ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್.ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಸಾಮಾನ್ಯ ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಬಿಗ್ ಬಾಸ್ ನ ಕೊನೆಯವರೆಗೂ ಉಳಿದು ರನ್ನರ್ ಆಪ್ ಆಗುತ್ತಾರೆ ಎಂದು ಯಾರು ಕೂಡ ಮೊದಲಿಗೆ ಊಹಿಸಿರಲಿಲ್ಲ.

ಇಲ್ಲಿ ಓದಿ :-ದಿವಾಕರ್’ಗೆ ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಯಾಕೆ ಹೀಗಾಯ್ತು ಗೊತ್ತಾ..?
ಒಂಬತ್ತು ವರ್ಷಗಳಿಂದ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದೇನೆ. ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ಜೀವನ ನಡೆಸಲು ಏನೇನು ಕೆಲಸ ಮಾಡಬೇಕೋ, ಎಲ್ಲವನ್ನೂ ಮಾಡಿದ್ದೇನೆ. ಎಮ್ಮೆ ಮೇಯಿಸಿದ್ದೇನೆ. ಕೂಲಿ, ಗಾರೆ ಕೆಲಸ ಮಾಡಿದ್ದೇನೆ. ಹೊಟ್ಟೆ ಹಸಿವು ಆದಾಗ ಭಿಕ್ಷೆ ಕೂಡ ಬೇಡಿದ್ದೇನೆ” ಎಂದು ದಿವಾಕರ್ ಹೇಳಿಕೊಂಡಿದ್ದರು.

ಆದ್ರೆ, ಬಿಗ್ ಬಾಸ್ ಬರುವುದಕ್ಕೆ ಮುಂಚೆ ಊರೂರು ಸುತ್ತಿ ಸೇಲ್ಸ್ ಮ್ಯಾನ್ ಆಗಿ ತೈಲ ಮಾರಾಟ ಮಾಡುತ್ತಿದ್ದ ದಿವಾಕರ್, ಸದ್ಯ ಇಡೀ ಕರ್ನಾಟಕಕ್ಕೆ ‘ಬಿಗ್ ಬಾಸ್’ ಮೂಲಕ ಚಿರಪರಿಚಿತರಾಗಿಬಿಟ್ಟಿದ್ದಾರೆ.
ಘಟಾನುಘಟಿಗಳನ್ನೇ ಹಿಂದೆ ಹಾಕಿ 106 ದಿನ ‘ಬಿಗ್ ಬಾಸ್’ ಮನೆಯಲ್ಲಿ ಇದ್ದು ಕೊನೆಗೆ ಖ್ಯಾತಿ, ಜನಪ್ರಿಯತೆ ಜೊತೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಹಣ ಮತ್ತು ರನ್ನರ್-ಅಪ್’ಯೊಂದಿಗೆ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.

ಖುಷಿಯ ಅಲೆಯಲ್ಲಿ, ರನ್ನರ್ ಆಪ್ ಟ್ರೋಪಿ ಹಿಡಿದು ಮನೆಗೆ ಹೋದ ದಿವಾಕರ್’ಗೆ ಅವರ ಪತ್ನಿ ಮಮತಾ ಅವರ ಕಡೆಯಿಂದ ಶಾಕಿಂಗ್ ನ್ಯೂಸ್ ಕಾಡಿತ್ತು. ಒಂದು ಕಡೆ ವಿನ್ನರ್ ಆಗಬೇಕಿದ್ದ ದಿವಾಕರ್ ರನ್ನರ್ ಆಪ್ ಆಗಿದ್ದು ಬೇಸರ ತಂದಿದ್ದರೂ, ಅವರಿಗೆ ಬೇರೆಯದೇ ವಿಷಯದಲ್ಲಿ ತುಂಬಾ ಬೇಸರವಾಗಿತ್ತು.
ದಿವಾಕರ್ ರವರಿಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ.ಆದ್ರೆ ದಿವಾಕರ್ ರವರಿಗೆ ಹೆಣ್ಣು ಮಕ್ಕಳೆಂದರೆ ಪಂಚಪ್ರಾಣ.ಈ ವಿಚಾರವಾಗಿಯೇ ಬೇರೆಯದೇ ಸುದ್ದಿ ನಿರೀಕ್ಷೆ ಮಾಡಿದ್ದ ದಿವಾಕರ್’ಗೆ ಅಲ್ಲಿ ಕಹಿ ಸುದ್ದಿ ಕಾಡಿತ್ತು..!ಅದು ಏನು ಗೊತ್ತಾ…

ದಿವಾಕರ್ ಬಿಗ್ ಬಾಸ್ ಮನೆಯೊಳಗೆ ಹೋಗುವ ಮುನ್ನ ಅವರ ಹೆಂಡತಿ ಮಮತಾ ಎರಡನೇ ಮಗುವಿಗಾಗಿ ಗರ್ಭಿಣಿ ಯಾಗಿದ್ದರು.ಆದರೆ ದಿವಾಕರ್ ಬಿಗ್ ಬಾಸ್ ಮನೆಯಲ್ಲಿದ್ದಾಗ , ಪತ್ನಿ ಮಮತಾರವರಿಗೆ ಅನಾರೋಗ್ಯ ಉಂಟಾಗಿ ಗರ್ಭಪಾತವಾಗಿತ್ತು.ಆದ್ರೆ ಈ ವಿಷಯ ದಿವಾಕರ್’ಗೆ ತಿಳಿಸಿರಲಿಲ್ಲ.ಪತ್ನಿ ಮಮತಾ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾಗ ಕೂಡ ಈ ವಿಷಯದ ಬಗ್ಗೆ ತಿಳಿಸಿರಲಿಲ್ಲ.

ಹೌದು,ದಿವಾಕರ್ ಬಿಗ್ ಬಾಸ್ ಮನೆಯಿಂದ ಬಂದಮೇಲೆ ಎರಡನೇ ಮಗುವಿನ ಕುರಿತಾಗಿ ಚರ್ಚೆ ನಡೆದಿದ್ದು, ಕೊನೆಗೂ ಮಮತಾರವರು ನಿಜ ವಿಷಯವನ್ನು ದಿವಾಕರ್’ಗೆ ಹೇಳಿದ್ದಾರೆ.ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದ ದಿವಾಕರ್’ಗೆ ಈ ಪತ್ನಿ ಮಮತಾಗೆ ಗರ್ಭಪಾತ ಆಗಿರುವ ವಿಷಯ ಕೇಳಿ ತುಂಬಾ ಬೇಸರವಾಗಿದೆಯಂತೆ.ಎರಡನೇ ಮಗುವಾಗಿ ಹೆಣ್ಣು ಮಗು ಹುಟ್ಟಲಿ ಎಂದು ಅಂದುಕೊಂಡಿದ್ದ ದಿವಾಕರ್ ರವರಿಗೆ ತುಂಬಾ ಬೇಜಾರಗಿದೆಯಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…