ಸರ್ಕಾರದ ಯೋಜನೆಗಳು

ಮನೆಯಲ್ಲಿ ಕುಳಿತು ನೀವು ಈ ಕೆಲಸ ಮಾಡಿದ್ರೆ ಸಿಗುತ್ತೆ 1 ಲಕ್ಷ ರೂ..!ತಿಳಿಯಲು ಈ ಲೇಖನ ಓದಿ..

2399

ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ನೀವು ಬೇರೆ ಎಲ್ಲೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು 1 ಲಕ್ಷ ರೂಪಾಯಿ ಗೆಲ್ಲಬಹುದಾಗಿದೆ.

ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದವರಿಗೆ 75 ಸಾವಿರ ರೂಪಾಯಿ ನಗದು ಹಾಗೂ ಮೂರನೇ ಸ್ಥಾನ ಪಡೆದವರಿಗೆ 50 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ನೀಡಲಿದೆ.

ತುಂಬಾ ತರಹದ ಮನೆಯಲ್ಲೇ ಕುಳಿತು ಹಣ ಮಾಡುವ ವಿಧಾನಗಳು ಇವೆ ಆದರೆ ಇದು ತುಂಬಾ ವಿಭಿನ್ನ
ಗಣರಾಜ್ಯೋತ್ಸವದ ಬಗ್ಗೆ ಯುವ ಜನತೆಗೆ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ.ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ನೀವು ಬೇರೆ ಎಲ್ಲೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು 1 ಲಕ್ಷ ರೂಪಾಯಿ ಗೆಲ್ಲಬಹುದಾಗಿದೆ.

ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದವರಿಗೆ 75 ಸಾವಿರ ರೂಪಾಯಿ ನಗದು ಹಾಗೂ ಮೂರನೇ ಸ್ಥಾನ ಪಡೆದವರಿಗೆ 50 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ನೀಡಲಿದೆ.ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ವಯಸ್ಸಿನ ಮಿತಿಯಿಲ್ಲ. ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. 18 ವರ್ಷ ಕೆಳಗಿನವರಿಗೆ ಒಂದು ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಒಂದು ಸ್ಪರ್ದೆ ನಡೆಯಲಿದೆ.

http://quiz.mygov.in ಲಾಗಿನ್ ಮಾಡಿದ್ರೆ 15 ಪ್ರಶ್ನೆ ಕೇಳಲಾಗುವುದು. ಪ್ರತಿ ಪ್ರಶ್ನೆಗೆ ಉತ್ತರ ನೀಡಲು 5 ನಿಮಿಷ ಸಮಯ ಸಿಗಲಿದೆ. ಜನವರಿ 1 ಸಂಜೆ 4 ಗಂಟೆಯಿಂದಲೇ ಈ ಸ್ಪರ್ಧೆ ಶುರುವಾಗಿದೆ. ಜನವರಿ 10 ಮಧ್ಯರಾತ್ರಿಯವರೆಗೆ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಮಾತಿನ ಮಧ್ಯೆ ತಮ್ಮ ಒಳ ಸಂಚನ್ನು ಹೇಳಿ ಬಿಗ್ ಬಾಸಿಗೆ ಸಿಕ್ಕಿಬಿದ್ದ ಭೂಮಿ ಶೆಟ್ಟಿ..! ಅಷ್ಟಕ್ಕೂ ಅವರು ಹೇಳಿದ್ದೇನು ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ…

    ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು‌. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…

  • ಸುದ್ದಿ

    ‘ಮಿಸೈಲ್ ಮ್ಯಾನ್’,ಡಾ. ಎ.ಪಿ.ಜೆ. ಅಬ್ದುಲ್ ಕಲಾಂರ 88ನೇ ಹುಟ್ಟುಹಬ್ಬದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…!

    ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು  ಸಮರ್ಥ ಮತ್ತು ಸಮೃದ್ಧ ಭಾರತದ…

  • ಮನರಂಜನೆ

    ವೀಕ್ಷಕರಿಗೆ ಸಿಹಿ ಸುದ್ದಿ ನೀಡಿದ ಜೊತೆ ಜೊತೆಯಲಿ ತಂಡ;ಇನ್ಮುಂದೆ ಅರ್ಧ ಗಂಟೆಯಲ್ಲ, 1ಗಂಟೆ‌ ಪ್ರಸಾರವಾಗಲಿದೆ? ಯಾಕೆ ಗೊತ್ತಾ?

    ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…

  • ಉಪಯುಕ್ತ ಮಾಹಿತಿ

    ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

    ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…

  • ಸುದ್ದಿ

    ಈ ಲಿಪ್ ಸ್ಟಿಕ್ ಬಾಬಾನ ಆ 20 ವರ್ಷದ ಹುಡುಗನ ಜೊತೆ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…

  • ಸುದ್ದಿ

    ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ ಭಾರತೀಯ ವಿಜ್ಞಾನಿಗಳು,..!

    ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ್ದಾರೆ. ಅಹಮದಾಬಾದ್‌,  ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…