News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….

903

ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. 
ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ ಕೆಲವೊಂದು ವಾಸ್ತು ಸೂತ್ರಗಳನ್ನು ಪಾಲಿಸಿಕೊಂಡು ಹೋಗಬೇಕು. ಇದರಿಂದ ಸಮಸ್ಯೆಗಳು ಪರಿಹಾರವಾಗುವುದು. ಹಣಕ್ಕಾಗಿ ಇರುವಂತಹ ಕೆಲವೊಂದು ವಾಸ್ತು ಸಸ್ಯಗಳು ಯಾವುದೆಂದರೆ ಮನಿ ಪ್ಲ್ಯಾಂಟ್, ಅದೃಷ್ಟದ ಬಿದಿರು, ಪೀಸ್ ಲಿಲಿ, ಸಿಂಗೊನಿಯಮ್ ಗಳು, ಅಥುರಿಯಮ್ ಗಳು ಮತ್ತು ಜೇಡ್ ಗಳು ಇದರಲ್ಲಿದೆ. ಹಣವನ್ನು ಆಹ್ವಾನಿಸಲು ಅದೃಷ್ಟದ ಬಿದಿರು ಮತ್ತು ಮನಿ ಪ್ಲ್ಯಾಂಟ್ ನ್ನು ಮನೆಯಲ್ಲಿ ಇಡುವುದು ಸಾಮಾನ್ಯ.

ವಾಸ್ತು ಪ್ರಕಾರ ಅದೃಷ್ಟದ ಬಿದಿರು : ಫೆಂಗ್ ಶೂಯಿ ಅದೃಷ್ಟದ ಬಿದಿರನ್ನು ಮನೆಯಲ್ಲಿ ಇಡಬೇಕು ಎಂದು ಸಲಹೆ ನೀಡುತ್ತದೆ. ಇದು ವಿಶ್ವದೆಲ್ಲೆಡೆಯಲ್ಲಿ ಜನಪ್ರಿಯವಾಗಿದೆ. ಇದನ್ನು ನೀವು ಖರೀದಿ ಮಾಡುವುದು ತುಂಬಾ ಒಳ್ಳೆಯದು. ಇದು ಆನ್ ಲೈನ್ ಮತ್ತು ಅಂಗಡಿಯಲ್ಲೂ ಸಿಗುವುದು. ಇದು ನೀರು ಮತ್ತು ಮಣ್ಣಿನಲ್ಲಿ ಎರಡರಲ್ಲೂ ಬೆಳೆಯುವುದು. ಇದು ಚಿಕಣಿ ಬಿದಿರಿಗೆ ಕಂಡುಬಂದರೂ ಅದು ಡ್ರಯಕೆನಾ ಕುಲಕ್ಕೆ ಸೇರಿರುವಂತದ್ದಾಗಿದೆ. ಆಫ್ರಿಕಾ ಮೂಲದಿಂದ ಬಂದಿರುವಂತಹ ಇದರ ಎರಡು ವೈಜ್ಞಾನಿಕವಾದ ಹೆಸರುಗಳೆಂದರೆ ಡ್ರಾಕನೆ ಬ್ರಾಯುನಿ ಅಥವಾ ಡ್ರಾಕನೆ ಸ್ಯಾಂಡೇರಿಯಾನಾ. ಇದು ಮನೆಯ ಒಳಗಡೆ ಸುಮಾರು ಮೂರು ಅಡಿಯಷ್ಟು ಎತ್ತರಕ್ಕೆ ಬೆಳೆಯುವುದು. ಆದರೆ ಇದರ ನಿರ್ವಹಣೆ ಮತ್ತು ಆರೈಕೆಯು ತುಂಬಾ ಸುಲಭ.

ಹಣಕ್ಕಾಗಿ ಅದೃಷ್ಟದ ಬಿದಿರನ್ನು ಇಡಲು ಕೆಲವು ಸಲಹೆಗಳು •ಅದೃಷ್ಟದ ಬಿದಿರಿನಲ್ಲಿ ಎಲ್ಲಾ ಐದು ಅಂಶಗಳಾಗಿರುವಂತಹ ಭೂಮಿ, ನೀರು, ಅಗ್ನಿ, ವಾಯು ಮತ್ತು ಆಕಾಶವು ಪ್ರತಿನಿಧಿಸುವ ಕಾರಣದಿಂದಾಗಿ ಇದು ಮನೆಯ ಒಳಗೆ ಸಮೃದ್ಧಿ ಹಾಗೂ ಅದೃಷ್ಟವನ್ನು ತರುವುದು. •ಮನೆಯಲ್ಲಿ ಲಕ್ಷ್ಮೀಯು ಬರಬೇಕೆಂದಿದ್ದರೆ ಆಗ ನೀವು ಈ ಅದೃಷ್ಟದ ಬಿದಿರನ್ನು ಮನೆಯ ಆಗ್ನೇಯ ಭಾಗದಲ್ಲಿ ಇಡಬೇಕು. •ಉಡುಗೊರೆಯಾಗಿ ಇದನ್ನು ಪಡೆದಾಗ ಅದು ನಿಜವಾಗಿಯೂ ದೊಡ್ಡ ಮಟ್ಟದಲ್ಲಿ ಅದೃಷ್ಟ ತರುವುದು. •ಅದೃಷ್ಟದ ಬಿದಿರನ್ನು ಇಡುವ ವೇಳೆ ಇದರ ಸುತ್ತಲು ನಕಾರಾತ್ಮಕವಾದ ವಸ್ತುಗಳನ್ನು ಇಡಬೇಡಿ. ಅದೇನೆಂದರೆ ತುಂಡಾಗಿರುವ ಅಥವಾ ಕೆಲಸಕ್ಕೆ ಬಾರದ ವಸ್ತುಗಳನ್ನು ಇಡಬೇಡಿ.

ಮನಿಪ್ಲ್ಯಾಂಟ್ ನ್ನು ಮನೆಯಲ್ಲಿ ಇಡಲು ಕೆಲವೊಂದು ಸಲಹೆಗಳು •ಮನೆಯ ಹಾಲ್ ಅಥವಾ ವಾಸಿಸುವ ಕೊಠಡಿಯ ಆಗ್ನೇಯ ಭಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಡಲು ಸರಿಯಾದ ಜಾಗವಾಗಿದೆ. ಮನೆಯ ಆಗ್ನೇಯ ದಿಕ್ಕಿನ ಯಜಮಾನ ಗಣೇಶನಾಗಿರುವನು. ಈ ಪ್ರದೇಶದ ಆಡಳಿತಾಧಿಕಾರಿ ಶುಕ್ರ. ಗಣೇಶನು ಬರುವಂತಹ ತೊಂದರೆಗಳನ್ನು ನಿವಾರಣೆ ಮಾಡುವನು ಮತ್ತು ಶುಕ್ರನು ಸಂಪತ್ತನ್ನು ತರುವನು. ಇದರಿಂದ ಮನೆಯ ಆಗ್ನೇಯ ಭಾಗದಲ್ಲೇ ಈ ಮನಿಪ್ಲ್ಯಾಂಟ್ ನ್ನು ಇಡಬೇಕು. •ಮನೆಯ ಈಶಾನ್ಯ ಭಾಗದಲ್ಲಿ ಯಾವತ್ತಿಗೂ ಮನಿಪ್ಲ್ಯಾಂಟ್ ನ್ನು ಇಡಬಾರದು. ಈ ಭಾಗದ ಆಡಳಿತಾಧಿಕಾರಿ ಗುರು, ಇದು ಶುಕ್ರ ಗ್ರಹದ ಶತ್ರುವಾಗಿದೆ. ಈ ಜಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಟ್ಟರೆ ಅದರಿಂದ ದುರಾದೃಷ್ಟವು ಬರುವುದು. ಮರಗಳನ್ನು ನೆಡುವುದರಿಂದ ಎತ್ತರಕ್ಕೆ ಬೆಳೆಯುವ ಅಶೋಕ, ಬೇವು, ತೆಂಗಿನ ಮರ ಮತ್ತು ಗಿಡಗಳಾದ ತುಳಸಿ ಮತ್ತು ಅರಿಶಿನಗಳು ನಿಮ್ಮ ಮನೆಯೊಳಗೆ ದುಷ್ಟಶಕ್ತಿಗಳು ಪ್ರವೇಶಿಸುವುದನ್ನು ತಡೆಯುತ್ತವೆ ಹಾಗೂ ಇತರ ಸಸ್ಯಗಳಿಂದ ಎದುರಾಗಬಹುದಾಗಿದ್ದ ಕೆಟ್ಟ ಪ್ರಭಾವವನ್ನೂ ಕಡಿಮೆಗೊಳಿಸುತ್ತವೆ. ಹತ್ತಿಗಿಡ, ರೇಷ್ಮೆ ಹತ್ತಿಗಿಡ (Silky cotton plant) ಮತ್ತು ತಾಳೆ ಮರಗಳು ಮನೆಯ ಆವರಣದಲ್ಲಿರುವುದು ದುರಾದೃಷ್ಟವನ್ನು ತರುತ್ತದೆ ಎಂದು ವಾಸ್ತು ತಿಳಿಸುತ್ತದೆ. ವಿಶೇಷ ಟಿಪ್ಪಣಿ: ಮನೆಯ ಅಕ್ಕಪಕ್ಕ ಯಾವುದೇ ಗಿಡ ಅಥವಾ ಮರ ಸಾಯುತ್ತಿದ್ದರೆ ಅದನ್ನು ಆದಷ್ಟು ಬೇಗ ಅಲ್ಲಿಂದ ತೆಗೆಸಿ. ಒಣಗಿದ ಹೂವುಗಳು ಸಹಾ ದುರಾದೃಷ್ಟವನ್ನು ತರಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ನಾಗಿಣಿ ಡ್ಯಾನ್ಸ್ ಮಾಡಿದ್ರಿಂದ, ಆಗಬೇಕಿದ್ದ ಮದುವೇನೇ ನಿಂತುಹೋಯಿತು!ಶಾಕ್ ಆಗ್ಬೇಡಿ,ಈ ಲೇಖನಿ ಓದಿ..

    ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.

  • ಸೌಂದರ್ಯ

    ಚಳಿಗಾಲದಲ್ಲಿ ಫೇಶಿಯಲ್ ಮಾಡಿಸುವುದರಿಂದಾಗುವ ಆ 7 ಪ್ರಯೋಜನಗಳೇನು ಗೊತ್ತಾ?

    ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….

    ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…

  • ಸುದ್ದಿ

    ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ ಸುಮಲತಾರವರು, ಸಿದ್ದರಾಮಯ್ಯನವರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ರು.!?

    ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್‍ ನ ಬ್ಲಾಕ್‍ ಮೇಲ್‍ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…

  • ಸುದ್ದಿ

    62 ಅಡಿ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದೊಳಗೆ ಪ್ರವೇಶಿಸದಂತೆ ತಡೆ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು  ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….

  • inspirational

    ಪ್ರಯಾಣಿಕರ ಉಪಯೋಗಕ್ಕಾಗಿ ಆಟೋವನ್ನೇ ಮನೆಯಂತೆ ಮಾಡಿದ ಚಾಲಕ ಸಿಗುತ್ತೆ ಹಲವು ಸೌಲಭ್ಯ..!

    ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್‍ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…