News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

ಮನೆಗಳಲ್ಲಿ ಮೂಲೆಗುಂಪಾಗಿರುವ ಈ ಹರಳೆಣ್ಣೆಯ ಮಹತ್ವ ಗೊತ್ತಾದ್ರೆ, ಈಗ್ಲೇ ಬಳಸೋದಕ್ಕೆ ಶುರು ಮಾಡ್ತೀರಾ…

616

ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.

ಹಳ್ಳಿಗಾಡಿನ ಪ್ರತಿಯೊಂದು ಮನೆಗಳಲ್ಲಿರುವ ಈ ಹರಳೆಣ್ಣೆಯ ಅದ್ಬುತ ಪ್ರಯೋಜನಗಳನ್ನು ತಿಳಿಯಿರಿ…

  •  ಜೇನ್ನೊಣ ಕಚ್ಚಿದ ಬಳಿಕ ಆಗುವ ಉರಿಯನ್ನು ಕಡಿಮೆ ಮಾಡಲು ಹರಳೆಣ್ಣೆ ಹಚ್ಚಿದರೆ ಸಾಕು.

 

  • ಧ್ವನಿ ಗಡುಸಾಗಿದ್ದರೆ ಗಂಟಲಿಗೆ ಪ್ರತಿದಿನ ಮೂರು ತಿಂಗಳುಗಳ ಕಾಲ ಹರಳೆಣ್ಣೆ ಸವರಿಕೊಳ್ಳಿ, ಬಿದ್ದು ಹೋದ ಧ್ವನಿ ಇಲ್ಲವಾಗುತ್ತದೆ.
  • ವಾರಕ್ಕೊಮ್ಮೆ ಹರಳೆಣ್ಣೆಯಿಂದ ಕೆಳಬೆನ್ನನ್ನು ಮಸಾಜ್ ಮಾಡುತ್ತಾ ಬಂದರೆ ಸೊಂಟನೋವು ಕಡಿಮೆಯಾಗುತ್ತದೆ.
  • ಹೊಟ್ಟೆ ಗುಡುಗುಡು ಸದ್ದು ಬಂದರೆ ಕೊಂಚ ಹರಳೆಣ್ಣೆಯನ್ನು ಆಹಾರದ ಮೂಲಕ ಸೇವಿಸಿ.

  • ಗೊರಕೆಯ ತೊಂದರೆ ಇದ್ದರೆ ಕೆಳಹೊಟ್ಟೆಗೆ ಎರಡು ವಾರಗಳ ಕಾಲ ಹರಳೆಣ್ಣೆಯಿಂದ ಮಸಾಜ್ ಮಾಡಿ.
  • ಮದ್ಯಪಾನದಿಂದ ಮುಕ್ತಿ ಪಡೆಯಲು ಆಹಾರದಲ್ಲಿ ಕೊಂಚ ಹರಳೆಣ್ಣೆ ಸೇರಿಸುತ್ತಿದ್ದರೆ ಉತ್ತಮ.
  • ಹರಳೆಣ್ಣೆಯಿಂದ ಆಗಾಗ ಮಸಾಜ್ ಮಾಡಿ, ವೃದ್ದಾಪವನ್ನು ದೂರಗೊಳಿಸಬಹುದು.

 

 

 

 

 

  • ಕಿವಿ ಮೊರೆತ ತೊಂದರೆ ಇದ್ದರೆ ಒಂದು ತಿಂಗಳ ಕಾಲ, ಪ್ರತಿದಿನ ನಿಮ್ಮ ಊಟದಲ್ಲಿ ಆರರಿಂದ ಎಂಟು ಹನಿ ಹರಳೆಣ್ಣೆ ಸೇರಿಸಿ ಸೇವಿಸಿದರೆ ಕಡಿಮೆಯಾಗುತ್ತದೆ. ಮದ್ಯಪಾನದಿಂದ ಮುಕ್ತಿ ಪಡೆಯಲು ಆಹಾರದಲ್ಲಿ ಕೊಂಚ ಹರಳೆಣ್ಣೆ ಸೇರಿಸುತ್ತಿದ್ದರೆ ಉತ್ತಮ.
  • ಕೂದಲ ಬೆಳವಣಿಗೆಗೆ ಶಾಂಪೂ ಬಳಸುವ ಮೊದಲು ಕೂದಲಿಗೆ ಹರಳೆಣ್ಣೆ ಹಚ್ಚಿ ಈಪಾಟ್ಟು ನಿಮಿಷಗಳ ಬಳಿಕ ಶಾಂಪೂ ಹಾಕಿ ತೊಳೆಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ

    ರೋಗಿಗಳ ಹತ್ತಿರ ಬರಿ 2 ರೂ ಪಡೆದು ಈ ಡಾಕ್ಟರ್ ಉತ್ತಮ ಚಿಕೆತ್ಸೆಯನ್ನು ನೀಡುತ್ತಾರೆ ..!ತಿಳಿಯಲು ಈ ಲೇಖನ ಓದಿ..

    ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.

  • ಆಧ್ಯಾತ್ಮ

    ಮಹಾ ಲಕ್ಷಿ ನಿಮ್ಗೆ ಒಲಿಬೇಕೆಂದ್ರೆ ಈ ಗುಣಗಳನ್ನು ನೀವು ಬಿಡಲೇಬೇಕು!ಮುಂದೆ ಓದಿ ಗೊತ್ತಾಗುತ್ತೆ…….

    ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.

  • ಸುದ್ದಿ

    ಔಟ್ ಡೇಟೆಡ್ ನೂಡಲ್ಸ್ ನಿಂದ ಮನೆ ಕಟ್ಟಿ ಮಲಗಿದ ಭೂಪ..!

    ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…

  • ಸುದ್ದಿ

    ರೈತರಿಗೆ ಮತ್ತೊಂದು ಸಂತಸದ ಸುದ್ದಿ ಕೊಟ್ಟ ನಮ್ಮ ಸರ್ಕಾರ…!ಏನದು ಎಂದು ಇಲ್ಲಿ ಓದಿ ತಿಳಿಯಿರಿ..

    ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…

  • ಆರೋಗ್ಯ, ಸೌಂದರ್ಯ

    ಕರಿಬೇವಿನ ಈ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.

  • ವಿಸ್ಮಯ ಜಗತ್ತು

    ನೀವೂ ನಂಬಲೇಬೇಕು..ಇಲ್ಲಿ ಜನ ಪ್ರತೀದಿನ ಸ್ನಾನ ಮಾಡೋದು ಗೋವಿನ ಮೂತ್ರದಲ್ಲಿ!

    ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು  ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…