ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ.
ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ ಕೆಲವೊಂದು ವಾಸ್ತು ಸೂತ್ರಗಳನ್ನು ಪಾಲಿಸಿಕೊಂಡು ಹೋಗಬೇಕು. ಇದರಿಂದ ಸಮಸ್ಯೆಗಳು ಪರಿಹಾರವಾಗುವುದು. ಹಣಕ್ಕಾಗಿ ಇರುವಂತಹ ಕೆಲವೊಂದು ವಾಸ್ತು ಸಸ್ಯಗಳು ಯಾವುದೆಂದರೆ ಮನಿ ಪ್ಲ್ಯಾಂಟ್, ಅದೃಷ್ಟದ ಬಿದಿರು, ಪೀಸ್ ಲಿಲಿ, ಸಿಂಗೊನಿಯಮ್ ಗಳು, ಅಥುರಿಯಮ್ ಗಳು ಮತ್ತು ಜೇಡ್ ಗಳು ಇದರಲ್ಲಿದೆ. ಹಣವನ್ನು ಆಹ್ವಾನಿಸಲು ಅದೃಷ್ಟದ ಬಿದಿರು ಮತ್ತು ಮನಿ ಪ್ಲ್ಯಾಂಟ್ ನ್ನು ಮನೆಯಲ್ಲಿ ಇಡುವುದು ಸಾಮಾನ್ಯ.

ವಾಸ್ತು ಪ್ರಕಾರ ಅದೃಷ್ಟದ ಬಿದಿರು : ಫೆಂಗ್ ಶೂಯಿ ಅದೃಷ್ಟದ ಬಿದಿರನ್ನು ಮನೆಯಲ್ಲಿ ಇಡಬೇಕು ಎಂದು ಸಲಹೆ ನೀಡುತ್ತದೆ. ಇದು ವಿಶ್ವದೆಲ್ಲೆಡೆಯಲ್ಲಿ ಜನಪ್ರಿಯವಾಗಿದೆ. ಇದನ್ನು ನೀವು ಖರೀದಿ ಮಾಡುವುದು ತುಂಬಾ ಒಳ್ಳೆಯದು. ಇದು ಆನ್ ಲೈನ್ ಮತ್ತು ಅಂಗಡಿಯಲ್ಲೂ ಸಿಗುವುದು. ಇದು ನೀರು ಮತ್ತು ಮಣ್ಣಿನಲ್ಲಿ ಎರಡರಲ್ಲೂ ಬೆಳೆಯುವುದು. ಇದು ಚಿಕಣಿ ಬಿದಿರಿಗೆ ಕಂಡುಬಂದರೂ ಅದು ಡ್ರಯಕೆನಾ ಕುಲಕ್ಕೆ ಸೇರಿರುವಂತದ್ದಾಗಿದೆ. ಆಫ್ರಿಕಾ ಮೂಲದಿಂದ ಬಂದಿರುವಂತಹ ಇದರ ಎರಡು ವೈಜ್ಞಾನಿಕವಾದ ಹೆಸರುಗಳೆಂದರೆ ಡ್ರಾಕನೆ ಬ್ರಾಯುನಿ ಅಥವಾ ಡ್ರಾಕನೆ ಸ್ಯಾಂಡೇರಿಯಾನಾ. ಇದು ಮನೆಯ ಒಳಗಡೆ ಸುಮಾರು ಮೂರು ಅಡಿಯಷ್ಟು ಎತ್ತರಕ್ಕೆ ಬೆಳೆಯುವುದು. ಆದರೆ ಇದರ ನಿರ್ವಹಣೆ ಮತ್ತು ಆರೈಕೆಯು ತುಂಬಾ ಸುಲಭ.

ಹಣಕ್ಕಾಗಿ ಅದೃಷ್ಟದ ಬಿದಿರನ್ನು ಇಡಲು ಕೆಲವು ಸಲಹೆಗಳು •ಅದೃಷ್ಟದ ಬಿದಿರಿನಲ್ಲಿ ಎಲ್ಲಾ ಐದು ಅಂಶಗಳಾಗಿರುವಂತಹ ಭೂಮಿ, ನೀರು, ಅಗ್ನಿ, ವಾಯು ಮತ್ತು ಆಕಾಶವು ಪ್ರತಿನಿಧಿಸುವ ಕಾರಣದಿಂದಾಗಿ ಇದು ಮನೆಯ ಒಳಗೆ ಸಮೃದ್ಧಿ ಹಾಗೂ ಅದೃಷ್ಟವನ್ನು ತರುವುದು. •ಮನೆಯಲ್ಲಿ ಲಕ್ಷ್ಮೀಯು ಬರಬೇಕೆಂದಿದ್ದರೆ ಆಗ ನೀವು ಈ ಅದೃಷ್ಟದ ಬಿದಿರನ್ನು ಮನೆಯ ಆಗ್ನೇಯ ಭಾಗದಲ್ಲಿ ಇಡಬೇಕು. •ಉಡುಗೊರೆಯಾಗಿ ಇದನ್ನು ಪಡೆದಾಗ ಅದು ನಿಜವಾಗಿಯೂ ದೊಡ್ಡ ಮಟ್ಟದಲ್ಲಿ ಅದೃಷ್ಟ ತರುವುದು. •ಅದೃಷ್ಟದ ಬಿದಿರನ್ನು ಇಡುವ ವೇಳೆ ಇದರ ಸುತ್ತಲು ನಕಾರಾತ್ಮಕವಾದ ವಸ್ತುಗಳನ್ನು ಇಡಬೇಡಿ. ಅದೇನೆಂದರೆ ತುಂಡಾಗಿರುವ ಅಥವಾ ಕೆಲಸಕ್ಕೆ ಬಾರದ ವಸ್ತುಗಳನ್ನು ಇಡಬೇಡಿ.

ಮನಿಪ್ಲ್ಯಾಂಟ್ ನ್ನು ಮನೆಯಲ್ಲಿ ಇಡಲು ಕೆಲವೊಂದು ಸಲಹೆಗಳು •ಮನೆಯ ಹಾಲ್ ಅಥವಾ ವಾಸಿಸುವ ಕೊಠಡಿಯ ಆಗ್ನೇಯ ಭಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಡಲು ಸರಿಯಾದ ಜಾಗವಾಗಿದೆ. ಮನೆಯ ಆಗ್ನೇಯ ದಿಕ್ಕಿನ ಯಜಮಾನ ಗಣೇಶನಾಗಿರುವನು. ಈ ಪ್ರದೇಶದ ಆಡಳಿತಾಧಿಕಾರಿ ಶುಕ್ರ. ಗಣೇಶನು ಬರುವಂತಹ ತೊಂದರೆಗಳನ್ನು ನಿವಾರಣೆ ಮಾಡುವನು ಮತ್ತು ಶುಕ್ರನು ಸಂಪತ್ತನ್ನು ತರುವನು. ಇದರಿಂದ ಮನೆಯ ಆಗ್ನೇಯ ಭಾಗದಲ್ಲೇ ಈ ಮನಿಪ್ಲ್ಯಾಂಟ್ ನ್ನು ಇಡಬೇಕು. •ಮನೆಯ ಈಶಾನ್ಯ ಭಾಗದಲ್ಲಿ ಯಾವತ್ತಿಗೂ ಮನಿಪ್ಲ್ಯಾಂಟ್ ನ್ನು ಇಡಬಾರದು. ಈ ಭಾಗದ ಆಡಳಿತಾಧಿಕಾರಿ ಗುರು, ಇದು ಶುಕ್ರ ಗ್ರಹದ ಶತ್ರುವಾಗಿದೆ. ಈ ಜಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಟ್ಟರೆ ಅದರಿಂದ ದುರಾದೃಷ್ಟವು ಬರುವುದು. ಮರಗಳನ್ನು ನೆಡುವುದರಿಂದ ಎತ್ತರಕ್ಕೆ ಬೆಳೆಯುವ ಅಶೋಕ, ಬೇವು, ತೆಂಗಿನ ಮರ ಮತ್ತು ಗಿಡಗಳಾದ ತುಳಸಿ ಮತ್ತು ಅರಿಶಿನಗಳು ನಿಮ್ಮ ಮನೆಯೊಳಗೆ ದುಷ್ಟಶಕ್ತಿಗಳು ಪ್ರವೇಶಿಸುವುದನ್ನು ತಡೆಯುತ್ತವೆ ಹಾಗೂ ಇತರ ಸಸ್ಯಗಳಿಂದ ಎದುರಾಗಬಹುದಾಗಿದ್ದ ಕೆಟ್ಟ ಪ್ರಭಾವವನ್ನೂ ಕಡಿಮೆಗೊಳಿಸುತ್ತವೆ. ಹತ್ತಿಗಿಡ, ರೇಷ್ಮೆ ಹತ್ತಿಗಿಡ (Silky cotton plant) ಮತ್ತು ತಾಳೆ ಮರಗಳು ಮನೆಯ ಆವರಣದಲ್ಲಿರುವುದು ದುರಾದೃಷ್ಟವನ್ನು ತರುತ್ತದೆ ಎಂದು ವಾಸ್ತು ತಿಳಿಸುತ್ತದೆ. ವಿಶೇಷ ಟಿಪ್ಪಣಿ: ಮನೆಯ ಅಕ್ಕಪಕ್ಕ ಯಾವುದೇ ಗಿಡ ಅಥವಾ ಮರ ಸಾಯುತ್ತಿದ್ದರೆ ಅದನ್ನು ಆದಷ್ಟು ಬೇಗ ಅಲ್ಲಿಂದ ತೆಗೆಸಿ. ಒಣಗಿದ ಹೂವುಗಳು ಸಹಾ ದುರಾದೃಷ್ಟವನ್ನು ತರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
![]()
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…