ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ.
ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ ಕೆಲವೊಂದು ವಾಸ್ತು ಸೂತ್ರಗಳನ್ನು ಪಾಲಿಸಿಕೊಂಡು ಹೋಗಬೇಕು. ಇದರಿಂದ ಸಮಸ್ಯೆಗಳು ಪರಿಹಾರವಾಗುವುದು. ಹಣಕ್ಕಾಗಿ ಇರುವಂತಹ ಕೆಲವೊಂದು ವಾಸ್ತು ಸಸ್ಯಗಳು ಯಾವುದೆಂದರೆ ಮನಿ ಪ್ಲ್ಯಾಂಟ್, ಅದೃಷ್ಟದ ಬಿದಿರು, ಪೀಸ್ ಲಿಲಿ, ಸಿಂಗೊನಿಯಮ್ ಗಳು, ಅಥುರಿಯಮ್ ಗಳು ಮತ್ತು ಜೇಡ್ ಗಳು ಇದರಲ್ಲಿದೆ. ಹಣವನ್ನು ಆಹ್ವಾನಿಸಲು ಅದೃಷ್ಟದ ಬಿದಿರು ಮತ್ತು ಮನಿ ಪ್ಲ್ಯಾಂಟ್ ನ್ನು ಮನೆಯಲ್ಲಿ ಇಡುವುದು ಸಾಮಾನ್ಯ.

ವಾಸ್ತು ಪ್ರಕಾರ ಅದೃಷ್ಟದ ಬಿದಿರು : ಫೆಂಗ್ ಶೂಯಿ ಅದೃಷ್ಟದ ಬಿದಿರನ್ನು ಮನೆಯಲ್ಲಿ ಇಡಬೇಕು ಎಂದು ಸಲಹೆ ನೀಡುತ್ತದೆ. ಇದು ವಿಶ್ವದೆಲ್ಲೆಡೆಯಲ್ಲಿ ಜನಪ್ರಿಯವಾಗಿದೆ. ಇದನ್ನು ನೀವು ಖರೀದಿ ಮಾಡುವುದು ತುಂಬಾ ಒಳ್ಳೆಯದು. ಇದು ಆನ್ ಲೈನ್ ಮತ್ತು ಅಂಗಡಿಯಲ್ಲೂ ಸಿಗುವುದು. ಇದು ನೀರು ಮತ್ತು ಮಣ್ಣಿನಲ್ಲಿ ಎರಡರಲ್ಲೂ ಬೆಳೆಯುವುದು. ಇದು ಚಿಕಣಿ ಬಿದಿರಿಗೆ ಕಂಡುಬಂದರೂ ಅದು ಡ್ರಯಕೆನಾ ಕುಲಕ್ಕೆ ಸೇರಿರುವಂತದ್ದಾಗಿದೆ. ಆಫ್ರಿಕಾ ಮೂಲದಿಂದ ಬಂದಿರುವಂತಹ ಇದರ ಎರಡು ವೈಜ್ಞಾನಿಕವಾದ ಹೆಸರುಗಳೆಂದರೆ ಡ್ರಾಕನೆ ಬ್ರಾಯುನಿ ಅಥವಾ ಡ್ರಾಕನೆ ಸ್ಯಾಂಡೇರಿಯಾನಾ. ಇದು ಮನೆಯ ಒಳಗಡೆ ಸುಮಾರು ಮೂರು ಅಡಿಯಷ್ಟು ಎತ್ತರಕ್ಕೆ ಬೆಳೆಯುವುದು. ಆದರೆ ಇದರ ನಿರ್ವಹಣೆ ಮತ್ತು ಆರೈಕೆಯು ತುಂಬಾ ಸುಲಭ.

ಹಣಕ್ಕಾಗಿ ಅದೃಷ್ಟದ ಬಿದಿರನ್ನು ಇಡಲು ಕೆಲವು ಸಲಹೆಗಳು •ಅದೃಷ್ಟದ ಬಿದಿರಿನಲ್ಲಿ ಎಲ್ಲಾ ಐದು ಅಂಶಗಳಾಗಿರುವಂತಹ ಭೂಮಿ, ನೀರು, ಅಗ್ನಿ, ವಾಯು ಮತ್ತು ಆಕಾಶವು ಪ್ರತಿನಿಧಿಸುವ ಕಾರಣದಿಂದಾಗಿ ಇದು ಮನೆಯ ಒಳಗೆ ಸಮೃದ್ಧಿ ಹಾಗೂ ಅದೃಷ್ಟವನ್ನು ತರುವುದು. •ಮನೆಯಲ್ಲಿ ಲಕ್ಷ್ಮೀಯು ಬರಬೇಕೆಂದಿದ್ದರೆ ಆಗ ನೀವು ಈ ಅದೃಷ್ಟದ ಬಿದಿರನ್ನು ಮನೆಯ ಆಗ್ನೇಯ ಭಾಗದಲ್ಲಿ ಇಡಬೇಕು. •ಉಡುಗೊರೆಯಾಗಿ ಇದನ್ನು ಪಡೆದಾಗ ಅದು ನಿಜವಾಗಿಯೂ ದೊಡ್ಡ ಮಟ್ಟದಲ್ಲಿ ಅದೃಷ್ಟ ತರುವುದು. •ಅದೃಷ್ಟದ ಬಿದಿರನ್ನು ಇಡುವ ವೇಳೆ ಇದರ ಸುತ್ತಲು ನಕಾರಾತ್ಮಕವಾದ ವಸ್ತುಗಳನ್ನು ಇಡಬೇಡಿ. ಅದೇನೆಂದರೆ ತುಂಡಾಗಿರುವ ಅಥವಾ ಕೆಲಸಕ್ಕೆ ಬಾರದ ವಸ್ತುಗಳನ್ನು ಇಡಬೇಡಿ.

ಮನಿಪ್ಲ್ಯಾಂಟ್ ನ್ನು ಮನೆಯಲ್ಲಿ ಇಡಲು ಕೆಲವೊಂದು ಸಲಹೆಗಳು •ಮನೆಯ ಹಾಲ್ ಅಥವಾ ವಾಸಿಸುವ ಕೊಠಡಿಯ ಆಗ್ನೇಯ ಭಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಡಲು ಸರಿಯಾದ ಜಾಗವಾಗಿದೆ. ಮನೆಯ ಆಗ್ನೇಯ ದಿಕ್ಕಿನ ಯಜಮಾನ ಗಣೇಶನಾಗಿರುವನು. ಈ ಪ್ರದೇಶದ ಆಡಳಿತಾಧಿಕಾರಿ ಶುಕ್ರ. ಗಣೇಶನು ಬರುವಂತಹ ತೊಂದರೆಗಳನ್ನು ನಿವಾರಣೆ ಮಾಡುವನು ಮತ್ತು ಶುಕ್ರನು ಸಂಪತ್ತನ್ನು ತರುವನು. ಇದರಿಂದ ಮನೆಯ ಆಗ್ನೇಯ ಭಾಗದಲ್ಲೇ ಈ ಮನಿಪ್ಲ್ಯಾಂಟ್ ನ್ನು ಇಡಬೇಕು. •ಮನೆಯ ಈಶಾನ್ಯ ಭಾಗದಲ್ಲಿ ಯಾವತ್ತಿಗೂ ಮನಿಪ್ಲ್ಯಾಂಟ್ ನ್ನು ಇಡಬಾರದು. ಈ ಭಾಗದ ಆಡಳಿತಾಧಿಕಾರಿ ಗುರು, ಇದು ಶುಕ್ರ ಗ್ರಹದ ಶತ್ರುವಾಗಿದೆ. ಈ ಜಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಟ್ಟರೆ ಅದರಿಂದ ದುರಾದೃಷ್ಟವು ಬರುವುದು. ಮರಗಳನ್ನು ನೆಡುವುದರಿಂದ ಎತ್ತರಕ್ಕೆ ಬೆಳೆಯುವ ಅಶೋಕ, ಬೇವು, ತೆಂಗಿನ ಮರ ಮತ್ತು ಗಿಡಗಳಾದ ತುಳಸಿ ಮತ್ತು ಅರಿಶಿನಗಳು ನಿಮ್ಮ ಮನೆಯೊಳಗೆ ದುಷ್ಟಶಕ್ತಿಗಳು ಪ್ರವೇಶಿಸುವುದನ್ನು ತಡೆಯುತ್ತವೆ ಹಾಗೂ ಇತರ ಸಸ್ಯಗಳಿಂದ ಎದುರಾಗಬಹುದಾಗಿದ್ದ ಕೆಟ್ಟ ಪ್ರಭಾವವನ್ನೂ ಕಡಿಮೆಗೊಳಿಸುತ್ತವೆ. ಹತ್ತಿಗಿಡ, ರೇಷ್ಮೆ ಹತ್ತಿಗಿಡ (Silky cotton plant) ಮತ್ತು ತಾಳೆ ಮರಗಳು ಮನೆಯ ಆವರಣದಲ್ಲಿರುವುದು ದುರಾದೃಷ್ಟವನ್ನು ತರುತ್ತದೆ ಎಂದು ವಾಸ್ತು ತಿಳಿಸುತ್ತದೆ. ವಿಶೇಷ ಟಿಪ್ಪಣಿ: ಮನೆಯ ಅಕ್ಕಪಕ್ಕ ಯಾವುದೇ ಗಿಡ ಅಥವಾ ಮರ ಸಾಯುತ್ತಿದ್ದರೆ ಅದನ್ನು ಆದಷ್ಟು ಬೇಗ ಅಲ್ಲಿಂದ ತೆಗೆಸಿ. ಒಣಗಿದ ಹೂವುಗಳು ಸಹಾ ದುರಾದೃಷ್ಟವನ್ನು ತರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
![]()