ಉಪಯುಕ್ತ ಮಾಹಿತಿ

ಇಂತಹದೆನಾದ್ರು ನಿಮ್ಮ ಮನೆಯಲ್ಲಿ ಕಂಡುಬಂದ್ರೆ ಅವುಗಳಿಂದ ತುಂಬಾ ಹುಷಾರಾಗಿರಿ..!ತಿಳಿಯಲು ಮುಂದೆ ಓದಿ…

314

ನಾವು  ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ ಓದಿ……

1) ಮನೆಯಲ್ಲಿ ಬೆಳೆಸುವ ಹೆಚ್ಚಿನ ಗಿಡಗಳು ಸಾಕಷ್ಟು ಸುರಕ್ಷಿತವಾಗಿದ್ದರೂ, ಅವುಗಳಲ್ಲಿ ಕೆಲುವು ವಿಷಕಾರಿಯಾಗಿರುತ್ತವೆ.  ಆದ್ದರಿಂದ ನಿಮ್ಮ ಮಕ್ಕಳನ್ನು ಅಂತಹ ಗಿಡಗಳಿಂದ ದೂರವಿರಿಸಿ.

2) ದಿನನಿತ್ಯ ಬಳುಸುವ ಸನ್ಸ್ಕ್ರೀನ್ ಮುಂತಾದ ಲೋಷನ್ ಗಳು  ರಾಸಾಯನಿಕ ಫಿಲ್ಟರ್ಗಳನ್ನು ಒಳಗೊಂಡಿರುತ್ತವೆ. ಅದು ಗರ್ಭಿಣಿ ತಾಯಂದಿರಿಗೆ ಹಾನಿಯಾಗುವಂತೆ ಮಾಡುತ್ತದೆ ಮತ್ತು ಅವರ ಮಗುವಿನ ಬೆಳವಣಿಗೆಗೆ ತೊಂದರೆಯಾಗುತ್ತದೆ.

3)  ಶಾಂಪೂ ಮತ್ತು ಲೋಷನ್ನಲ್ಲಿ ಕಂಡುಬರುವ ಪ್ಯಾರಾಬನ್ಗಳು, ಸ್ತನ ಕ್ಯಾನ್ಸರ್ ಗೆಡ್ಡೆಗಳಲ್ಲೂ ಸಹ  ಕಂಡುಬರುತ್ತವೆ.

4) ಮನೆಯಲಿ ಬೆಳೆಯುವ ಸ್ವಲ್ಪ ಪ್ರಮಾಣದ ಪಾಚಿಗೆ ಭಯ ಪಡುವ ಅವಶ್ಯಕತೆಯಿಲ್ಲ. ಆದ್ರೆ ಅದನ್ನು ಹಾಗೆ ಬೆಳೆಯಲು ಬಿಟ್ಟರೆ ಅಲರ್ಜಿ, ಅಸ್ತಮಾ, ಹಾಗೂ ಕಾನ್ಸೆರ್ ಗೂ ಸಹ ಕಾರಣವಾಗುತ್ತದೆ.

5) ರಕ್ತ ಕ್ಯಾನ್ಸರ್ಗೆ ಕಾರಣವಾಗುವ ಟೌಲೀನ್ ಎಂಬ ರಾಸಾಯನಿಕ  ಕೂದಲು ಬಣ್ಣದಲ್ಲಿದೆ.

6) ಸುಗಂಧ ದ್ರವ್ಯದಲ್ಲಿ ಕಂಡುಬರುವ ಥಾಲೇಟ್ಗಲೆಂಬ ರಾಸಾಯನಿಕಗಳಿಂದ  ಪುರುಷರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ.

7) ಮನೆಯ ಶುದ್ಧೀಕರಣದ ಕೆಲವೊಂದು ವಸ್ತುಗಳಾದ,  ಬ್ಲೀಚ್ ಮತ್ತು ಅಮೋನಿಯಂಥವು ಅನಿವಾರ್ಯವಾದ ವಿಷಕಾರಿಕ ಅನಿಲವನ್ನು ಬಿಡಬಹುದು.

8) ಸುಮಾರು 450ಕ್ಕೂ ಹೆಚ್ಚು ಜನರು ಪ್ರತೀ ವರ್ಷ ಹಾಸಿಗೆಯಿಂದ ಬಿದ್ದು  ಸಾಯುತ್ತಾರೆ.

9) ಪ್ರತೀ ಸಾರಿ ಡ್ರ್ಯೆರ್ ನ್ನು  ಬಳಸಿದಾಗ ,ಡ್ರ್ಯೆರ್ ನ ಲಿಂಟ್ ಟ್ರ್ಯಾಪ್ ಕಾಲಿ ಇದೆಯೇ ನೋಡಿಕೊಳ್ಳಿ. ಇಲ್ಲದಿದ್ದರೆ ಬೆಂಕಿಯಾಗಿ ಮನೆಯಲ್ಲಿ ಅನಾಹುತವಾಗುವ ಸಾಧ್ಯವಿರುತ್ತದೆ.

10) ಮನೆಗೆ ಹೊಡೆದ ಬಣ್ಣವು ಚಿಪ್ ಆಗಿ ಉದುರಲು ಶುರುವಾದರೆ, ಅದರಿಂದ ಬರುವ ವಾಸನೆಯನ್ನು ಸೇವಿಸಿದರೆ ದೇಹಕ್ಕೆ ಮಾರಕ ಖಂಡಿತ.

ಆದ್ದರಿಂದ ಇಂತಹದೆನಾದ್ರು ನಿಮ್ಮ ಮನೆಯಲ್ಲಿ ಕಂಡುಬಂದರೆ ಅವುಗಳಿಂದ ತುಂಬಾ ಹುಷಾರಾಗಿರಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

    ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…

  • ಮನರಂಜನೆ

    ಲಕ್ಶ್ಮಿ ಹುಟ್ಟುಹಬ್ಬಕ್ಕೆ ಅನುಶ್ರಿ ಕೊಟ್ಟ ಕಾಣಿಕೆ ಏನು ಗೊತ್ತಾ..?ಹುಟ್ಟುಹಬ್ಬ ಆಚರಿಸಿಕೊಂಡ ಹಳ್ಳಿ ಹುಡುಗಿ ಲಕ್ಷ್ಮಿ ಹೇಳಿದ್ದೇನು.?ತಿಳಿಯಲು ಈ ಲೇಖನ ಓದಿ…

    ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…

  • ಸುದ್ದಿ

    ಆಗಸ್ಟ್.1 ರಿಂದ 3500 ವೈನ್‍ಶಾಪ್‍ಗಳಿಗೆ ಬೀಗ – ಜಗನ್‍ಮೋಹನ್‍ರೆಡ್ಡಿ ಹೇಳಿಕೆ,.!

    ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್‍ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್‍ಶಾಪ್‍ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…

  • ಜ್ಯೋತಿಷ್ಯ

    ದುರ್ಗಾ ಮಾತೆಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…