ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು. ಧ್ರುವನ್ ಅವರು…
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್, ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್, ಗುರಮಿಠಕಲ್- ಲಲಿತಾ ಅನಾಪುರ್, ಬೀದರ್- ಈಶ್ವರ್ ಸಿಂಗ್ ಠಾಕೂರ್, ಭಾಲ್ಕಿ- ಪ್ರಕಾಶ್ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…
ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…