ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….
10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…