ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?
ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…
ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…