ಜೀವನಶೈಲಿ

ಮನೆಗಳಲ್ಲಿ ಮೂಲೆಗುಂಪಾಗಿರುವ ಈ ಹರಳೆಣ್ಣೆಯ ಮಹತ್ವ ಗೊತ್ತಾದ್ರೆ, ಈಗ್ಲೇ ಬಳಸೋದಕ್ಕೆ ಶುರು ಮಾಡ್ತೀರಾ…

615

ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.

ಹಳ್ಳಿಗಾಡಿನ ಪ್ರತಿಯೊಂದು ಮನೆಗಳಲ್ಲಿರುವ ಈ ಹರಳೆಣ್ಣೆಯ ಅದ್ಬುತ ಪ್ರಯೋಜನಗಳನ್ನು ತಿಳಿಯಿರಿ…

  •  ಜೇನ್ನೊಣ ಕಚ್ಚಿದ ಬಳಿಕ ಆಗುವ ಉರಿಯನ್ನು ಕಡಿಮೆ ಮಾಡಲು ಹರಳೆಣ್ಣೆ ಹಚ್ಚಿದರೆ ಸಾಕು.

 

  • ಧ್ವನಿ ಗಡುಸಾಗಿದ್ದರೆ ಗಂಟಲಿಗೆ ಪ್ರತಿದಿನ ಮೂರು ತಿಂಗಳುಗಳ ಕಾಲ ಹರಳೆಣ್ಣೆ ಸವರಿಕೊಳ್ಳಿ, ಬಿದ್ದು ಹೋದ ಧ್ವನಿ ಇಲ್ಲವಾಗುತ್ತದೆ.
  • ವಾರಕ್ಕೊಮ್ಮೆ ಹರಳೆಣ್ಣೆಯಿಂದ ಕೆಳಬೆನ್ನನ್ನು ಮಸಾಜ್ ಮಾಡುತ್ತಾ ಬಂದರೆ ಸೊಂಟನೋವು ಕಡಿಮೆಯಾಗುತ್ತದೆ.
  • ಹೊಟ್ಟೆ ಗುಡುಗುಡು ಸದ್ದು ಬಂದರೆ ಕೊಂಚ ಹರಳೆಣ್ಣೆಯನ್ನು ಆಹಾರದ ಮೂಲಕ ಸೇವಿಸಿ.

  • ಗೊರಕೆಯ ತೊಂದರೆ ಇದ್ದರೆ ಕೆಳಹೊಟ್ಟೆಗೆ ಎರಡು ವಾರಗಳ ಕಾಲ ಹರಳೆಣ್ಣೆಯಿಂದ ಮಸಾಜ್ ಮಾಡಿ.
  • ಮದ್ಯಪಾನದಿಂದ ಮುಕ್ತಿ ಪಡೆಯಲು ಆಹಾರದಲ್ಲಿ ಕೊಂಚ ಹರಳೆಣ್ಣೆ ಸೇರಿಸುತ್ತಿದ್ದರೆ ಉತ್ತಮ.
  • ಹರಳೆಣ್ಣೆಯಿಂದ ಆಗಾಗ ಮಸಾಜ್ ಮಾಡಿ, ವೃದ್ದಾಪವನ್ನು ದೂರಗೊಳಿಸಬಹುದು.

 

 

 

 

 

  • ಕಿವಿ ಮೊರೆತ ತೊಂದರೆ ಇದ್ದರೆ ಒಂದು ತಿಂಗಳ ಕಾಲ, ಪ್ರತಿದಿನ ನಿಮ್ಮ ಊಟದಲ್ಲಿ ಆರರಿಂದ ಎಂಟು ಹನಿ ಹರಳೆಣ್ಣೆ ಸೇರಿಸಿ ಸೇವಿಸಿದರೆ ಕಡಿಮೆಯಾಗುತ್ತದೆ. ಮದ್ಯಪಾನದಿಂದ ಮುಕ್ತಿ ಪಡೆಯಲು ಆಹಾರದಲ್ಲಿ ಕೊಂಚ ಹರಳೆಣ್ಣೆ ಸೇರಿಸುತ್ತಿದ್ದರೆ ಉತ್ತಮ.
  • ಕೂದಲ ಬೆಳವಣಿಗೆಗೆ ಶಾಂಪೂ ಬಳಸುವ ಮೊದಲು ಕೂದಲಿಗೆ ಹರಳೆಣ್ಣೆ ಹಚ್ಚಿ ಈಪಾಟ್ಟು ನಿಮಿಷಗಳ ಬಳಿಕ ಶಾಂಪೂ ಹಾಕಿ ತೊಳೆಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Place, tourism

    ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

    ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…

  • ಆಯುರ್ವೇದ, ಆರೋಗ್ಯ

    ಜೇನುತುಪ್ಪದ ಆರೋಗ್ಯಕರ ಗುಣಗಳು

    ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…

  • ಸುದ್ದಿ

    ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.