News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

ಮನೆಗಳಲ್ಲಿ ಮೂಲೆಗುಂಪಾಗಿರುವ ಈ ಹರಳೆಣ್ಣೆಯ ಮಹತ್ವ ಗೊತ್ತಾದ್ರೆ, ಈಗ್ಲೇ ಬಳಸೋದಕ್ಕೆ ಶುರು ಮಾಡ್ತೀರಾ…

618

ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.

ಹಳ್ಳಿಗಾಡಿನ ಪ್ರತಿಯೊಂದು ಮನೆಗಳಲ್ಲಿರುವ ಈ ಹರಳೆಣ್ಣೆಯ ಅದ್ಬುತ ಪ್ರಯೋಜನಗಳನ್ನು ತಿಳಿಯಿರಿ…

  •  ಜೇನ್ನೊಣ ಕಚ್ಚಿದ ಬಳಿಕ ಆಗುವ ಉರಿಯನ್ನು ಕಡಿಮೆ ಮಾಡಲು ಹರಳೆಣ್ಣೆ ಹಚ್ಚಿದರೆ ಸಾಕು.

 

  • ಧ್ವನಿ ಗಡುಸಾಗಿದ್ದರೆ ಗಂಟಲಿಗೆ ಪ್ರತಿದಿನ ಮೂರು ತಿಂಗಳುಗಳ ಕಾಲ ಹರಳೆಣ್ಣೆ ಸವರಿಕೊಳ್ಳಿ, ಬಿದ್ದು ಹೋದ ಧ್ವನಿ ಇಲ್ಲವಾಗುತ್ತದೆ.
  • ವಾರಕ್ಕೊಮ್ಮೆ ಹರಳೆಣ್ಣೆಯಿಂದ ಕೆಳಬೆನ್ನನ್ನು ಮಸಾಜ್ ಮಾಡುತ್ತಾ ಬಂದರೆ ಸೊಂಟನೋವು ಕಡಿಮೆಯಾಗುತ್ತದೆ.
  • ಹೊಟ್ಟೆ ಗುಡುಗುಡು ಸದ್ದು ಬಂದರೆ ಕೊಂಚ ಹರಳೆಣ್ಣೆಯನ್ನು ಆಹಾರದ ಮೂಲಕ ಸೇವಿಸಿ.

  • ಗೊರಕೆಯ ತೊಂದರೆ ಇದ್ದರೆ ಕೆಳಹೊಟ್ಟೆಗೆ ಎರಡು ವಾರಗಳ ಕಾಲ ಹರಳೆಣ್ಣೆಯಿಂದ ಮಸಾಜ್ ಮಾಡಿ.
  • ಮದ್ಯಪಾನದಿಂದ ಮುಕ್ತಿ ಪಡೆಯಲು ಆಹಾರದಲ್ಲಿ ಕೊಂಚ ಹರಳೆಣ್ಣೆ ಸೇರಿಸುತ್ತಿದ್ದರೆ ಉತ್ತಮ.
  • ಹರಳೆಣ್ಣೆಯಿಂದ ಆಗಾಗ ಮಸಾಜ್ ಮಾಡಿ, ವೃದ್ದಾಪವನ್ನು ದೂರಗೊಳಿಸಬಹುದು.

 

 

 

 

 

  • ಕಿವಿ ಮೊರೆತ ತೊಂದರೆ ಇದ್ದರೆ ಒಂದು ತಿಂಗಳ ಕಾಲ, ಪ್ರತಿದಿನ ನಿಮ್ಮ ಊಟದಲ್ಲಿ ಆರರಿಂದ ಎಂಟು ಹನಿ ಹರಳೆಣ್ಣೆ ಸೇರಿಸಿ ಸೇವಿಸಿದರೆ ಕಡಿಮೆಯಾಗುತ್ತದೆ. ಮದ್ಯಪಾನದಿಂದ ಮುಕ್ತಿ ಪಡೆಯಲು ಆಹಾರದಲ್ಲಿ ಕೊಂಚ ಹರಳೆಣ್ಣೆ ಸೇರಿಸುತ್ತಿದ್ದರೆ ಉತ್ತಮ.
  • ಕೂದಲ ಬೆಳವಣಿಗೆಗೆ ಶಾಂಪೂ ಬಳಸುವ ಮೊದಲು ಕೂದಲಿಗೆ ಹರಳೆಣ್ಣೆ ಹಚ್ಚಿ ಈಪಾಟ್ಟು ನಿಮಿಷಗಳ ಬಳಿಕ ಶಾಂಪೂ ಹಾಕಿ ತೊಳೆಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…

  • ಗ್ಯಾಜೆಟ್, ತಂತ್ರಜ್ಞಾನ

    ಈಗ ಯೂಟ್ಯೂಬ್ ವಿಡಿಯೋವನ್ನು ವಾಟ್ಸ್‌ಆಪ್‌ನಲ್ಲೇ ನೋಡಬಹುದು..!ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ ..

    ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್‌ಬುಕ್‌ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.

  • ಸುದ್ದಿ

    ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

    ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…

  • ಸುದ್ದಿ

    ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಿಸಿದ ಕುಮಾರಣ್ಣ..ಪ್ರತಿ ಹೆಕ್ಟೇರಿಗೆ ಸಿಗಲಿದೆ 10000ರೂ ಹಣ..

    ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…