ಉಪಯುಕ್ತ ಮಾಹಿತಿ

ಇಂತಹದೆನಾದ್ರು ನಿಮ್ಮ ಮನೆಯಲ್ಲಿ ಕಂಡುಬಂದ್ರೆ ಅವುಗಳಿಂದ ತುಂಬಾ ಹುಷಾರಾಗಿರಿ..!ತಿಳಿಯಲು ಮುಂದೆ ಓದಿ…

314

ನಾವು  ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ ಓದಿ……

1) ಮನೆಯಲ್ಲಿ ಬೆಳೆಸುವ ಹೆಚ್ಚಿನ ಗಿಡಗಳು ಸಾಕಷ್ಟು ಸುರಕ್ಷಿತವಾಗಿದ್ದರೂ, ಅವುಗಳಲ್ಲಿ ಕೆಲುವು ವಿಷಕಾರಿಯಾಗಿರುತ್ತವೆ.  ಆದ್ದರಿಂದ ನಿಮ್ಮ ಮಕ್ಕಳನ್ನು ಅಂತಹ ಗಿಡಗಳಿಂದ ದೂರವಿರಿಸಿ.

2) ದಿನನಿತ್ಯ ಬಳುಸುವ ಸನ್ಸ್ಕ್ರೀನ್ ಮುಂತಾದ ಲೋಷನ್ ಗಳು  ರಾಸಾಯನಿಕ ಫಿಲ್ಟರ್ಗಳನ್ನು ಒಳಗೊಂಡಿರುತ್ತವೆ. ಅದು ಗರ್ಭಿಣಿ ತಾಯಂದಿರಿಗೆ ಹಾನಿಯಾಗುವಂತೆ ಮಾಡುತ್ತದೆ ಮತ್ತು ಅವರ ಮಗುವಿನ ಬೆಳವಣಿಗೆಗೆ ತೊಂದರೆಯಾಗುತ್ತದೆ.

3)  ಶಾಂಪೂ ಮತ್ತು ಲೋಷನ್ನಲ್ಲಿ ಕಂಡುಬರುವ ಪ್ಯಾರಾಬನ್ಗಳು, ಸ್ತನ ಕ್ಯಾನ್ಸರ್ ಗೆಡ್ಡೆಗಳಲ್ಲೂ ಸಹ  ಕಂಡುಬರುತ್ತವೆ.

4) ಮನೆಯಲಿ ಬೆಳೆಯುವ ಸ್ವಲ್ಪ ಪ್ರಮಾಣದ ಪಾಚಿಗೆ ಭಯ ಪಡುವ ಅವಶ್ಯಕತೆಯಿಲ್ಲ. ಆದ್ರೆ ಅದನ್ನು ಹಾಗೆ ಬೆಳೆಯಲು ಬಿಟ್ಟರೆ ಅಲರ್ಜಿ, ಅಸ್ತಮಾ, ಹಾಗೂ ಕಾನ್ಸೆರ್ ಗೂ ಸಹ ಕಾರಣವಾಗುತ್ತದೆ.

5) ರಕ್ತ ಕ್ಯಾನ್ಸರ್ಗೆ ಕಾರಣವಾಗುವ ಟೌಲೀನ್ ಎಂಬ ರಾಸಾಯನಿಕ  ಕೂದಲು ಬಣ್ಣದಲ್ಲಿದೆ.

6) ಸುಗಂಧ ದ್ರವ್ಯದಲ್ಲಿ ಕಂಡುಬರುವ ಥಾಲೇಟ್ಗಲೆಂಬ ರಾಸಾಯನಿಕಗಳಿಂದ  ಪುರುಷರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ.

7) ಮನೆಯ ಶುದ್ಧೀಕರಣದ ಕೆಲವೊಂದು ವಸ್ತುಗಳಾದ,  ಬ್ಲೀಚ್ ಮತ್ತು ಅಮೋನಿಯಂಥವು ಅನಿವಾರ್ಯವಾದ ವಿಷಕಾರಿಕ ಅನಿಲವನ್ನು ಬಿಡಬಹುದು.

8) ಸುಮಾರು 450ಕ್ಕೂ ಹೆಚ್ಚು ಜನರು ಪ್ರತೀ ವರ್ಷ ಹಾಸಿಗೆಯಿಂದ ಬಿದ್ದು  ಸಾಯುತ್ತಾರೆ.

9) ಪ್ರತೀ ಸಾರಿ ಡ್ರ್ಯೆರ್ ನ್ನು  ಬಳಸಿದಾಗ ,ಡ್ರ್ಯೆರ್ ನ ಲಿಂಟ್ ಟ್ರ್ಯಾಪ್ ಕಾಲಿ ಇದೆಯೇ ನೋಡಿಕೊಳ್ಳಿ. ಇಲ್ಲದಿದ್ದರೆ ಬೆಂಕಿಯಾಗಿ ಮನೆಯಲ್ಲಿ ಅನಾಹುತವಾಗುವ ಸಾಧ್ಯವಿರುತ್ತದೆ.

10) ಮನೆಗೆ ಹೊಡೆದ ಬಣ್ಣವು ಚಿಪ್ ಆಗಿ ಉದುರಲು ಶುರುವಾದರೆ, ಅದರಿಂದ ಬರುವ ವಾಸನೆಯನ್ನು ಸೇವಿಸಿದರೆ ದೇಹಕ್ಕೆ ಮಾರಕ ಖಂಡಿತ.

ಆದ್ದರಿಂದ ಇಂತಹದೆನಾದ್ರು ನಿಮ್ಮ ಮನೆಯಲ್ಲಿ ಕಂಡುಬಂದರೆ ಅವುಗಳಿಂದ ತುಂಬಾ ಹುಷಾರಾಗಿರಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Archive

    ಏಷ್ಯಾ ಬುಕ್ ಆಫ್ ರೆಕಾರ್ಡ್

    ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್‌ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…

  • Health

    ಬಾಯಿ ಹುಣ್ಣಾಗಿ ಏನೂ ತಿನ್ನೋಕೆ ಆಗ್ತಿಲ್ವಾ..? ಇಲ್ಲಿದೆ ನೋಡಿ ಮನೆಮದ್ದು.

    ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸಿಗರೇಟ್ ಚಟದಿಂದ ಹೊರಗೆ ಬರಲು ಈ ಜ್ಯೂಸ್ ಕುಡಿಯಿರಿ ಸಾಕು.

    ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…

  • ಜ್ಯೋತಿಷ್ಯ

    ಯುಗಾದಿ ಅಮಾವಾಸ್ಯಯ ಈ ದಿನದಂದು ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…

  • ಜ್ಯೋತಿಷ್ಯ

    ಹೊಸ ವರ್ಷ ಆ ಮಹಾದೇವನ ಕೃಪೆ ನಿಮ್ಮ ಮೇಲೆ ಆಗಬೇಕೆಂದ್ರೆ ತಪ್ಪದೇ ಹೀಗೆ ಮಾಡಿ…

    ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…

  • ವಿಚಿತ್ರ ಆದರೂ ಸತ್ಯ

    ಇಲ್ಲಿ ಮಕ್ಕಳು ಅಪ್ಪನನ್ನೇ ಮದುವೆ ಆಗ್ತಾರೆ…!ನಂಬೋದಕ್ಕೆ ಆಗೋಲ್ಲ,ಆದ್ರೂ ಸತ್ಯ…

    ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….