News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

ಮನೆಗಳಲ್ಲಿ ಮೂಲೆಗುಂಪಾಗಿರುವ ಈ ಹರಳೆಣ್ಣೆಯ ಮಹತ್ವ ಗೊತ್ತಾದ್ರೆ, ಈಗ್ಲೇ ಬಳಸೋದಕ್ಕೆ ಶುರು ಮಾಡ್ತೀರಾ…

626

ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.

ಹಳ್ಳಿಗಾಡಿನ ಪ್ರತಿಯೊಂದು ಮನೆಗಳಲ್ಲಿರುವ ಈ ಹರಳೆಣ್ಣೆಯ ಅದ್ಬುತ ಪ್ರಯೋಜನಗಳನ್ನು ತಿಳಿಯಿರಿ…

  •  ಜೇನ್ನೊಣ ಕಚ್ಚಿದ ಬಳಿಕ ಆಗುವ ಉರಿಯನ್ನು ಕಡಿಮೆ ಮಾಡಲು ಹರಳೆಣ್ಣೆ ಹಚ್ಚಿದರೆ ಸಾಕು.

 

  • ಧ್ವನಿ ಗಡುಸಾಗಿದ್ದರೆ ಗಂಟಲಿಗೆ ಪ್ರತಿದಿನ ಮೂರು ತಿಂಗಳುಗಳ ಕಾಲ ಹರಳೆಣ್ಣೆ ಸವರಿಕೊಳ್ಳಿ, ಬಿದ್ದು ಹೋದ ಧ್ವನಿ ಇಲ್ಲವಾಗುತ್ತದೆ.
  • ವಾರಕ್ಕೊಮ್ಮೆ ಹರಳೆಣ್ಣೆಯಿಂದ ಕೆಳಬೆನ್ನನ್ನು ಮಸಾಜ್ ಮಾಡುತ್ತಾ ಬಂದರೆ ಸೊಂಟನೋವು ಕಡಿಮೆಯಾಗುತ್ತದೆ.
  • ಹೊಟ್ಟೆ ಗುಡುಗುಡು ಸದ್ದು ಬಂದರೆ ಕೊಂಚ ಹರಳೆಣ್ಣೆಯನ್ನು ಆಹಾರದ ಮೂಲಕ ಸೇವಿಸಿ.

  • ಗೊರಕೆಯ ತೊಂದರೆ ಇದ್ದರೆ ಕೆಳಹೊಟ್ಟೆಗೆ ಎರಡು ವಾರಗಳ ಕಾಲ ಹರಳೆಣ್ಣೆಯಿಂದ ಮಸಾಜ್ ಮಾಡಿ.
  • ಮದ್ಯಪಾನದಿಂದ ಮುಕ್ತಿ ಪಡೆಯಲು ಆಹಾರದಲ್ಲಿ ಕೊಂಚ ಹರಳೆಣ್ಣೆ ಸೇರಿಸುತ್ತಿದ್ದರೆ ಉತ್ತಮ.
  • ಹರಳೆಣ್ಣೆಯಿಂದ ಆಗಾಗ ಮಸಾಜ್ ಮಾಡಿ, ವೃದ್ದಾಪವನ್ನು ದೂರಗೊಳಿಸಬಹುದು.

 

 

 

 

 

  • ಕಿವಿ ಮೊರೆತ ತೊಂದರೆ ಇದ್ದರೆ ಒಂದು ತಿಂಗಳ ಕಾಲ, ಪ್ರತಿದಿನ ನಿಮ್ಮ ಊಟದಲ್ಲಿ ಆರರಿಂದ ಎಂಟು ಹನಿ ಹರಳೆಣ್ಣೆ ಸೇರಿಸಿ ಸೇವಿಸಿದರೆ ಕಡಿಮೆಯಾಗುತ್ತದೆ. ಮದ್ಯಪಾನದಿಂದ ಮುಕ್ತಿ ಪಡೆಯಲು ಆಹಾರದಲ್ಲಿ ಕೊಂಚ ಹರಳೆಣ್ಣೆ ಸೇರಿಸುತ್ತಿದ್ದರೆ ಉತ್ತಮ.
  • ಕೂದಲ ಬೆಳವಣಿಗೆಗೆ ಶಾಂಪೂ ಬಳಸುವ ಮೊದಲು ಕೂದಲಿಗೆ ಹರಳೆಣ್ಣೆ ಹಚ್ಚಿ ಈಪಾಟ್ಟು ನಿಮಿಷಗಳ ಬಳಿಕ ಶಾಂಪೂ ಹಾಕಿ ತೊಳೆಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • ಸುದ್ದಿ

    ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಸ್ಕೂಲ್ ಶೂ ತೊಡಿಸಿ ಮಾನವೀಯತೆ ಮೆರೆದ ನಟ ಕಿಚ್ಚ ಸುದೀಪ್……!

    ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.

  • ಉದ್ಯೋಗ, ಉಪಯುಕ್ತ ಮಾಹಿತಿ

    ವಿಮಾನ ಗಗನಸಖಿಯರ ಸಂಬಳ ಎಷ್ಟು ಗೊತ್ತಾ.? ಹಲವರಿಗೆ ತಿಳಿದಿಲ್ಲ ಈ ಮಾಹಿತಿ ನೋಡಿ.

    ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…

  • ಸುದ್ದಿ

    ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

    ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…