆಗ್ನೇಯ ದಿಕ್ಕಿನ ಯಜಮಾನ ಗಣೇಶನಾಗಿರುವನು. ಈ ಪ್ರದೇಶದ ಆಡಳಿತಾಧಿಕಾರಿ ಶುಕ್ರ. ಗಣೇಶನು ಬರುವಂತಹ ತೊಂದರೆಗಳನ್ನು ನಿವಾರಣೆ ಮಾಡುವನು ಮತ್ತು ಶುಕ್ರನು ಸಂಪತ್ತನ್ನು ತರುವನು. ಇದರಿಂದ ಮನೆಯ ಆಗ್ನೇಯ ಭಾಗದಲ್ಲೇ ಈ ಮನಿಪ್ಲ್ಯಾಂಟ್ ನ್ನು ಇಡಬೇಕು. •ಮನೆಯ ಈಶಾನ್ಯ ಭಾಗದಲ್ಲಿ ಯಾವತ್ತಿಗೂ ಮನಿಪ್ಲ್ಯಾಂಟ್ ನ್ನು ಇಡಬಾರದು. ಈ ಭಾಗದ ಆಡಳಿತಾಧಿಕಾರಿ ಗುರು, ಇದು ಶುಕ್ರ ಗ್ರಹದ ಶತ್ರುವಾಗಿದೆ. ಈ ಜಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಟ್ಟರೆ ಅದರಿಂದ ದುರಾದೃಷ್ಟವು ಬರುವುದು. ಮರಗಳನ್ನು ನೆಡುವುದರಿಂದ ಎತ್ತರಕ್ಕೆ ಬೆಳೆಯುವ ಅಶೋಕ, ಬೇವು, ತೆಂಗಿನ ಮರ ಮತ್ತು ಗಿಡಗಳಾದ ತುಳಸಿ ಮತ್ತು ಅರಿಶಿನಗಳು ನಿಮ್ಮ ಮನೆಯೊಳಗೆ ದುಷ್ಟಶಕ್ತಿಗಳು ಪ್ರವೇಶಿಸುವುದನ್ನು ತಡೆಯುತ್ತವೆ ಹಾಗೂ ಇತರ ಸಸ್ಯಗಳಿಂದ ಎದುರಾಗಬಹುದಾಗಿದ್ದ ಕೆಟ್ಟ ಪ್ರಭಾವವನ್ನೂ ಕಡಿಮೆಗೊಳಿಸುತ್ತವೆ. ಹತ್ತಿಗಿಡ, ರೇಷ್ಮೆ ಹತ್ತಿಗಿಡ (Silky cotton plant) ಮತ್ತು ತಾಳೆ ಮರಗಳು ಮನೆಯ ಆವರಣದಲ್ಲಿರುವುದು ದುರಾದೃಷ್ಟವನ್ನು ತರುತ್ತದೆ ಎಂದು ವಾಸ್ತು ತಿಳಿಸುತ್ತದೆ. ವಿಶೇಷ ಟಿಪ್ಪಣಿ: ಮನೆಯ ಅಕ್ಕಪಕ್ಕ ಯಾವುದೇ ಗಿಡ ಅಥವಾ ಮರ ಸಾಯುತ್ತಿದ್ದರೆ ಅದನ್ನು ಆದಷ್ಟು ಬೇಗ ಅಲ್ಲಿಂದ ತೆಗೆಸಿ. ಒಣಗಿದ ಹೂವುಗಳು ಸಹಾ ದುರಾದೃಷ್ಟವನ್ನು ತರಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…

  • ಜ್ಯೋತಿಷ್ಯ

    ನಿಮ್ಮ ಹಸ್ತದಲ್ಲಿ V ಗುರುತು ಇದ್ದರೆ, ನೀವೆಷ್ಟು ಅದೃಷ್ಟವಂತರು ಗೊತ್ತಾ..?

    ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….

  • ಆಧ್ಯಾತ್ಮ, ಜ್ಯೋತಿಷ್ಯ

    ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಇಟ್ಟುಕೊಳ್ಳಬೇಕಾ?ಬಿಸಾಡಬೇಕಾ?

    ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ.! ಹಲವು ಜನರಿಗೆ ತಿಳಿದಿಲ್ಲ. ಈ ಮಾಹಿತಿ ನೋಡಿ.

    ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…