ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ.
ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು ಸತ್ತವರ ಮನೆಗೆ ಹೋದಾಗ ಎಲ್ಲರೂ ಗಮನಿಸಿಯೇ ಇರುತ್ತಾರೆ.ಆದರೆ ಅದನ್ನು ಏಕಾಗಿ ಮಾಡುತ್ತಾರೆ ಎಂದು ಯಾರು ಯೋಚಿಸುವುದಿಲ್ಲ, ಎಲ್ಲಿ ಒಂದ್ ಸಾರಿ ಕೇಳಿ ತಿಳಿಯೋಣ ಅನ್ನೋದು ಮಾಡಲ್ಲ.ಹಾಗಾದ್ರೆ ಇದರಲ್ಲಿ ಏನಿದೆ ಅಂತ ರಹಸ್ಯ ಮುಂದೆ ಓದಿ ತಿಲಿಯಿರಿ…
ಮನುಷ್ಯನ ಮೃತದೇಹದ ಮೂಗಿಗೆ ಹತ್ತಿ ಇಡಲಾಗುತ್ತದೆ. ಕಿವಿಗೆ ಮಾತ್ರವಲ್ಲ ಮೂಗಿಗೂ ಇಡಲಾಗುತ್ತದೆ. ಆದರೆ ಬಹಳಷ್ಟು ಜನರಿಗೆ ಇದು ಯಾಕೆಂದು ಗೊತ್ತಿರುವುದಿಲ್ಲ.
ವಿಜ್ಞಾನಿಗಳು ಹೇಳೋ ಪ್ರಕಾರ ಮೃತದೇಹದ ಮೂಗು ಕಿವಿಯ ಮೂಲಕ ಕ್ರಿಮಿಕೀಟಗಳು ಒಳಸೇರಬಾರದೆನ್ನುವ ಕಾರಣಕ್ಕೆ ಮೂಗು ಮತ್ತು ಕಿವಿಗೆ ಹತ್ತಿ ಇಡುವುದಾಗಿ ಹೇಳುತ್ತಾರೆ. ಇಲ್ಲಿ ನಿಮಗೊಂದು ಪ್ರಶ್ನೆ ಕಾಡಬಹುದು..ಅಲ್ಲಾ ಮನುಷ್ಯ ಸತ್ತ ಮೇಲೆ ಯಾವ ಕ್ರಿಮಿ ಕೀಟ ಹೋದ್ರು ಏನು ಇದ್ರೆ ಏನು ಲಾಭ ಅಂತೀರಾ ಆಲ್ವಾ. ನೀವೂ ಅಂದುಕೊಂಡಿದ್ದು ನಿಜ.ಯಾಕಂದ್ರೆ ವಿಜ್ಞಾನಿಗಳು ಹೇಳುವುದನ್ನು ಒಪ್ಪಿಕೊಳ್ಳುವುದಾದರೆ ಮನುಷ್ಯ ಸತ್ತಮೇಲೆ ಕೀಟಗಳಿಂದ ಏನು ಮಾಡಲು ಸಾಧ್ಯ? ಎನ್ನುವ ಪ್ರಶ್ನೆ ಹುಟ್ಟುವುದಿಲ್ಲವೇ…
ಸತ್ತ ವ್ಯಕ್ತಿಯ ಮೂಗಿನಿಂದ ನೀರಿನಂತಹ ಒಂದು ವಸ್ತು ಹೊರಗೆ ಬರುತ್ತದೆ. ಇದನ್ನು ತಡೆಯಲು ಅಥವಾ ಅದು ಅಲ್ಲಿಯೇ ಬತ್ತಿ ಹೋಗುವಂತೆ ಮಾಡಲು ಮೃತದೇಹದ ಮೂಗಿಗೆ ಹತ್ತಿ ಇಡಲಾಗುತ್ತದೆ…
ಮನುಷ್ಯ ಮೃತದೇಹದ ತೆರೆದುಕೊಂಡಿರುವ ಭಾಗಗಳಾದ, ಬಾಯಿ, ಮೂಗು ಈ ಭಾಗಗಳಲ್ಲಿ ಚಿನ್ನದ ಚಿಕ್ಕ ತುಂಡನ್ನು ಇಡಲಾಗುತ್ತದೆ.ದೇಹದ ನವರಂದ್ರಗಳಲ್ಲಿ ಹೀಗೆ ಇಡುತ್ತಾರೆ.ಇದರಿಂದ ಸತ್ತ ದೇಹದ ಆತ್ಮಕ್ಕೆ ಶಾಂತಿ ಸಿಗುವುದರ ಜೊತೆಗೆ ಪಾಪಗಳು ನಾಶವಾಗುತ್ತವೆ ಎನ್ನುವ ನಂಬಿಕೆ ಇದೆ. ಹೀಗಾಗಿ ಕಿವಿ ಮತ್ತು ಮುಗಿನ ತೂತುಗಳು ದೊಡ್ಡದಾಗಿರುವುದರಿಂದ ಚಿನ್ನದ ಸಣ್ಣ ಸಣ್ಣ ತುಕುಡುಗಳು ಬಿದ್ದು ಹೋಗಬಾರದೆಂದು ಹತ್ತಿಯನ್ನು ಇಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…
ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ S ಕ್ರಾಸ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ…