ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!